• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರಿ ಮಳೆ, ಮತ್ತೆ ಪ್ರವಾಹ: ಇಂದೂ ಶಾಲೆಗೆ ರಜೆ
ಕೊಡಗು ಜಿಲ್ಲೆಯಾದ್ಯಂತ ಭಾರಿ ಗಾಳಿಯೊಂದಿಗೆ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ಮರ ಬಿದ್ದು ಹಾನಿಯಾಗಿವೆ. ಮತ್ತೆ ಕೆಲವೆಡೆ ಮನೆಗಳಿಗೆ ಅಪಾರ ಹಾನಿಯಾಗಿದೆ. ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಮಡಿಕೇರಿ: ಮಾಜಿ ಸೈನಿಕರಿಗೆ ರೋಟರಿ ವುಡ್ಸ್ ಸನ್ಮಾನ
ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನಾಲ್ವರು ಯೋಧರನ್ನು ಸನ್ಮಾನಿಸುವ ಮೂಲಕ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಶುಕ್ರವಾರ ನಗರ ರೋಟರಿ ಸಭಾಂಗಣದಲ್ಲಿ ಕಾರ್ಗಿಲ್‌ ವಿಜಯೋತ್ಸವ ಆಚರಿಸಲಾಯಿತು. ಸಮಾರಂಭದಲ್ಲಿ ಮಾಜಿ ಸೇನಾಧಿಕಾರಿಗಳಾದ ಹಾನರರಿ ಕ್ಯಾ.ಜಿ.ಎಸ್‌. ರಾಜಾರಾಮ್, ಎನ್. ಚಂದ್ರನ್, ಪ್ರಮೋದ್ ಕುಮಾರ್ ಸಿ., ಬಾಬು ಪ್ರಸಾದ್ ರೈ ಅವರನ್ನು ಗೌರವಿಸಲಾಯಿತು.
ನಾಪೋಕ್ಲು: ವಿದ್ಯುತ್‌, ರಸ್ತೆ ಸಂಪರ್ಕ ಕಡಿತ, ಗದ್ದೆಗಳು ಜಲಾವೃತ
ಕಳೆದ ಮೂರು-ನಾಲ್ಕು ದಿನಗಳಿಂದ ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿ -ಮಳೆಯಿಂದಾಗಿ ಅಲ್ಲಲ್ಲಿ ಮರದ ರೆಂಬೆಗಳು ಮುರಿದು ಬಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಬಹುತೇಕ ಗ್ರಾಮಗಳು ಕತ್ತಲಲ್ಲಿ ಮುಳುಗಿವೆ. ಕಾವೇರಿ ನದಿ ತುಂಬಿ ಹರಿಯುತ್ತಿದ್ದು ಬಹುತೇಕ ಕಾಫಿ ತೋಟಗಳು ಪ್ರವಾಹದಲ್ಲಿ ಮುಳುಗಿವೆ. ಕೆಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಕಾರ್ಗಿಲ್ ಯುದ್ಧದಲ್ಲಿ ಮಡಿದ ಕೊಡಗಿನ ವೀರ ಯೋಧರ ಸ್ಮರಣೆ
1999ರ ಮೇ ತಿಂಗಳಿಂದ ಜುಲೈ 26ರ ವರೆಗೆ ಕಾರ್ಗಿಲ್‌ ಯುದ್ಧ ನಡೆದಿತ್ತು. ಯುದ್ಧದಲ್ಲಿ ಸಾವಿರಾರು ಮಂದಿ ಯೋಧರು ಹೋರಾಡಿದ್ದಾರೆ. ಅಂತಹ ವೀರ ಸೈನಿಕರಲ್ಲಿ ಕೊಡಗಿನ ವಿರಾಜಪೇಟೆ ತಾಲೂಕಿನ ಮೈತಾಡಿ ಗ್ರಾಮದ ಪೆಮ್ಮಂಡ ಡಿ. ಕಾವೇರಪ್ಪ ಹಾಗೂ ಸೋಮವಾರಪೇಟೆ ತಾಲೂಕಿನ ಕಿರಂಗಂದೂರಿನ ಮರಾಠಾ ಲೈಟ್ ಇನ್‌ಫೆಂಟ್ರಿ ಎಸ್‌.ಕೆ. ಮೇದಪ್ಪ, ವಿರಾಜಪೇಟೆಯ ಮೈತಾಡಿ ಗ್ರಾಮದ ವಿ.ಎಲ್ ಗಣೇಶ್ ಪ್ರಮುಖರು.
ವಿದ್ಯುತ್‌ ಮಾರ್ಗ ದುರಸ್ತಿ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
ಸೋಮವಾರಪೇಟೆ ತಾಲೂಕಿನ ಕಿರಗಂದೂರು, ತಾಕೇರಿ, ತಲ್ತಾರೆಶೆಟ್ಟಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ನಿಲುಗಡೆಗೊಂಡಿದ್ದು, ಕೂಡಲೆ ವಿದ್ಯುತ್ ಮಾರ್ಗ ದುರಸ್ತಿಪಡಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೆಸ್ಕ್ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರಾಚೀನ ಸ್ಮಾರಕ ರಕ್ಷಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಬಿ.ಪಿ.ರೇಖಾ
ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಆಯೋಜಿತ ಪ್ರಾಚೀನ ಸ್ಮಾರಕಗಳ ಮಹತ್ವದ ಕುರಿತ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಬಿ.ಪಿ. ರೇಖಾ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಈವರೆಗೆ ದೊರಕಿದ ಅನೇಕ ಪ್ರಾಚೀನ ಮಹತ್ವದ ಸ್ಮಾರಕಗಳ ಪ್ರಾತ್ಯಕ್ಷಿಕೆಯೊಂದಿಗೆ ಉಪನ್ಯಾಸ ನೀಡಿದರು.
ಮತ್ತೆ ಮಳೆ ಚುರುಕು: ಮಲ್ಲಳ್ಳಿ ರಸ್ತೆಯಲ್ಲಿ ಬರೆ ಕುಸಿತ
ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಶಾಂತಳ್ಳಿ ಸಮೀಪ ಜೆಡಿ ಗುಂಡಿ ಬಳಿ ರಸ್ತೆಗೆ ಗುಡ್ಡ ಕುಸಿದು ಕೆಲಕಾಲ ಶಾಂತಳ್ಳಿ-ಸೋಮವಾರಪೇಟೆ ಸಂಚಾರ ಸ್ಥಗಿತಗೊಂಡಿತು. ಸ್ಥಳೀಯರು ಹಾಗೂ ಪಂಚಾಯಿತಿ ಸಿಬ್ಬಂದಿ ರಸ್ತೆಗೆ ಬಿದ್ದ ಗುಡ್ಡ ಮಣ್ಣು ತೆರವುಗೊಳಿಸಿದರು.
ಕಾಫಿ ಕೊಳೆರೋಗ: ವಿಜ್ಞಾನಿಗಳ ತಂಡದಿಂದ ತೋಟ ಪರಿಶೀಲನೆ
ಕೊಡಗು ಜಿಲ್ಲೆಯಲ್ಲಿ ನಿರಂತರ ಗಾಳಿ ಮಳೆಯಿಂದ ಉಂಟಾದ ಅತಿ ತೇವಾಂಶದಿಂದ ಕಾಫಿ ಫಸಲು ಕೊಳೆ ರೋಗಕ್ಕೆ ತುತ್ತಾಗಿ ಉದುರುತ್ತಿದ್ದು, ಕಾಫಿ ಮಂಡಳಿಯ ಎರಡು ಪ್ರತ್ಯೇಕ ವಿಜ್ಞಾನಿಗಳು ಹಾಗೂ ಅಧಿಕಾರಿಗಳ ತಂಡ ಕಾಫಿ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿತು.
ಸುಂಟಿಕೊಪ್ಪ ಹೋಬಳಿ: ಕಾಡಾನೆ ಹಾವಳಿ ವಿಪರೀತ
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಂದಲೆ ಮುಂದುವರಿದಿದ್ದು, ಫಸಲುಭರಿತ ಬೆಳೆಗಳನ್ನು ತಿಂದು ತುಳಿದು ನಾಶಪಡಿಸುತ್ತಿವೆ. 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು- ಉಪ್ಪುತೋಡು ನಿವಾಸಿ ಜೈ ಜವಾನ್ ಜೈ ಕಿಸಾನ್ ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ.ಶಿವನ್ ಎಂಬವರ ತೋಟಕ್ಕೆ ಎಡೆಬಿಡದೆ ಕಳೆದ ಮೂರು ದಿನಗಳಿಂದ ಕಾಡಾನೆ ಬಂದು ಉಪಟಳ ನೀಡುತ್ತಿದೆ.
ರಸ್ತೆ ಸಹಿತ ಸಮಸ್ಯೆಗಳ ಪರಿಹಾರ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
ಗ್ರಾಮದ ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿರಾಜಪೇಟೆ ಸಮೀಪದ ಕೆದಮುಳ್ಳೂರು, ತೆರ್ಮೆಮೊಟ್ಟೆ, ಬಾರಿಕಾಡು ಸೇರಿದಂತೆ ಪಾಲಂಗಾಲ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು. ರಸ್ತೆ ಕುಸಿದು ಒಂದು ತಿಂಗಳಾದರೂ ಬದಲಿ ರಸ್ತೆ ವ್ಯವಸ್ಥೆ ಮಾಡದ ತಾಲೂಕು ಆಡಳಿತ ಕಾರ್ಯವೈಖರಿಗೆ ಬೇಸತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved