• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಡ್ತ ಸರ್ಕಾರಿ ಶಾಲೆ ಹಳೆಯ ವಿದ್ಯಾರ್ಥಿಗಳ ಮಹಾಸಂಗಮ
ನಿಡ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 1988-89 ನೇ ಶೈಕ್ಷಣಿಕ ಸಾಲಿನ ಪೂರ್ವ ವಿದ್ಯಾರ್ಥಿಗಳ ಮಹಾ ಸಂಗಮ (7 ನೇ ತರಗತಿ) ಮತ್ತು ಕ್ರೀಡಾ ತಂಡ (1988-89) ದಿಂದ ಗುರುವಂದನಾ ಕಾರ್ಯಕ್ರಮ ಶಾಲೆ ಸಭಾಂಗಣದಲ್ಲಿ ನಡೆಯಿತು. ಹಿರಿಯ ಶಿಕ್ಷಕರು, ಅವರ ಕುಟುಂಬಿಕರನ್ನು ಗೌರವಿಸಲಾಯಿತು.
ವಿಶೇಷಚೇತನರು ಕಾನೂನು ನೆರವು ಸದುಪಯೋಗಪಡಿಸಿ: ನ್ಯಾ.ಶುಭಾ
ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಸ್ವಸ್ಥ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ ನಡೆಯಿತು.
ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಸ್ಮರಣೀಯ: ಡಾ.ದಯಾನಂದ
ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್‌ ಸಹಯೋಗದೊಂದಿಗೆ ಕಾಲೇಜಿನಲ್ಲಿ ‘ಕರ್ನಾಟಕದ ಏಕೀಕರಣ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಕರ್ನಾಟಕದ ಮಹಿಳೆಯರು’ ವಿಚಾರಗೋಷ್ಠಿ ನಡೆಯಿತು.
ಸೂಕ್ತ ತರಬೇತಿ ಹೊಂದಿ ನಿರ್ದಿಷ್ಟ ಗುರಿ ತಲುಪಲು ಸಾಧ್ಯ: ಕಾರ್ಯಪ್ಪ ಕರಂಬಯ್ಯ
ಸೂಕ್ತ ತರಬೇತಿ ಪಡೆದಾಗ ಮಾತ್ರ ನಿರ್ದಿಷ್ಟ ಗುರಿ ತಲುಪಲು ಸಾಧ್ಯ ಎಂದು ಮೂಲತಃ ಕೊಡಗಿನವರಾದ ನ್ಯೂಝಿಲ್ಯಾಂಡ್‌ ಗ್ಯಾರೆಂಟೆಡ್‌ ಫ್ಲೋ ಸಿಸ್ಟಮ್ಸ್‌ ಜನರಲ್‌ ಮ್ಯಾನೇಜರ್‌ ಕಾರ್ಯಪ್ಪ ಕರಂಬಯ್ಯ ಹೇಳಿದ್ದಾರೆ. ವಿರಾಜಪೇಟೆ ಸೇಂಟ್‌ ಆನ್ಸ್ ಪದವಿ ಕಾಲೇಜಿನ ವೃತ್ತಿಯಾಧಾರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿರಾಜಪೇಟೆ ಕಾವೇರಿ ಕಾಲೇಜು ಹಳೆ ವಿದ್ಯಾರ್ಥಿ ಸಂಘ ವಾರ್ಷಿಕ ಸಭೆ
ವಿದ್ಯಾಸಂಸ್ಥೆ ಅಭಿವೃದ್ದಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪಟ್ಟಡ ರೀನಾ ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ. ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.
ಅಡ್ಡ ಪರಿಣಾಮರಹಿತ ಚಿಕಿತ್ಸಾ ಪದ್ಧತಿ ಆಯುರ್ವೇದ: ರೋಹಿಣಿ
ಮೇಕೇರಿ ಬಳಿಯ ಸತ್ಯಸಾಯಿ ಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ನೀಮಾ ಕೊಡಗು ಸಹಯೋಗದೊಂದಿಗೆ ‘ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ’ ಘೋಷವಾಕ್ಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಿತು.
ಹಸಿರು ದೀಪಾವಳಿ ಜಾಗೃತಿಗೆ ಶಿಕ್ಷಕರ ಕೊಡುಗೆ ಅಗತ್ಯ: ರಂಗಧಾಮಪ್ಪ
ಮಡಿಕೇರಿ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಂಗಳವಾರ ಇಕೋ ಕ್ಲಬ್, ಎನ್.ಎಸ್.ಎಸ್. ಸಹಯೋಗದೊಂದಿಗೆ ‘ನಮ್ಮ ನಡೆ ಹಸಿರೆಡೆಗೆ: ಗೋ ಗ್ರೀನ್ ಅಭಿಯಾನ: 2024’ ರಡಿ ‘ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ-2024 ರತ್ತ ನಮ್ಮ ಹೆಜ್ಜೆ’ ಪರಿಸರ ಜಾಗೃತಿ ಅಭಿಯಾನ ನಡೆಯಿತು. ಹಸಿರು ದೀಪಾವಳಿ ಆಚರಣೆ ಕುರಿತ ಮಾಹಿತಿ ಕರಪತ್ರ ಬಿಡುಗಡೆಗೊಂಡಿತು.
ನಾಲ್ನಾಡ್‌ ಕಪ್‌ ಅಂತರ ಗ್ರಾಮ ಹಾಕಿ ಕೂಟ ಚಾಲನೆ
ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ನಾಲ್ ನಾಡು ಹಾಕಿ ಕ್ಲಬ್ ವತಿಯಿಂದ ಅಂತರ ಗ್ರಾಮ ಹಾಕಿ ಪಂದ್ಯಾವಳಿ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆ ಮಂಗಳವಾರ ಉದ್ಘಾಟನೆಗೊಂಡಿತು.
ಕಾಡಾನೆ ದಾಳಿ, ಭತ್ತ ಗದ್ದೆ ಹಾನಿ: ಪರಿಹಾರ ಆಗ್ರಹ
ವಿರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪುದುಕೊಟೆ ಗ್ರಾಮದ ನಿವಾಸಿ ಮಂಡೆಪಂಡ ಜಾಲಿ ಹಾಗೂ ಸಮೀಪದ ಗದ್ದೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಭತ್ತದ ಬೆಳೆಗೆ ಹಾನಿ ಉಂಟಾಗಿದೆ. ಕೈಗೆ ಬರಲು ಸಿದ್ದಗೊಂಡಿದ್ದ ಫಸಲು ಕಾಡಾನೆಗಳ ಪಾಲಾಗಿದೆ.
ಬೆಂಗಳೂರು: ಡಿಸೆಂಬರ್ 28,29ರಂದು ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ
ಬೆಂಗಳೂರಿನಲ್ಲಿ ಡಿ.28 ಹಾಗೂ 29ರಂದು ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ ಆಯೋಜಿಸಲಾಗಿದೆ ಎಂದು ದೊಡ್ಡಬಳ್ಳಾಪುರದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ಹೇಳಿದ್ದಾರೆ.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved