• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇನ್ನರ್ ವೀಲ್ ಆಫ್ ಸೋಮವಾರಪೇಟೆ ಗೋಲ್ಡ್ ಪದಗ್ರಹಣ
ಇನ್ನರ್ ವೀಲ್ ಆಫ್ ಸೋಮವಾರಪೇಟೆ ಗೋಲ್ಡ್ ಪದಗ್ರಹಣ ಕಾರ್ಯಕ್ರಮ ಬುಧವಾರ ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ನಡೆಯಿತು. ಜಿಲ್ಲಾ ಸಂಯೋಜಕಿ ಪೂರ್ಣಿಮಾ ರವಿ ನೂತನ ಸಾಲಿನ ಅಧ್ಯಕ್ಷೆ ಸಂಗೀತಾ ದಿನೇಶ್ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿದರು.
ಕೊಡಗಿನಲ್ಲಿ ಮಳೆ ಆರ್ಭಟ: ನದಿ ದಡದ ನಿವಾಸಿಗಳಿಗೆ ಪ್ರವಾಹ ಭೀತಿ
ಜಿಲ್ಲೆಯ ನಾಪೋಕ್ಲು ಸಮೀಪದ ಚೆರಿಯಪರಂಬುವಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇನ್ನೂ ಭಾರಿ ಮಳೆಯಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಜಿಲ್ಲೆಯ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಡಾ.ಮಂತರ್‌ ಗೌಡ ಕಿವಿಮಾತು
ನಗರದ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದ ಆವರಣದಲ್ಲಿ ಮೂಡಾ ನೂತನ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮತ್ತು ಸದಸ್ಯರ ಪದಗ್ರಹಣ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ನಾಪೋಕ್ಲು, ಮೂರ್ನಾಡಿನಲ್ಲಿ ಭಾರಿ ಪ್ರವಾಹ
ನಾಪೋಕ್ಲು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಸಮೀಪದ ಕೊಟ್ಟಮುಡಿ, ಹೊದ್ದೂರು, ಬಲಮುರಿಗಳಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ ನಾಪೋಕ್ಲು -ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಹೊದ್ದೂರು ಗ್ರಾಮದ ಎಂಬಲ್ಲಿ ಬೊಳಿಬಾಣೆಯಲ್ಲಿ ರಸ್ತೆಯ ಮೇಲೆ ನಾಲ್ಕು ಅಡಿಗಳಷ್ಟು ಪ್ರವಾಹ ಹರಿಯುತ್ತಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಲಾರಿ- ಸ್ಕೂಟಿ ಡಿಕ್ಕಿ: ಇಬ್ಬರು ದುರ್ಮರಣ
ಲಾರಿ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಕೊಡಗಿನಲ್ಲಿ ಮುಂದುವರೆದ ಮಳೆ : ಕೊಯನಾಡು ಶಾಲೆ ಹಿಂಭಾಗ ಬರೆ ಕುಸಿತ
ಜಿಲ್ಲೆಯಲ್ಲಿ ಮಳೆ ಮಂಗಳವಾರ ಕೂಡ ಧಾರಾಕಾರವಾಗಿ ಮುಂದುವರೆದಿದೆ. ಸುಮಾರು 9 ಮನೆಗಳಿಗೆ ಹಾನಿಯಾಗಿದೆ.
ನಿರಂತರ ಮಳೆ: ಗದ್ದೆ, ರಸ್ತೆ ಜಲಾವೃತ
ಹೋಬಳಿ ವ್ಯಾಪ್ತಿ ಮಳೆ ಬಿಡುವು ಕೊಟ್ಟು ಮೂರು ದಿನಗಳಿಂದ ಸುರಿಯುತ್ತಿದೆ. ಮಳೆ ಯಿಂದ ಕಾವೇರಿ ನದಿ ತುಂಬಿ ಹರಿಯುತ್ತಿದೆ.
ಡಾ.ಅಂಬೇಡ್ಕರ್ ಮಹಾನ್ ಶಕ್ತಿ : ನಿರಂಜನ್ ಬಣ್ಣನೆ
ಡಾ. ಬಿ. ಆರ್‌. ಅಂಬೇಡ್ಕರ್‌ ಅವರು ಕೇವಲ ವ್ಯಕ್ತಿಯಲ್ಲ, ಅವರೊಬ್ಬ ಮಹಾನ್‌ ಶಕ್ತಿ ಎಂದು ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ. ಎ. ನಿರಂಜನ್‌ ತಿಳಿಸಿದರು.
ಕೊಡವ ಸಾಹಿತ್ಯ ಅಕಾಡೆಮಿ ಸಭೆ : ಮುಂದಿನ ಕಾರ್ಯಯೋಜನೆ ಬಗ್ಗೆ ಚರ್ಚೆ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಪ್ರಥಮ ಸರ್ವ ಸದಸ್ಯರ ಸಭೆ ಮಂಗಳವಾರ ನಡೆಯಿತು. ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್‌ ನಾಚಯ್ಯ ಅಧ್ಯಕ್ಷತೆ ವಹಿಸಿದ್ದರು.
ಧಾರಾಕಾರ ಮಳೆ: ನದಿ ನೀರಿನ ಮಟ್ಟ ಏರಿಕೆ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಲವು ಕಡೆ ರಸ್ತೆ ಮೇಲೆ ನೀರು ಬಂದಿದೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 415
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved