• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡ್ಡ ಕುಸಿತ ತಡೆ ಕಾರ್ಯಕ್ಕೆ ಸಿಎಂ 100 ಕೋಟಿ ರು. ಮಂಜೂರು: ಕೃಷ್ಣ ಬೈರೇಗೌಡ
ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಎಸ್ಐ ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡು ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ 100 ಕೋಟಿ ರು. ಮಂಜೂರು ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ವ್ಯಾಪಕ ಮಳೆ: ಪ್ರವಾಸಿ ಸ್ಥಳಗಳಲ್ಲಿ ಸೂಕ್ತ ರಕ್ಷಣೆಗೆ ಡಿಸಿ ಸೂಚನೆ
ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಸುರಕ್ಷಿತ ಸ್ಥಳ/ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ವಿಡಿಯೋ ಸಂವಾದ ಮೂಲಕ ಮಂಗಳವಾರ ವಿವಿಧ ಹಂತದ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು
ಭಾರಿ ಮಳೆ: ಕುಶಾಲನಗರ ಬಡಾವಣೆಗಳು ಮತ್ತೆ ಜಲಾವೃತ
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಕುಶಾಲನಗರ ಭಾಗದಲ್ಲಿ ಕಾವೇರಿ ನದಿ ಉಕ್ಕಿ ಹರಿಯುವ ಮೂಲಕ ತಗ್ಗು ಪ್ರದೇಶದ ಬಡಾವಣೆಗಳು ಮಂಗಳವಾರ ಮತ್ತೆ ಜಲಾವೃತಗೊಂಡಿವೆ. ಪಟ್ಟಣದ ಸಾಯಿ ಬಡಾವಣೆ ಸಂಜೆ ವೇಳೆಗೆ ಜಲಾವೃತಗೊಂಡಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿ ಕುಶಾಲನಗರ ಪಟ್ಟಣ ಪ್ರವಾಹಕ್ಕೆ ತುತ್ತಾಗುತ್ತಿದೆ.
ಕೊಡಗಿನ ವಿವಿಧ ಕಡೆ ಕಾಳಜಿ ಕೇಂದ್ರ ಆರಂಭ
ಭಾರಿ ಮಳೆ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮತ್ತೊಂದು ಕಡೆಯಲ್ಲಿ ಭೂಕುಸಿತ ಉಂಟಾಗುವ ಆತಂಕ ಎದುರಾಗಿದ್ದು, ಕೊಡಗಿನ ವಿವಿಧ ಕಡೆಗಳಲ್ಲಿ ಮಂಗಳವಾರ ಕಾಳಜಿ ಕೇಂದ್ರ ಆರಂಭವಾಗಿದೆ. ಭಾಗಮಂಡಲ ಹೋಬಳಿಯ ಭಾಗಮಂಡಲ ಗ್ರಾಮದ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು ಎರಡು ಕುಟುಂಬಗಳು ಕಾಳಜಿ ಕೇಂದ್ರದಲ್ಲಿದ್ದು ಒಟ್ಟು ಏಳು ಸದಸ್ಯರು ತಂಗಿದ್ದಾರೆ.
ಕೊಡಗಿನಲ್ಲಿ ಮಳೆ ಆರ್ಭಟ: ವ್ಯಾಪಕ ಪ್ರವಾಹ, ಭೂಕುಸಿತ
ಜಿಲ್ಲೆಯಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು, ಕೊಡಗಿನ ವಿವಿಧ ಕಡೆಗಳಲ್ಲಿ ಮತ್ತೆ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದೆ. ಪಕ್ಕದ ಕೇರಳದ ವಯನಾಡಿನಲ್ಲಿ ಜಲಸ್ಫೋಟವಾಗಿ ಅಪಾರ ಸಾವು ನೋವು ಸಂಭವಿಸಿದ್ದು, ಕೊಡಗಿನಲ್ಲೂ ಭಾರಿ ಮಳೆಯಿಂದಾಗಿ ಜನರು ಆತಂಕಗೊಂಡಿದ್ದಾರೆ. ಇನ್ನೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮತ್ತೆ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅರರ್ಟ್ ಘೋಷಣೆ ಮಾಡಲಾಗಿದೆ.
ರೋಟರಿಯಿಂದ ಶವ ಶೈತ್ಯಾಗಾರದ ಪೆಟ್ಟಿಗೆ ಹಸ್ತಾಂತರ
ರೋಟರಿ ಸಂಸ್ಥೆ ವತಿಯಿಂದ ಸೋಮವಾರಪೇಟೆ ರೋಟರಿ ಭವನದಲ್ಲಿ ಶವ ಶ್ಶೆತ್ಯಾಗಾರದ ಪೆಟ್ಟಿಗೆಯ ಹಸ್ತಾಂತರವನ್ನು ಮಂಗಳವಾರ ಶಾಸಕ ಡಾ. ಮಂತರ್ ಗೌಡ ನೆರವೇರಿಸಿದರು. ನಂತರ ಮಾತನಾಡಿದ ಅವರು, ಇಂದು ಮೃತದೇಹವನ್ನು ಒಂದೆರಡು ದಿನಗಳ ಕಾಲ ಸಂರಕ್ಷಿಸಿ ಇಡಲು ಶ್ಶೆತ್ಯಾಗಾರದ ಅವಶ್ಯಕತೆ ಹೆಚ್ಚಾಗಿದೆ ಎಂದರು.
ಭಾರಿ ಮಳೆಯಿಂದ 2454 ವಿದ್ಯುತ್‌ ಕಂಬಗಳಿಗೆ ಹಾನಿ: ಸೆಸ್ಕ್‌
ತೀವ್ರ ಮಳೆ, ಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2454 ಕಂಬಗಳು ಹಾಗೂ 46 ಸಂಖ್ಯೆಯ ವಿದ್ಯುತ್ ಪರಿವರ್ತಕಗಳು ಮತು 1.72 ಕಿ.ಲೋಮೀಟರ್ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 2150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ತಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಸೆಸ್ಕ್‌ ಮೂಲಗಳು ತಿಳಿಸಿವೆ.
ಅಭಿವೃದ್ಧಿ ಶೂನ್ಯ, ಭ್ರಷ್ಟ ಸರ್ಕಾರ: ಪ್ರತಾಪ್‌ಸಿಂಹ ವಾಗ್ದಾಳಿ
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಖ್ಯಮಂತ್ರಿ ವಾಲ್ಮೀಕಿ ನಿಗಮ ಸೇರಿದಂತೆ ಮೂಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ. ಎಸ್‌ಸಿ ಎಸ್‌ಟಿ ಮೀಸಲು ಅನುದಾನವನ್ನು ಬೇರೆಯ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಈ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.
ಉದ್ಯಮಿ ದಂಪತಿಗೆ ಹಲ್ಲೆ ಮಾಡಿ 6.18 ಲಕ್ಷ ರು. ನಗದು ದರೋಡೆ
ಸ್ಕೂಟರ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ಅಡ್ಡಕಟ್ಟಿ ಹಲ್ಲೆ ಮಾಡಿ ೬.೧೮ ಲಕ್ಷ ರು., ಹಣ ದರೋಡೆ ಮಾಡಿರುವ ಘಟನೆ ಪಟ್ಟಣದ ಕಿಬ್ಬೆಟ್ಟ ಗ್ರಾಮದ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಟ್ಟಣ ಖಾಸಗಿ ಬಸ್ ನಿಲ್ದಾಣ ಸಮೀಪದ ಮಳಿಗೆಯ ಹೋಲ್ ಸೇಲ್ ಅಂಗಡಿಯ ಮಾಲಿಕ ಕೆ.ಎಂ.ನೇಮಿರಾಜ್ ಹಣ ಕಳೆದುಕೊಂಡವರು.
ಕಾವೇರಿ ಪ್ರವಾಹ: ದ್ವೀಪಸದೃಶ ನಾಪೋಕ್ಲು
ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ಬಿರುಸುಗೊಂಡಿದ್ದು ಕಾವೇರಿ ನದಿ ಪ್ರವಾಹ ಹೆಚ್ಚಿದೆ. ಬಿರುಸಿನ ಮಳೆಯಿಂದ ಮೂರನೇ ಬಾರಿಗೆ ರಸ್ತೆಗಳು ಜಲಾವೃತಗೊಂಡಿವೆ.ನಾಪೋಕ್ಲು -ಮೂರ್ನಾಡು ಸಂಪರ್ಕ ರಸ್ತೆಯಲ್ಲಿನ ಪ್ರವಾಹ ಹೆಚ್ಚಿದ್ದು ಸೋಮವಾರದಿಂದ ಸಂಚಾರ ಸ್ಥಗಿತಗೊಂಡಿದ್ದು ಚಾಲಕರು ನಾಪೋಕ್ಲು-ಕುಯ್ಯಂಗೇರಿ-ಹೊದ್ದೂರು ಬಳಸು ಮಾರ್ಗವನ್ನು ಅವಲಂಬಿಸುವಂತಾಗಿದೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved