ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ಷರ ಜ್ಞಾನ ಸಂಪಾದನೆ ಮೂಲಕ ಬದಲಾವಣೆ: ಸುಬ್ರಾಯ ಸಂಪಾಜೆ
ಭಾರತದ ಗ್ರಂಥಾಲಯ ಪಿತಾಮಹ ಪದ್ಮ ಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನವನ್ನು ಗ್ರಂಥಪಾಲಕರ ದಿನವನ್ನಾಗಿ ಇತ್ತೀಚೆಗೆ ಆಚರಿಸಲಾಯಿತು.
ಓಂಕಾರೇಶ್ವರ ದೇವಾಲಯದ ಮುಂಭಾಗದ ಗೆದ್ದಯಲ್ಲಿ ನಾಟಿ ಕಾರ್ಯ
ಹುತ್ತರಿ ಹಬ್ಬಕ್ಕೆ ಬೇಕಾದ ಕದಿರಿನ ಪ್ರಯುಕ್ತ ಬತ್ತದ ನಾಟಿ ಮಾಡಲಾಯಿತು. ಒಂಕಾರೇಶ್ವರ ದೇವಸ್ಥಾನ ಕಲ್ಯಾಣಿ ಮುಂಭಾಗದಲ್ಲಿರುವ ಗದ್ದೆಯಲ್ಲಿ ಆಯೋಜಿಸಲಾಯಿತು.
ಸಮಾತ್ರಾ ಉತಾರಾ ಮೋಟರ್ಸ್ಪೋರ್ಟ್ಸ್: ಅಂತಾರಾಷ್ಟ್ರೀಯ ರ್ಯಾಲಿ ಪ್ರವೇಶದಲ್ಲೇ ಅಬ್ಬಿನ್ ರೈ ಮಿಂಚು
ಸಮಾತ್ರ ಉತಾರಾದ ಕಠಿಣ ಹಂತಗಳಲ್ಲಿ ಜರುಗಿದ ಸ್ಪರ್ಧೆಯಲ್ಲಿ ಭಾರತೀಯ ತಂಡಗಳು ಅದ್ಭುತ ಪ್ರದರ್ಶನ ತೋರಿದ್ದು, ದೇಶದ ಮೋಟಾರ್ ಸ್ಪೋರ್ಟ್ಸ್ ಇತಿಹಾಸದಲ್ಲಿ ಹೆಮ್ಮೆ ತರುವ ಹೊಸ ಇತಿಹಾಸ ಸೃಷ್ಟಿಸಿದೆ.
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೊಡವ ವಾಲಗತಾಟ್ ತರಬೇತಿ ಶಿಬಿರ
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಇದೇ ಪ್ರಥಮ ಬಾರಿಗೆ ಶಾಲಾ ಮಕ್ಕಳಿಗೆ ಕೊಡವ ಜಾನಪದ ಕಲೆ ವಾಲಗತಾಟ್ ತರಬೇತಿ ಶಿಬಿರ ನಡೆಯಿತು.
ಕೊಡಗು ಜಿಲ್ಲೆಯ 11 ಮಂದಿ ಜೂನಿಯರ್ ಹಾಕಿ ರಾಜ್ಯ ತಂಡಕ್ಕೆ ಆಯ್ಕೆ
ಹಾಕಿ ಕರ್ನಾಟಕ ತಂಡದಲ್ಲಿ ಕೊಡಗು ಜಿಲ್ಲೆಯ ಮೂಲದ 11 ಆಟಗಾರರು ಸ್ಥಾನ ಪಡೆದಿದ್ದಾರೆ.
ಆನೆಗಳ ಪುನರ್ವಸತಿಗಾಗಿ ಕೇಂದ್ರ ಸ್ಥಾಪನೆ ಅಗತ್ಯ: ಮೇರಿಯಂಡ ಸಂಕೇತ್ ಪೂವಯ್ಯ
ಕೊಡಗು ಜಿಲ್ಲೆಯಲ್ಲಿ ನಿರಂತರ ಆನೆ ಮಾನವ ಸಂಘರ್ಷ ನಡೆಯುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟನಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಳ್ಳುತ್ತಿದೆ.
ಜಿಲ್ಲೆಗೆ ಮಾರಕವಾದ ಗ್ಲಾಸ್ ಬ್ರಿಡ್ಜ್ ನಿರ್ಮಾಣ ಯೋಜನೆ ದುರುದ್ದೇಶಪೂರಿತ : ರವಿ ಕುಶಾಲಪ್ಪ
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕು ಅದಕ್ಕೂ ಒಂದು ಮಿತಿ ಇರಬೇಕು. ಅದು ಸಾರ್ವಜನಿಕರಿಗೆ ಮತ್ತು ಸ್ಥಳೀಯ ವಾತಾವರಣಕ್ಕೆ ಮಾರಕವಾಗಿರಬಾರದು.
ವಿಶ್ವ ಆನೆ ದಿನ ವಿಶೇಷ ಅಂಚೆ ಲಕೋಟೆ ಬಿಡುಗಡೆ
ವಿಶೇಷ ಅಂಚೆ ಲಕೋಟೆಯನ್ನು ಕೊಡಗು ವಿಭಾಗದ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ದುಬಾರೆ ಸಾಕಾನೆ ಶಿಬಿರದಲ್ಲಿ ಬಿಡುಗಡೆಗೊಳಿಸಲಾಯಿತು.
ಕುಶಾಲನಗರ: ಕಾವೇರಿಗೆ 175ನೇ ಮಹಾರತಿ ಸಂಪನ್ನ
ತೀರ್ಥರೂಪಿಣಿಯಾಗಿ ಹರಿದು ನಾಡಿನ ಜೀವನದಿಯಾಗಿರುವ ಕಾವೇರಿ ಕಲುಷಿತಗೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಮನುಪೆಮ್ಮಯ್ಯ ತಿಳಿಸಿದರು.
ಸಮಾಜ ಸೇವೆ ದೇಶದ ಅಭಿವೃದ್ಧಿಗೆ ಸಹಾಯಕ: ಕುಶನ್ ರೈ
ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ಸಮಾಜ ಸೇವೆಯನ್ನು ಮಾಡಿ ದೇಶದ ಅಭಿವೃದ್ಧಿಗೆ ಸಹಾಯಕವಾಗಬೇಕು ಎಂದು ಗಣ್ಯರು ಹೇಳಿದರು.
< previous
1
...
20
21
22
23
24
25
26
27
28
...
506
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ