• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಂದೂರು ಕೊಡವ ಸಮಾಜದಲ್ಲಿ ಪುತ್ತರಿ ಊರೋರ್ಮೆ ಕಾರ್ಯಕ್ರಮ
ಕೊಡಗಿನ ಆದಿ ಮೂಲ ನಿವಾಸಿ ಜನಾಂಗವಾಗಿರುವ ಕೊಡವರು ಇಂದು ತಮ್ಮ ಅಸ್ತಿತ್ವಕ್ಕಾಗಿ ತಮ್ಮ ತಾಯಿ ನೆಲದಲ್ಲಿಯೇ ಹೋರಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಚಾಮೆರ ದಿನೇಶ್‌ ಬೆಳ್ಯಪ್ಪ ಹೇಳಿದರು.
ಕಾಡಾನೆ ದಾಂದಲೆಗೆ ಅಪಾರ ಬೆಳೆ ಹಾನಿ: ಪರಿಹಾರ ಒತ್ತಾಯ
ಬಾಡಗ ಬಾಣಂಗಾಲ ಗ್ರಾಮದ ಕಾಫಿ ಬೆಳೆಗಾರರಾದ ಎಂ.ಸಿ. ಮುತ್ತಣ್ಣ ಎಂಬವರ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂದಲೆ ನಡೆಸಿ ಫಸಲಿರುವ 50ಕ್ಕೂ ಅಧಿಕ ಕಾಫಿ ಗಿಡಗಳು ಹಾಗೂ 40ಕ್ಕೂ ಅಧಿಕ ಫಸಲಿರುವ ಅಡಕೆ ಮರಗಳನ್ನು ಮತ್ತು ಫಸಲಿರುವ ಬಾಳೆ ಗಿಡಗಳನ್ನು ಧ್ವಂಸಗೊಳಿಸಿ ತಿಂದು ನಾಶಗೊಳಿಸಿದೆ.
ಕಠಿಣ ಪರಿಶ್ರಮದಿಂದ ಜೀವನ ಏಳಿಗೆ: ರಾಣಿ ಮಾಚಯ್ಯ
ಹೊದವಾಡ ಗ್ರಾಮದ ರಾಫಾಲ್ಸ್ ಇಂಟರ್‌ನ್ಯಾಷನಲ್‌ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಇತ್ತೀಚೆಗೆ ನೆರವೇರಿತು. ಪದ್ಮಶ್ರೀ ಪುರಸ್ಕೃತ ಹೆಸರಾಂತ ಉಮ್ಮತ್ತಾಟ್ ಕಲಾವಿದೆ ಇಮ್ಮುಡಿಯಂಡ ರಾಣಿ ಮಾಚಯ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಪ.ಪೂ.ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ನಾಂದಿ: ವಿ.ಜಿ.ಲೋಕೇಶ್‌
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕಾಲೇಜು ವಾರ್ಷಿಕೋತ್ಸವ ಸಮಾರಂಭ, ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನೆರವೇರಿತು.
ಕಾಫಿಗೆ ಈ ಬಾರಿ ಬಂಪರ್ ಬೆಲೆ ಬಂದಿದ್ದು ಕೊಡಗಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಳ

ಸಾಮಾನ್ಯವಾಗಿ ಕಾಫಿ ಒಣಗಿಸುವ ಕಣ ಮತ್ತು ಮಾಲೀಕನ ಮನೆ ದೂರವೇ ಇರುತ್ತದೆ. ಕಣದ ಕೊರತೆ ಇರುವವರು ಗದ್ದೆಯಲ್ಲೇ ಕಾಫಿ ಒಣಗಿಸುತ್ತಾರೆ, ಆದರೆ ಹೀಗೆ ಎಲ್ಲೆಂದರಲ್ಲಿ ಕಾಫಿ ಹಾಕಿದರೆ ಕಳ್ಳರು ಬಹಳ ಸುಲಭವಾಗಿ ಕಾಫಿ ಕದಿಯುತ್ತಾರೆ. 

ಮಡಿಕೇರಿಯಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ
ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಮಾಜ ಸುಧಾರಕಿ, ರಾಷ್ಟ್ರದ ಪ್ರಥಮ ಶಿಕ್ಷಕಿಯವರಲ್ಲಿ ಒಬ್ಬರಾದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ನೆರವೇರಿತು.
ಕಾಡಾನೆ ದಾಳಿ: ಸಹೋದರರಿಗೆ ಗಾಯ
ಹಳ್ಳಿಗಟ್ಟಿನಲ್ಲಿ ಬೈಕ್‌ನಲ್ಲಿದ್ದ ತೆರಳುತ್ತಿದ್ದ ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಎಂಬವರು ಆನೆ ದಾಳಿಗೆ ತುತ್ತಾದ ಸಹೋದರರು. ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಏಕಾಏಕಿ ಬಂದ ಆನೆ ಇಬ್ಬರ ಮೇಲೆ ದಾಳಿ ನಡೆಸಿದೆ. ಅದೃಷ್ಟವಷಾತ್ ಇಬ್ಬರೂ ಸಹೋದರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಟ್ಟೆಮಾಡು ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಬೇಡ: ಬಿಲ್ಲವ ಸೇವಾ ಸಮಾಜ ಮನವಿ
ಕಟ್ಟೆಮಾಡುವಿನ ಎಲ್ಲ ಜನಾಂಗ ಬಾಂಧವರು ಒಟ್ಟಾಗಿ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಮೃತ್ಯುಂಜಯನ ಸನ್ನಿಧಿಯಲ್ಲಿ ಭಕ್ತಿ ಇರಲಿ, ಶಕ್ತಿ ಪ್ರದರ್ಶನ ಬೇಡ ಎಂದು ಗ್ರಾಮದ ಬಿಲ್ಲವ ಸೇವಾ ಸಮಾಜ ಮನವಿ ಮಾಡಿದೆ.
ರಸ್ತೆ ಅಪಘಾತ: ಮಗುಚುತ್ತಿದ್ದ ಲಾರಿಯಿಂದ ಹಾರಿದ ಚಾಲಕ ಚಕ್ರಕ್ಕೆ ಸಿಲುಕಿ ಸಾವು
ಚಾಲನೆ ಮಾಡುತ್ತಿದ್ದಾಗ ಲಾರಿ ಮಗುಚಿ ಬೀಳಬಹುದೆಂಬ ಮುಂದಾಲೋಚನೆಯಿಂದ ಲಾರಿಯಿಂದ ಹಾರಿದ ಚಾಲಕ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತ ಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಗುಡುಗಳಲೆ- ಬೆಳ್ಳಾರಳ್ಳಿ ತಿರುವುವಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಲಾರಿ ಚಾಲಕ ಸುಂಕಣ್ಣ (38) ಮೃತ ದುರ್ದೈವಿ.
ಮಡಿಕೇರಿಯಲ್ಲಿ ಮನೆ ಮನೆಗೆ ‘ಗೃಹ ಆರೋಗ್ಯ ಕಾರ್ಯಕ್ರಮ’ ಅನುಷ್ಠಾನ ಪೂರ್ವಭಾವಿ ಸಭೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನೆರವೇರಿತು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 544
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved