• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿಯೊಂದಿಗೆ ಮಾನವನ ಸಂಬಂಧ ಕ್ಷೀಣಿಸುತ್ತಿದೆ: ಅರಮೇರಿ ಶ್ರೀ
ಅಖಿಲ ಭಾರತ ಸನ್ಯಾಸಿ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ 14ನೇ ವರ್ಷದ ತಲಕಾವೇರಿ-ಪೂಂಪ್ ಹಾರ್ ನದಿ ಜಾಗೃತಿ ಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.
ಕಳಪೆ ಕಾಮಗಾರಿ: ಮತ್ತೆ ಹದಗೆಟ್ಟ ತಲಕಾವೇರಿ ಸಂಪರ್ಕ ರಸ್ತೆ
ಕಾವೇರಿ ಜಾತ್ರೆಯ ಸಂದರ್ಭ ಇದೇ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ನಡೆಸಲಾಗಿದ್ದು, ಜಾತ್ರೆ ಮುಗಿಯುತ್ತಿದ್ದಂತೆ ರಸ್ತೆಯಲ್ಲಿ ಮತ್ತೆ ಗುಂಡಿ ಬಿದ್ದಿದೆ. ಜತೆಗೆ ರಸ್ತೆ ಕಾಮಗಾರಿ ವೇಳೆ ಜಲ್ಲಿ ಹುಡಿ ಸುರಿದಿದ್ದು, ಇದರಿಂದ ವ್ಯಾಪಕವಾಗಿ ಧೂಳು ಆವರಿಸುತ್ತಿದೆ.
29ರಂದು ಮೇಕೇರಿ ಸಾಯಿ ಮಂದಿರದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
‘ಆಧುನಿಕತೆಯಲ್ಲಿ ಆಯುರ್ವೇದ’ ಘೋಷವಾಕ್ಯದೊಂದಿಗೆ ನಡೆಯುವ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಂದು ಬೆಳಗ್ಗೆ 9.30ಕ್ಕೆ ಧನ್ವಂತರಿ ಹವನದ ಬಳಿಕ ನುರಿತ ಆಯುರ್ವೇದ ವೈದ್ಯರೊಂದಿಗೆ ಸಾರ್ವಜನಿಕರ ಸಂವಾದ ಕಾರ್ಯಕ್ರಮ, ಆಯುರ್ವೇದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಹಿರಿಯ ವೈದ್ಯರಿಗೆ ಸನ್ಮಾನ ಮತ್ತು ಉಚಿತ ಆಯುರ್ವೇದ ತಪಾಸಣಾ ಶಿಬಿರ ನಡೆಯಲಿದೆ
ಸೋ.ಪೇಟೆ: ಸಿಂಥೆಟಿಕ್ ಟರ್ಫ್ ಮೈದಾನ ತಡೆಗೋಡೆ ಕಾಮಗಾರಿಗೆ ಚಾಲನೆ
ಸೋಮವಾರಪೇಟೆ ಪಟ್ಟಣದ ಸಿಂಥೆಟಿಕ್ ಟರ್ಫ್ ಮೈದಾನದ ಬದಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ೫೦ ಲಕ್ಷ ರು. ಅನುದಾನ ಬಿಡುಗಡೆಯಾಗಿದ್ದು, ಶಾಸಕ ಡಾ. ಮಂತರ್ ಗೌಡ ಕಾಮಗಾರಿಗೆ ಚಾಲನೆ ನೀಡಿದರು.
ಕಾವೇರಿಗೂ ಸೋಂದಾ ಸಂಸ್ಥಾನಕ್ಕೂ ಐತಿಹಾಸಿಕ ಸಂಬಂಧ: ಲಕ್ಷ್ಮೀಶ್ ಹೆಗಡೆ
ಇತಿಹಾಸ ಪ್ರಸಿದ್ಧ ಸೋಂದೆಯಲ್ಲಿ ಉದ್ಘಾಟನೆಗೊಂಡ ಇತಿಹಾಸ ಉತ್ಸವದಲ್ಲಿ ಕುಲಮಾತೆ ಕಾವೇರಿ ತನ್ನ ಐತಿಹಾಸಿಕ ಸಂಬಂಧದ ಬೆಸುಗೆಯನ್ನು ಪುನರಸ್ಥಾಪಿಸಿದಳು.
ಚಂಗ್ರಾಂದಿ ಪತ್ತಲೋದಿ ಕಾರ್ಯಕ್ರಮ: ಅಡುಗೆ ಸ್ಪರ್ಧೆ ರಂಜನೆ
ಮಹಿಳೆಯರಿಗೆ ರವೆ ಉಂಡೆ ಹಾಗೂ ಕೋಡು ಬಳೆ ಉಡುವ ಅಡುಗೆ ಸ್ಪರ್ಧೆ ನಡೆಯಿತು. 20ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.
ತಲಕಾವೇರಿಯಿಂದ ಕಾಶಿ, ಅಯೋಧ್ಯೆಗೆ ಕಾವೇರಿ ತೀರ್ಥ!
ಪವಿತ್ರ ಕಾವೇರಿ ತೀರ್ಥ ಇದೀಗ ಕಾಶಿ ವಿಶ್ವನಾಥನ ಸನ್ನಿಧಿ ತಲುಪಿದೆ. ಕೊಡಗಿನ ಭಕ್ತರ ಮೂಲಕ ವಿಶ್ವನಾಥನಿಗೆ ಅಭಿಷೇಕಗೊಂಡಿದೆ.
ಚಂಗ್ರಾಂದಿ ಪತ್ತಲೋದಿ ಕಾರ್ಯಕ್ರಮಕ್ಕೆ ಚಾಲನೆ
ಹತ್ತು ದಿನಗಳ ವರೆಗೆ ಜನೋತ್ಸವ ರೀತಿಯಲ್ಲಿ ಚಂಗ್ರಾಂದಿ ಪತ್ತಲೋದಿಯನ್ನು ಆಚರಿಸುತ್ತಿದ್ದು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಭಕ್ತಾದಿಗಳಿಗೆಲ್ಲ ಪವಿತ್ರ ಕಾವೇರಿ ತೀರ್ಥ ವಿತರಿಸಲಾಯಿತು.
ಸೋಮವಾರಪೇಟೆ: ಕಂದಾಯ ಇಲಾಖೆ ಸಮಸ್ಯೆ ಬಗೆಹರಿಸಲು ಮನವಿ
ತಹಸೀಲ್ದಾರ್‌ ಶ್ರೀಧರ್‌ ಕಂಕನವಾಡಿ ಅವರನ್ನು ಭೇಟಿ ಮಾಡಿ ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಲಾಯಿತು. ಅರ್ಜಿಗಳನ್ನು ತನ್ನ ಹಂತದಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ತಹಸೀಲ್ದಾರ್‌ ಭರವಸೆ ನೀಡಿದರು.
ನ.24 ರಂದು ಮಾಜಿ ಸೈನಿಕರ ಕ್ರೀಡಾಕೂಟ, ಆರೋಗ್ಯ ತಪಾಸಣಾ ಶಿಬಿರ
ಈ ಬಾರಿಯ ಕ್ರೀಡಾಕೂಟದಲ್ಲಿ ಅರೆಸೇನಾಪಡೆಗಳ ಮಾಜಿ ಯೋಧರು ಮತ್ತು ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗಿದೆ. ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕ್ರೀಡಾ ಜ್ಯೋತಿ ಬೆಳಗಿ ಚಾಲನೆ ನೀಡಲಿದ್ದಾರೆ.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved