• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆಲ್ಯಹುದಿಕೇರಿ: ಮೃತ ಕಾರ್ಮಿಕ ಕುಟುಂಬಕ್ಕೆ ಸೌಲಭ್ಯ ಒದಗಿಸಲು ಪ್ರತಿಭಟನೆ
ಸಿಪಿಐಎಂ ಪಕ್ಷದಿಂದ ನೆಲ್ಯಹುದಿಕೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್‌.ಬಿ. ರಮೇಶ್‌ ಮಾತನಾಡಿದರು.
ರಾಸಾಯನಿಕ ಬಳಕೆ ಬಗ್ಗೆ ಸೂಕ್ತ ಮಾರ್ಗದರ್ಶನ ಅವಶ್ಯ: ಎಂ.ಜೆ. ದಿನೇಶ್
ರೈತರಿಗೆ ಸಮಗ್ರ ಕೀಟ ನಿರ್ವಹಣೆ ಕಾರ್ಯಾಗಾರ ನಡೆಯಿತು. ಭಾರತ ಕಾಫಿ ಮಂಡಳಿ ಅಧ್ಯಕ್ಷ ಎಂ. ಜೆ. ದಿನೇಶ್‌ ಮಾತನಾಡಿದರು.
ಚುನಾವಣಾ ಪೂರ್ವ ಪ್ರಣಾಳಿಕೆ 24 ಅಂಶಗಳಲ್ಲಿ 22 ಪೂರೈಕೆ: ಎ. ಎಸ್. ಪೊನ್ನಣ್ಣ
ಚುನಾವಣಾ ಪೂರ್ವದಲ್ಲಿ ನೀಡಿದ 24 ಅಂಶಗಳ ಪ್ರಣಾಳಿಕೆಯಲ್ಲಿ ಈಗಾಗಲೇ 22 ಅಂಶಗಳನ್ನು ಪೂರೈಸಲಾಗಿದೆ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರು. ಅನುದಾನ ಬಿಡುಗಡೆ: ಸಚಿವ ಸತೀಶ್ ಜಾರಕಿಹೂಳಿ
ಕೊಡಗು ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರುಪಾಯಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
ಚೆನ್ನಮ್ಮ ಶಿಕ್ಷಣ ಸಂಸ್ಥೆಗೆ ಮಿಸ್ಟಿ ಹಿಲ್ಸ್ ನಿಂದ 2 ಲಕ್ಷ ಮೌಲ್ಯದ ಕಂಪ್ಯೂಟರ್ ಕೊಡುಗೆ
ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್‌ ವತಿಯಿಂದ 5 ಕಂಪ್ಯೂಟರ್‌ಗಳನ್ನು ಶಿಕ್ಷಣ ಸಂಸ್ಥೆಗೆ ನೀಡಲಾಯಿತು.
ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ಗಣರಾಜ್ಯೋತ್ಸವಕ್ಕೆ ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಹೇಳಿದರು. ಗಣ್ಯರಾಜ್ಯೋತ್ಸವವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು ಎಂದು ಈ ಸಂದರ್ಭ ತಿಳಿಸಿದರು.
ಆಟೋಗಳಿಗೆ ನೂತನ ಎನ್ ಪಿ ಕೆ ನಂಬರ್ ಅಳವಡಿಸಲು ಕ್ರಮ: ಮಂಜುನಾಥ್
ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಆಟೋಗಳಿಗೆ ನೂತನ ಎನ್‌ಪಿಕೆ ನಂಬರ್‌ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಠಾಣಾಧಿಕಾರಿ ಮಂಜುನಾಥ್‌ ಹೇಳಿದರು.
ಎಲ್ಲರೂ ನಿರ್ಭೀತಿಯಿಂದ ಧರ್ಮ ಪಾಲನೆ ಮಾಡುವಂತಾಗಲಿ: ಪೊನ್ನಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಮಾನತೆಯನ್ನು ಸಾರುತ್ತಾ ಬಂದಿದೆ ಎಂದು ಶಾಸಕ ಪೊನ್ನಣ್ಣ ಹೇಳಿದರು.
ಬದುಕು ಬದಲಿಸುವ ಶಕ್ತಿ ಬರವಣಿಗೆಗೆ ಇದೆ: ಬಾಳೆಯಡ ಕಾಳಪ್ಪ
ಬರವಣಿಗೆಗೆ ಮನುಷ್ಯನ ಜೀವನವನ್ನು ಬದಲಾಯಿಸುವ ಅದ್ಭುತವಾದ ಶಕ್ತಿ ಇದೆ ಎಂದು ಹಿರಿಯ ಕ್ರೀಡಾಪಟು ಬಾಳೆಯಡ ಕಾಳಪ್ಪ ಹೇಳಿದರು.
ಬೆಂಕಿ ಆಕಸ್ಮಿಕ: ಬತ್ತ, ಹುಲ್ಲು ನಷ್ಟ
ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಕೈಕಾಡು ಗ್ರಾಮದಲ್ಲಿ ಬತ್ತ ಹಾಗೂ ಹುಲ್ಲು ಉರಿದು ನಷ್ಟ ಸಂಭವಿಸಿದೆ.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 544
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved