• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಶ್ರೀ ಕ್ಷೇತ್ರ ತಲಕಾವೇರಿ ಪವಿತ್ರ ತೀರ್ಥೋದ್ಭವ
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಗುರುವಾರ ಬೆಳಗ್ಗೆ 7. 40 ರ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯಕಾಲ ನೆರವೇರಲಿದೆ.
ಅಡ್ಕದಬಾಣೆ: ಆರೋಗ್ಯ ತಪಾಸಣಾ ಶಿಬಿರ ಸಂಪನ್ನ
ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ ನೇತೃತ್ವದಲ್ಲಿ ಸೋಮವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ ಸಾಂಕ್ರಾಮಿಕ ಮತ್ತು ಆಸಾಂಕ್ರಾಮಿಕ ಕಾಯಿಲೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ: 40 ವರ್ಷಗಳ ಬಳಿಕ ಸ್ನೇಹಿತರ ಸಮ್ಮಿಲನ
ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಇಲ್ಲಿನ ಮಾದರಿ ಪ್ರಾಥಮಿಕ ಶಾಲೆ ಹಾಗೂ ಭಾರತಿ ವಿದ್ಯಾಸಂಸ್ಥೆಯ ಪ್ರೌಢ ಮತ್ತು ಪ.ಪೂ.ಕಾಲೇಜು ವಿಭಾಗದಲ್ಲಿ 1983 ರಿಂದ 1995 ರ ಸಾಲಿನ ಹಳೆಯ ವಿದ್ಯಾರ್ಥಿಗಳು ಸಹಪಾಠಿ ಸ್ನೇಹಿತರ ಬಳಗ ವತಿಯಿಂದ ಪಾಠ ಮಾಡಿದ ಗುರುಗಳಿಗೆ ಮತ್ತು ಸಾಧಕರಿಗಾ ಗುರುವಂದನಾ ಕಾರ್ಯಕ್ರಮ ನಡೆಯಿತು.
ಅ. 21ರಿಂದ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನ
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಅ. 21 ರಿಂದ ನ. 20ರ ವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದ್ದು, ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ.
ಬೆಳೆಗಾರರು-ಕಾರ್ಮಿಕರ ಉತ್ತಮ ಬಾಂಧವ್ಯ: ಅಂಬಿ ಕಾರ್ಯಪ್ಪ
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಪೋಕ್ಲು ಸುಭಾಷ್ ನಗರ ಕಾರ್ಯಕ್ಷೇತ್ರದ ಪರಮೇಶ್ವರಿ ಜ್ಞಾನವಿಕಾಸ ಮಾಸಿಕ ಸಭೆ ಬುಧವಾರ ನೆರವೇರಿತು.
ಕೊಡಗು ವಿಶ್ವ ವಿದ್ಯಾನಿಲಯ ಅತಿಥಿ ಉಪನ್ಯಾಸಕರ ಹೋರಾಟ ಎಚ್ಚರಿಕೆ
ಕೊಡಗು ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಕೊಡಗು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಎ.ಶ್ಯಾಮ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ನೆಲ್ಯಹುದಿಕೇರಿ ದೇವಾಲಯ ಸಮೀಪ ಸ್ಮಶಾನ ನಿರ್ಮಾಣ: ಪ್ರತಿಭಟನೆ
ನೆಲ್ಯಹುದಿಕೇರಿ ಸತ್ಯನಾರಾಯಣ ದೇವಾಲಯದ ಸಮೀಪ ಸ್ಥಳದಲ್ಲಿ ಹಿಂದೂ ಸ್ಮಶಾನ ನಿರ್ಮಾಣಕ್ಕೆ ಮುಂದಾಗಿರುವುದರ ವಿರುದ್ಧ ದೇವಾಲಯ ಸಮಿತಿ ಹಾಗೂ ದೇವಾಲಯ ಭಕ್ತರಿಂದ ಮೌನ ಮರೆವಣಿಗೆ ಹಾಗೂ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಯಿತು.
ಸಮಾಜ ಪರಿವರ್ತನೆಯಲ್ಲಿ ಮಹಿಳೆ ಪಾತ್ರ ಪ್ರಮುಖ: ಡಾ.ಮಂತರ್‌ ಗೌಡ
ಕುಶಾಲನಗರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮರಣೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮ ನಡೆಯಿತು.
ಕುಶಾಲನಗರಕ್ಕೆ ಕಾವೇರಿ ಕುಡಿಯುವ ನೀರು ಯೋಜನೆಗೆ ಅನುಮೋದನೆ
ಜಿಲ್ಲೆಯ ಅತಿ ಶೀಘ್ರ ಬೆಳವಣಿಗೆ ಕಂಡ ವಾಣಿಜ್ಯ ನಗರ ಕುಶಾಲನಗರ ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ ರು.44 ಕೋಟಿ ವೆಚ್ಚದಲ್ಲಿ ಕಾವೇರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಮರಂದೋಡ: 41ನೇ ವಾರ್ಷಿಕ ಕ್ರೀಡಾ ಉತ್ಸವ ಉದ್ಘಾಟನೆ
ಮರಂದೋಡ ಗ್ರಾಮದಲ್ಲಿ ಮರಂದೋಡ ಕ್ರೀಡಾ ಸಮಿತಿ ವತಿಯಿಂದ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ 41ನೇ ವರ್ಷದ ವಾರ್ಷಿಕ ಕ್ರೀಡಾ ಉತ್ಸವ ನಡೆಯಿತು. 0.22 ಶೂಟಿಂಗ್ ಸ್ಪರ್ಧೆಯಲ್ಲಿ ಬಾರಿಕೆ ಜೀವಿತ ಪ್ರಥಮ ಸ್ಥಾನ ಗಳಿಸಿದರು. ದ್ವಿತೀಯ ಸ್ಥಾನವನ್ನು ಮುಕ್ಕಾಟಿರ ಅಜಿತ್ ಪಡೆದರು. 12 ಬೋರ್ ಶೂಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಮುಕ್ಕಾಟಿರ ಅಜಿತ್ ತಮ್ಮದಾಗಿಸಿಕೊಂಡರು. ದ್ವಿತೀಯ ಸ್ಥಾನವನ್ನು ಮಾರ್ಚಂಡ ಮಂದಣ್ಣ ಗಳಿಸಿದರು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 486
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved