• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪೋಕ್ಲು: 4ರಂದು ಬಿಲ್ಲವ ಸಮಾಜದಿಂದ ಆಟಿಡೊಂಜಿ ದಿನ ಆಚರಣೆ
ನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ 4ರಂದು ಆಟಿಡೊಂಜಿ ದಿನ -2024, ಕಾರ್ಯಕ್ರಮ ಇಲ್ಲಿನ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಪ್ರತೀಪ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬಿಲ್ಲವ ಸಮಾಜದ ಸಂಘದ ಉದ್ಘಾಟನೆ ನಡೆಯಲಿದೆ ಎಂದರು.
ರಾಜ್ಯವ್ಯಾಪಿ ಭಾರಿ ಮಳೆಯಿಂದ ಎದುರಾಗಿರುವ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಶಾಸಕರ ಆರೋಪ

ಕೊಡಗು ಜಿಲ್ಲೆ ಸೇರಿದಂತೆ ರಾಜ್ಯವ್ಯಾಪಿ ಭಾರಿ ಮಳೆಯಿಂದ ಎದುರಾಗಿರುವ ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲಗೊಂಡಿದ್ದು, ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿಯೂ ಜಿಲ್ಲೆಯ ಶಾಸಕರಿಬ್ಬರು ಸೋತಿದ್ದಾರೆ - ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚು ರಂಜನ್  

ಬಿಡುವು ನೀಡಿ ಸುರಿದ ಮಳೆ: ಹಲವೆಡೆ ಪ್ರವಾಹ ಯಥಾಸ್ಥಿತಿ
ಕೊಡಗು ಜಿಲ್ಲೆಯಾದ್ಯಂತ ಬುಧವಾರ ಮಧ್ಯಾಹ್ನ ವರೆಗೆ ಮಳೆ ಬಿಡುವು ನೀಡಿ, ನಂತರ ಸುರಿಯಿತು. ಪ್ರವಾಹ ಪರಿಸ್ಥಿತಿ ಜಿಲ್ಲೆಯಲ್ಲಿ ಮತ್ತೆ ಮುಂದುವರಿಕೆಯಾಗಿದೆ. ಮಳೆ ಕೊಂಚ ಬಿಡುವು ಕೊಟ್ಟು ಸುರಿದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಪ್ರವಾಹ ಇಳಿಮುಖವಾಗಿತ್ತು. ಆದರೆ ಮಧ್ಯಾಹ್ನದ ನಂತರ ಮತ್ತೆ ಮಳೆಯಾದ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಮತ್ತೆ ಪ್ರವಾಹ ಉಂಟಾಗಿದೆ.
ವೀರೇಂದ್ರ ಪಾಟೀಲ್‌ ಜನ್ಮಶತಮಾನೋತ್ಸವ: ಹಾರಂಗಿ ಜಲಾಶಯ ಬಗ್ಗೆ ಸಂವಾದ
ಕುಶಾಲನಗರ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸರ್ಕಾರಿ ಎಂಜಿನಿಯರ್ ಕಾಲೇಜಿನಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಮತ್ತು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಜನ್ಮ ಶತಮಾನೋತ್ಸವ ಅಂಗವಾಗಿ ಹಾರಂಗಿ ಜಲಾಶಯದ ಬಗ್ಗೆ ಸಂವಾದ ನಡೆಸಲಾಯಿತು.
ಕಾವೇರಿ ಪ್ರವಾಹ: ಕುಶಾಲನಗರ ತಗ್ಗು ಪ್ರದೇಶ ಜಲಕಂಟಕ
ಕಾವೇರಿ ಪ್ರವಾಹದಿಂದ ಜಲ ಕಂಟಕಕ್ಕೆ ಸಿಲುಕಿದ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಲ್ಲಿ ನೀರು ಆವರಿಸಿದ್ದು, ಕಾವೇರಿಯಲ್ಲಿ ಪ್ರವಾಹ ಇನ್ನೂ ಕಡಿಮೆಯಾಗಿಲ್ಲ. ಮಂಗಳವಾರ ಸಂಜೆ ವೇಳೆಗೆ ಕುಶಾಲನಗರದ ಸಾಯಿ ಬಡಾವಣೆ ಮತ್ತು ಬಸಪ್ಪ ಬಡಾವಣೆಗಳಿಗೆ ನೀರು ನುಗ್ಗಿದ್ದು ಸುಮಾರು 25ಕ್ಕೂ ಅಧಿಕ ಕುಟುಂಬ ಸದಸ್ಯರು ಮನೆಯಿಂದ ಸ್ಥಳಾಂತರಗೊಂಡಿದ್ದಾರೆ.
ಕೊಡಗು ಜಿಲ್ಲೆಗೆ 7 ದಿನ ಪ್ರವಾಸಿಗರನ್ನು ನಿಷೇಧಿಸಿ: ಕೊಡಗು ರಕ್ಷಣಾ ವೇದಿಕೆ ಒತ್ತಾಯ
ಕೇರಳ ರಾಜ್ಯದ ವಯನಾಡುವಿನಲ್ಲಿ ನಡೆದ ಜಲಸ್ಫೋಟ ದುರಂತದಲ್ಲಿ ಅಮಾಯಕ ಪ್ರವಾಸಿಗರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಕೊಡಗು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮುಂದಿನ 7 ದಿನಗಳವರೆಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ.
ದೇವಟ್ ಪರಂಬು: ಸಿಎನ್‌ಸಿ ಶ್ರದ್ಧಾಂಜಲಿ ಸಲ್ಲಿಕೆ
ಕುತಂತ್ರದಿಂದ ಕೊಡವರ ಹತ್ಯೆಯಾಗಿದೆ ಎನ್ನಲಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು.
ನಿರ್ವಸಿತರಿಗೆ ಸರ್ಕಾರದಿಂದ ಮನೆ ನಿರ್ಮಾಣ: ಕಂದಾಯ ಸಚಿವ ಭರವಸೆ
ಮಳೆಯಿಂದ ನಿರ್ವಸಿತರಿಗೆ ಸರ್ಕಾರ ಅಗತ್ಯ ಪರಿಹಾರ ನೀಡುವುದರ ಜೊತೆಗೆ ಸೂಕ್ತ ಸ್ಥಳದಲ್ಲಿ ಮನೆ ನಿರ್ಮಿಸಿ ಕೊಡಲಿದೆ. ಯಾರೂ ಸಹ ಆತಂಕಕ್ಕೆ ತುತ್ತಾಗಬಾರದು. ಸದ್ಯ ಪರಿಹಾರ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತಾಗಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ.
ವಯನಾಡು ಭೂಕುಸಿತ : ಕೊಡಗು ಸಿದ್ದಾಪುರದ ವಿದ್ಯಾರ್ಥಿ ಸಾವು
ಕೇರಳದ ವಯನಾಡಿನ ಮೇಪಾಡಿ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಕೊಡಗಿನ ವಿರಾಜಪೇಟೆ ತಾಲೂಕಿನ ಶಾಲಾ ವಿದ್ಯಾರ್ಥಿ ಬಾಲಕ ದಾರುಣವಾಗಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ವೀರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಗೆ ಒಳಪಡುವ ಗುಹ್ಯ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರಾದ ರವಿ-ಕವಿತಾ ದಂಪತಿ ಪುತ್ರ ರೋಹಿತ್ (9) ಮೃತ ಬಾಲಕ.
ನಾಪೋಕ್ಲು: ಮಳೆ ತಗ್ಗಿದರೂ, ಪ್ರವಾಹ ತಗ್ಗಿಲ್ಲ
ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ಮಳೆ ಬಿಡುವು ಕೊಟ್ಟಿದ್ದರೂ ಜಲಾವೃತಗೊಂಡ ಹಲವು ಸಂಪರ್ಕ ರಸ್ತೆಗಳಲ್ಲಿ ಪ್ರವಾಹ ತಗ್ಗಿಲ್ಲ. ಸಮೀಪದ ಕೊಟ್ಟಮುಡಿಯ ಜಂಕ್ಷನ್ ನಲ್ಲಿ ಕಾವೇರಿ ನದಿ ಪ್ರವಾಹ ರಸ್ತೆ ಮೇಲೆ ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು ನಾಪೋಕು- ಬೆಟಗೇರಿ ಮಾರ್ಗವಾಗಿ ಮಡಿಕೇರಿ, ನಾಪೋಕು - ಮೂರ್ನಾಡು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved