• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷ ಆದಂ ಅಧಿಕಾರ ಸ್ವೀಕಾರ
ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ , ಹಿರಿಯ ಕಾಂಗ್ರೆಸಿಗ ಕೆ.ಎ. ಆದಂ ಅವರು ಅಧಿಕಾರ ಸ್ವೀಕರಿಸಿದರು.
ಕೃಷಿ ಭೂಮಿ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್‌ (ಮಾರ್ಕ್ಸ್‌ವಾದಿ ಲೆನಿನ್ ವಾದಿ) ಮಾಸ್ ಲೈನ್ ಪಕ್ಷ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಇಂದು ಜಿಲ್ಲೆಯ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‌
ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಶನಿವಾರ ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.
ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದು: ಡಾ.ಮಂತರ್‌ ಗೌಡ
ರು. 1.65 ಕೋಟಿ ವೆಚ್ಚದಲ್ಲಿ ಕಕ್ಕೆಹೊಳೆಗೆ ನಿರ್ಮಾಣವಾಗಿರುವ ಸೇತುವೆಯನ್ನು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಶುಕ್ರವಾರ ಉದ್ಘಾಟಿಸಿದರು. ಅವರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಉತ್ತಮ ಕೆಲಸಗಳನ್ನು ಮಾಡಿದಾಗ ಜನಪ್ರತಿನಿಧಿಗಳನ್ನು ಗೌರವಿಸಬೇಕು ಎಂದರು.
ಸಮಸ್ಯೆಗಳ ನಿವಾರಣೆಗೆ ವಿವಿಧ ಹಂತಗಳಲ್ಲಿ ಶ್ರಮ: ಶಾಸಕ ಭರವಸೆ
ಶುಕ್ರವಾರ ಸೋಮವಾರಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕಳೆದ 25 ವರ್ಷಗಳಿಂದ ಮಡಿಕೇರಿ ಕ್ಷೇತ್ರದಲ್ಲಿ ತಾಂಡವವಾಡುತ್ತಿದ್ದ ಸಾಕಷ್ಟು ಸಮಸ್ಯೆಗಳ ನಿವಾರಣೆಗೆ ಹಂತ ಹಂತವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಮಡಿಕೇರಿ ತಹಸೀಲ್ದಾರ್‌ ಕಚೇರಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣ ಮಾಡಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಸ್ಪಂದಿಸಬೇಕು ಎಂದು ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಹೇಳಿದ್ದಾರೆ. ಮಡಿಕೇರಿ ತಹಸೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬೋಪಯ್ಯ ಆಗ್ರಹ
ನಿಯಮದ ಪ್ರಕಾರ ಸಿದ್ದರಾಮಯ್ಯ ಪತ್ನಿಗೆ 2 ನಿವೇಶನ ಕೊಡಬೇಕು. ಆದರೆ 14 ನಿವೇಶನ ಕೊಡಲಾಗಿದೆ. ಪ್ರಕರಣದ ತನಿಖೆಯನ್ನು ಐಎಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಆದರೆ ಮುಖ್ಯಮಂತ್ರಿ ಕೈಕೆಳಗಿನ ಅಧಿಕಾರಿಗಳು ಏನು ವರದಿ ಕೊಡಬಹುದು ಎನ್ನುವುದನ್ನು ಯಾರು ಬೇಕಾದರೂ ನಿರೀಕ್ಷೆ ಮಾಡಬಹುದು. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಕ್ಲೀನ್ ಚಿಟ್ ಸಿಗುವ ತನಕ ಮುಖ್ಯಮಂತ್ರಿ ಅಧಿಕಾರ ತ್ಯಜಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಆಗ್ರಹಿಸಿದರು.
ತಿತಿಮತಿ ಪ್ರೌಢಶಾಲೆಯಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ
ಬೆಂಗಳೂರಿನ ನಿಮ್ಹಾನ್ಸ್ ನ ಜನ ಆರೋಗ್ಯ ಕೇಂದ್ರ ವತಿಯಿಂದ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ತಿತಿಮತಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ: 10 ಲಕ್ಷ ರು.ವೆಚ್ಚದ ಸ್ವಚ್ಛ ಸಂಕೀರ್ಣ ಘಟಕ ಉದ್ಘಾಟನೆ
ಸುಂಟಿಕೊಪ್ಪದಲ್ಲಿ ರು. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಚ್ಛ ಸಂರ್ಕೀಣ ಘಟಕವನ್ನು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಗುರುವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಮಾಡಬೇಕಾಗಿದ್ದು, ಪ್ರತಿ ಮನೆ ವ್ಯಾಪ್ತಿಯಲ್ಲಿ ಹಸಿಕಸ ಮತ್ತು ಒಣಕಸ ಬೇರ್ಪಡಿಸಬೇಕು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಧನ ಖಂಡಿಸಿ ಪ್ರತಿಭಟನೆ
ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಳೆಯ ನಡುವೆಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 415
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved