ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರನ ಮೃತದೇಹ ಪತ್ತೆ
ಆರು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರನ ಮೃತದೇಹ ಸೋಮವಾರ ಪತ್ತೆಯಾಗಿದೆ.
ಅರ್ವತೋಕ್ಲು: ಯಶಸ್ವಿ ಕೆಸರುಗದ್ದೆ ಕ್ರೀಡಾಕೂಟ
ನಾಲ್ಕನೇ ವರ್ಷದ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನೆರವೇರಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಿರುನಾಣಿ ವ್ಯಾಪ್ತಿಗೆ 33 ಕೆವಿ ವಿದ್ಯುತ್ ಸರಬರಾಜು ಉಪಕೇಂದ್ರ ಪ್ರಸ್ತಾವನೆ
ಹೆಚ್ಚು ದಿನಗಳಿಂದ ವಿದ್ಯುತ್ ಸಮಸ್ಯೆಯನ್ನು ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ 5 ಗ್ರಾಮದ ಜನರು ಎದುರಿಸುತ್ತಿದ್ದಾರೆ. ಪ್ರತಿ ವರ್ಷ ಮಳೆಗಾಲದಲ್ಲಿ ವಿದ್ಯುತ್ ಕಡಿತ ಉಂಟಾಗುತ್ತಿದೆ.
ಕುಟ್ಟ - ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಆ. 27 ರವರೆಗೆ ವಾಹನ ಸಂಚಾರ ನಿಷೇಧ
ಕುಸಿತವಾಗಿರುವ ಭಾಗದಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೆಲವು ದಿನಗಳಿಂದ ತೀವ್ರ ಮಳೆಯಾಗುತ್ತಿದೆ.
ಸುಂಟಿಕೊಪ್ಪ: ಅವೈಜ್ಞಾನಿಕ ಹೆದ್ದಾರಿ ಅಪಘಾತಗಳಿಗೆ ಆಹ್ವಾನ
ಹೆದ್ದಾರಿ ತುಂಬಾ ಕಿರಿದಾಗಿ ಹಲವು ಅಪಘಾತಗಳು ಸಂಭವಿಸಿದೆ. ಅದೇಷ್ಟೋ ಮಂದಿ ಜೀವ ಕಳೆದುಕೊಂಡ ನಿದರ್ಶನ ಜನಮಾನಸದಲ್ಲಿ ಉಳಿದಿದೆ.
ಕಾಫಿ, ಕರಿಮೆಣಸು ಬೆಳೆ ನಷ್ಟಕ್ಕೆ ಕೇಂದ್ರದಿಂದ ಪರಿಹಾರಕ್ಕೆ ಯತ್ನ: ಸುಜಾ ಕುಶಾಲಪ್ಪ ಭರವಸೆ
ಬೆಳೆ ನಷ್ಟಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಒದಗಿಸಲು ಸಂಸದರೊಂದಿಗೆ ಮಾತುಕತೆ ನಡೆಸಲಾಗುವುದು. ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯರು ಭರವಸೆ ನೀಡಿದರು.
ಸುಂಟಿಕೊಪ್ಪ: ಕುಕ್ಕುಟ ಪ್ರಿಯರಿಗೆ ಪೈಪೋಟಿಯ ಉಚಿತ ಕೊಡುಗೆ
ಸುಂಟಿಕೊಪ್ಪದಲ್ಲಿ ಕುಕ್ಕುಟ ಪ್ರಿಯರಿಗೆ ಮಾರಾಟಗಾರರು ಈರುಳ್ಳಿ ಮತ್ತು ಮೊಟ್ಟೆಗಳನ್ನು ಕಳೆದ ಎರಡು ವಾರಗಳಿಂದ ಫ್ರಿ ಆಫರ್ ಆಗಿ ನೀಡುತ್ತಿದ್ದಾರೆ. ಆಫರ್ ಗ್ರಾಹಕರನ್ನು ಮುಗಿಬೀಳುವಂತೆ ಮಾಡುತ್ತಿದೆ.
ಕನ್ನಡೇತರ ನಾಮಫಲಕ ತಕ್ಷಣ ತೆರವುಗೊಳಿಸಲು ಗಡುವು
ಕನ್ನಡೇತರ ನಾಮಫಲಕ ತಕ್ಷಣ ತೆರವುಗೊಳಿಸಬೇಕು ಎಂದು ಗಡುವು ನೀಡಲಾಯಿತು. ಗ್ರಾ.ಪಂ. ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಲಾಯಿತು.
ಸೋಮವಾರಪೇಟೆ: ಭಾರಿ ಗಾಳಿ ಬೀಸಿ ವಿದ್ಯುತ್ ಕಂಬಗಳಿಗೆ ಹಾನಿ
ತಾಲೂಕಿನಲ್ಲಿ ಭಾರೀ ಗಾಳಿ ಬೀಸುತ್ತಿದೆ. ಅಲ್ಲಲ್ಲಿ ಮರಗಳು ಉರುಳುತ್ತಿದೆ. ಶನಿವಾರ ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ.
ತುಂಡಾದ ವಿದ್ಯುತ್ ತಂತಿ; ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ವಿದ್ಯುತ್ ತಂತಿ ತುಂಡಾಗಿ ರಸ್ತೆ ಬಳಿ ಮನೆಯ ಗೇಟ್ ಮೇಲೆ ಬಿದ್ದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.
< previous
1
...
225
226
227
228
229
230
231
232
233
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!