• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರ್ನಾಡು ಹಿಂದೂ ಮಲಯಾಳಿ ಸಂಘ 16ನೇ ವರ್ಷದ ಓಣಂ ಸಂಭ್ರಮ
ಮೂರ್ನಾಡು ಹಿಂದೂ ಮಲಯಾಳಿ ಸಂಘದ ವತಿಯಿಂದ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ೧೬ನೇ ವರ್ಷದ ಓಣಂ ಆಚರಣೆಯನ್ನು ವಿಧಾನಸಭೆ ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಉದ್ಘಾಟಿಸಿದರು.
ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸ್: ವಾಹನ ಚಾಲಕರ ಸಂಘ ಶ್ಲಾಘನೆ, ಕುರ್ಚಿ ಕೊಡುಗೆ
ತೆಲಂಗಾಣ ಮೂಲದ ವ್ಯಕ್ತಿಯನ್ನು ಕೊಂದು ಕೊಡಗಿನಲ್ಲಿ ಎಸೆದ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಠಾಣಾಧಿಕಾರಿ ಹಾಗೂ ಸಿಬ್ಬಂದಿಯನ್ನು ಸುಂಟಿಕೊಪ್ಪ ವಾಹನ ಚಾಲಕರ ಸಂಘ ಶ್ಲಾಘಿಸಿದೆ. ಸಂಘದ ವತಿಯಿಂದ ಸಿಬ್ಬಂದಿಯನ್ನು ಗೌರವಿಸಿ 10 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಗಿದೆ.
ನವೆಂಬರ್ ೨೯ರ ತನಕ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಅವಕಾಶ
ಅ. 29 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ನ.28 ರ ವರೆಗೆ ಸರಿಪಡಿಸಿಕೊಳ್ಳಲು/ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ನ.9, 10, 23 ಮತ್ತು 24 ರಂದು ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ವಿಶೇಷ ಅಭಿಯಾನ ನಡೆಯಲಿದೆ
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ವಿವಿಧ ಕೋರ್ಸ್‌ ಪ್ರವೇಶಕ್ಕೆ ನವೆಂಬರ್ ೧೫ ಗಡುವು
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ 2024-25 ಜುಲೈ ಆವೃತ್ತಿಯ ಪ್ರವೇಶಾತಿಯನ್ನು ಎಲ್ಲಾ ಸರ್ಕಾರಿ ರಜೆ ದಿನ ಹಾಗೂ ಎಲ್ಲಾ ಶನಿವಾರ ಮತ್ತು ಭಾನುವಾರದಂದೂ ಮಾಡಲಾಗುವುದು. ಕ.ರಾ.ಮು.ವಿ 2024-25 ಜುಲೈ ಆವೃತ್ತಿಯ ಪ್ರವೇಶಾತಿಗೆ ನ.15 ಕೊನೆಯ ದಿನ
ಬಂದಡ್ಕದಲ್ಲಿ ಗಡಿನಾಡ ಉತ್ಸವ; ಗ್ರಾಮದಲ್ಲಿ ಸಡಗರ, ಸಂಭ್ರಮ
ಗಡಿನಾಡ ಅರೆಭಾಷಾ ಉತ್ಸವ ಊರಿಡೀ ಹಬ್ಬದ ವಾತಾವರಣ ಮೂಡಿಸಿತು. ಮೆರವಣಿಗೆ ಕಾರ್ಯಕ್ರಮಕ್ಕೆ ಮುಕುಟವಿದ್ದಂತಿತ್ತು.
ಸಂಘ ಗಳ ಸಹಕಾರದೊಂದಿಗೆ ರಾಜ್ಯೋತ್ಸವ ಆಚರಣೆ: ಎಂ.ಪಿ ಕೇಶವ ಕಾಮತ್
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ಜಿಲ್ಲೆಯಲ್ಲಿ ಇದೇ ಡಿಸೆಂಬರ್‌ ತಿಂಗಳ 20, 21, 22ರಂದು ನಡೆಯಲಿದೆ. ಪ್ರಚಾರದ ಉದ್ದೇಶದಿಂದ ಅ. 29ರಂದು ಕನ್ನಡ ಜ್ಯೋತಿ ರಥ ಯಾತ್ರೆ ಹೊರಟಿದೆ.
ಸೋಮವಾರಪೇಟೆ: ಮಹಿಳಾ ಸಹಕಾರ ಸಂಘ ವಜ್ರ ಮಹೋತ್ಸವ ಸಮಾರಂಭ
75ನೇ ವರ್ಷದ ವಜ್ರ ಮಹೋತ್ಸವ ಸಮಾರಂಭ ಮಹಿಳಾ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು.
ಕೊಡವರನ್ನು ವಿಶ್ವ ಗುರುತಿಸಿ, ಗೌರವಿಸುತ್ತಿದೆ :ಎ. ಎಸ್. ಪೊನ್ನಣ್ಣ
ನಮ್ಮ ಹಿರಿಯರ ಒಳ್ಳೆಯ ಗುಣ, ಸತ್ಯ, ಧರ್ಮ, ನ್ಯಾಯ ಪ್ರಾಮಾಣಿಕತೆ ಮೂಲಕ ಹೆಸರುಗಳಿಸಬೇಕು ಎಂದು ಎ.ಎಸ್‌. ಪೊನ್ನಣ್ಣ ಹೇಳಿದರು. ಚಂಗ್ರಾಂದಿ ಪತ್ತಲೋದಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಕೊಡವಾಮೆ ಬೆಳವಣಿಗೆಗೆ ಸಮಯ, ಸೇವೆಯನ್ನು ಮೀಸಲಿಡಿ: ಮಚ್ಚಮಾಡ ವಿಜಯ್
ಚಂಗ್ರಾಂದಿ ಪತ್ತಾಲೋದಿ ಕಾರ್ಯಕ್ರಮದ 9ನೇ ದಿನದ ಸಮಾರಂಭ ನಡೆಯಿತು. ವಿವಿಧ ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ವಿದ್ಯಾಭ್ಯಾಸದ ಜತೆಗೆ ಉದ್ಯೋಗಾಧಾರಿತ ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಮಂತರ್ ಗೌಡ
ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಗಣ್ಯರು ಹೇಳಿದರು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved