ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೋಟರಿ ಹಿಲ್ಸ್ ನೂತನ ಪದಾಧಿಕಾರಿಗಳ ಪದಗ್ರಹಣ
ರೋಟರಿ ಹಿಲ್ಸ್ ಸೋಮವಾರಪೇಟೆ ನೂತನ ಅಧ್ಯಕ್ಷರಾಗಿ ವೀಣಾ ಮನೋಹರ್ ಮತ್ತು ಕಾರ್ಯದರ್ಶಿಯಾಗಿ ಡಿ. ಪಿ. ರಮೇಶ್ ಆಯ್ಕೆಯಾದರು.
ಕುಶಾಲನಗರ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ
ಕುಶಾನಗರದಲ್ಲಿ ಲಯನ್ಸ್ ಕ್ಲಬ್ 2025- 26ನೇ ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯಿತು.
ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುಸಜ್ಜಿತಗೊಳಿಸಲು ಶಾಸಕರಿಂದ ಮುತುವರ್ಜಿ: ಆರೋಗ್ಯ ರಕ್ಷಾ ಸಮಿತಿ
ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುಸಜ್ಜಿತಗೊಳಿಸಲು ಶಾಸಕರು ಮುತುವರ್ಜಿ ವಹಿಸಿದ್ದು 1.6 ಕೋಟಿ ರುಪಾಯಿ ವೆಚ್ಚದ ಕಾಮಗಾರಿ ಮುಕ್ತಾಯ ಹಂತದಲ್ಲಿದೆ.
ಮಳೆಗಾಲದಲ್ಲಿ ನದಿ ದಡ ನಿವಾಸಿಗಳಿಗೆ ಗೋಳು ತಪ್ಪಿದ್ದಲ್ಲ
ಪ್ರತಿ ವರ್ಷ ಮಳೆಗಾಲ ಬಂದರೆ ನದಿ ದಡದ ಪ್ರದೇಶಗಳು ಮುಳುಗಡೆಯಾಗಿ ನಿವಾಸಿಗಳ ಬದುಕಿಗೆ ಕಾರ್ಮೋಡ ಕವಿದಂತಾಗುತ್ತದೆ.
ಕುಶಾಲನಗರದ ತಾವರೆಕೆರೆ ಈಗ ನೇರಳೆ ಬೆಡಗಿ!
ಕೆರೆ ಮಾಯವಾಗಿ ನೇರಳೆ ಬೆಡಗಿ ಬಂದಿದ್ದು ಈಗ ಎಲ್ಲರ ಫೇವರೆಟ್ ಹಾಟ್ ಸ್ಪಾಟ್ ಆಗಿದೆ. ಕುಶಾಲನಗರ ಸಮೀಪದ ತಾವರೆಕೆರೆ ಈಗ ಪುಷ್ಪಕಾಶಿಯಾಗಿ ಬದಲಾಗಿದೆ.
ರೆಡ್ಕ್ರಾಸ್ ಕೊಡಗು ಘಟಕದ ವಾರ್ಷಿಕ ಮಹಾಸಭೆ
ಸಮಾಜಸೇವೆ, ಪರೋಪಕಾರ ವಿಚಾರದಲ್ಲಿ ಕೊಡಗಿನವರ ಛಲ ದೇಶಕ್ಕೇ ಮಾದರಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೇಳಿದರು.
ಮಲೇರಿಯಾ ವಿರೋಧ ಮಾಸಾಚರಣೆ ಕಾರ್ಯಕ್ರಮ
ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ನೀಡಿದಾಗ ಮಲೇರಿಯ ಪೀಡಿತ ವ್ಯಕ್ತಿಯನ್ನು ಗುಣಪಡಿಸಬಹುದು ಎಂದು ಮಂಜುನಾಥ್ ತಿಳಿಸಿದರು.
ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದಿಂದ ಪುಸ್ತಕ ವಿತರಣೆ
ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಜ್ಜಿಮುಟ್ಟದಲ್ಲಿರುವ ಸ. ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟು ಪುಸ್ತಕ ಪರಿಕರವನ್ನು ಉದಾರವಾಗಿ ನೀಡಲಾಯಿತು.
ಯಾವುದೇ ರೀತಿಯ ಚಟಕ್ಕೆ ತುತ್ತಾಗದೆ ಒಳ್ಳೆಯ ಬದುಕು ನಡೆಸಿ
ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರ ರಾಷ್ಟ್ರೀಯ ಅಭಿಯಾನವು ನಡೆಯಿತು.
10 ಪತ್ರಕರ್ತರಿಗೆ ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ
ಕೊಡಗು ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ಕನ್ನಡಪ್ರಭ ಜಿಲ್ಲಾ ವರದಿಗಾರ ವಿಘ್ನೇಶ್ ಭೂತನಕಾಡು, ಮಡಿಕೇರಿ ವರದಿಗಾರ ಮೋಹನ್ ರಾಜ್ ಸೇರಿ ಜಿಲ್ಲೆಯ ಹತ್ತು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
< previous
1
...
20
21
22
23
24
25
26
27
28
...
475
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!