ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡಕ್ಕಾಗಿ ಹೋರಾಡಿದವರ ಸ್ಮರಣೆ ನಮ್ಮ ಕರ್ತವ್ಯ: ಸುನಿತಾ ಗಿರೀಶ್
ಇಲ್ಲಿನ ಕನ್ನಡವೃತ್ತದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಡೆಯಿತು. ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನಿತಾ ಗಿರೀಶ್ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಪಂಚ ಗ್ಯಾರಂಟಿಗಳು ಐದು ವರ್ಷ ಮುಂದುವರಿಯುತ್ತವೆ: ಸಚಿವ ಬೋಸರಾಜು
ಶಕ್ತಿ ಯೋಜನೆ ಮರುಪರಿಶೀಲನೆ ಮಾಡುತ್ತೇವೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದರು.
ಸಿದ್ದಾಪುರ: ಆಂಬ್ಯುಲೆನ್ಸ್ ಕೊಡುಗೆ
ಆಂಬ್ಯುಲೆನ್ಸ್
ನಾಲ್ನಾಡ್ ಹಾಕಿ ಕಪ್: ಬಲ್ಲಮಾವಟಿ (ವೈಟ್), ಯವಕಪಾಡಿ ಫೈನಲ್ಗೆ
ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಅಂತರ್ ಗ್ರಾಮ ಹಾಕಿ ಟೂರ್ನಿಯಲ್ಲಿ ಬಲ್ಲಮಾವಟಿ (ವೈಟ್) ಮತ್ತು ಯವಕಪಾಡಿ ತಂಡಗಳು ಫೈನಲ್ ಪ್ರವೇಶಿಸಿದೆ.
ನಿತ್ಯ ಬಳಕೆಯಿಂದ ಕನ್ನಡ ಭಾಷೆ ಅಭಿವೃದ್ಧಿ ಸಾಧ್ಯ: ಕಿರಣ್ ಗೌರಯ್ಯ
ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಿತು. ತಹಸೀಲ್ದಾರ್ ಕಿರಣ್ ಜಿ. ಗೌರಯ್ಯ ಧ್ವಜಾರೋಹಣ ನೆರವೇರಿಸಿದರು.
ಡಿ.13ರಂದು ಹನುಮ ಜಯಂತಿ: ದಶಮಂಟಪ ಸಮಿತಿ ಸಭೆ
ಕುಶಾಲನಗರದಲ್ಲಿ ಡಿ. 13ರಂದು ನಡೆಯುವ ಅದ್ಧೂರಿ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ಗೌಡಸಮ್ಮುಖದಲ್ಲಿ ದಶಮಂಟಪ ಸಮಿತಿಗಳ ಪ್ರಮುಖರ ಸಭೆ ನಡೆಯಿತು. ಈ ಬಾರಿ ಕಾರ್ಯಕ್ರಮದಲ್ಲಿ ಎಂಟು ಮಂಟಪಗಳು ಪಾಲ್ಗೊಳ್ಳಲಿದೆ.
ಕೆಎಂಎ ಪ್ರತಿಭಾ ಪುರಸ್ಕಾರ: ಆರು ವಿದ್ಯಾರ್ಥಿಗಳು ಆಯ್ಕೆ
ಈ ಸಾಲಿನ ವಿಶೇಷ ಪ್ರತಿಭಾ ಪುರಸ್ಕಾರ 2024ಕ್ಕೆ ಜಿಲ್ಲೆಯ ಒಟ್ಟು ಆರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.
ಕಾಫಿ ಬೆಳೆಗಾರರ 10 ಎಚ್ಪಿ ಪಂಪ್ಸೆಟ್ ವಿದ್ಯುತ್ ಬಿಲ್ ಮನ್ನಾಗೆ ಆಗ್ರಹ
ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿ ಗೌಡಳ್ಳಿ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಆಗ್ರಹಿಸಲಾಯಿತು. ಗ್ರಾಮಸಭೆಯಲ್ಲಿ ರೈತರು, ಬೆಳೆಗಾರರು ಸಮಸ್ಯೆ ನಿವೇದಿಸಿಕೊಂಡರು.
ಅಪ್ಪಯ್ಯ ಗೌಡರ ಕುರಿತು ಪಠ್ಯ ಮರು ಸೇರ್ಪಡೆ ಕ್ರಮ: ಪೊನ್ನಣ್ಣ
ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ ಗೌಡರ ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಕೊಡಗು ಸಮಾಜಗಳ ಒಕ್ಕೂಟ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿದರು.
ಅಂತರ್ ಗ್ರಾಮ ಹಾಕಿ ಪಂದ್ಯಾವಳಿ: ಇಂದು ಸೆಮಿಫೈನಲ್
ಅಂತರಗ್ರಾಮ ಹಾಕಿ ಪಂದ್ಯಾವಳಿಯಲ್ಲಿ ಗುರುವಾರ ಬೇತು, ಯವಕಪಾಡಿ, ಬಲ್ಲಮಾವಟಿ, ಮರಂದೋಡ ತಂಡಗಳು ಸೆಮಿಫೈನಲ್ ಪ್ರವೇಶಿಸಿದವು.
< previous
1
...
221
222
223
224
225
226
227
228
229
...
485
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !