ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿ ಆ್ಯಂಡ್ ಡಿ ಹಕ್ಕುಪತ್ರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ: ಪೂರ್ವಭಾವಿ ಸಭೆ
ತಾಲೂಕಿನ ಗ್ರಾಮಗಳಿಂದ 65 ಬಸ್ಗಳಲ್ಲಿ ರೈತರು ಪ್ರತಿಭಟನೆಗೆ ತೆರಳಲಿದ್ದಾರೆ. ಬೆಳಗ್ಗೆ 8. 30ಕ್ಕೆ ಎಲ್ಲ ಬಸ್ಗಳು ಹೊರಡಲಿದೆ.
ಆಳ್ವಾಸ್ ವಿರಾಸತ್: ಕೊಡಗಿನ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳು ಭಾಗಿ
ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್. ಸಿಂಧ್ಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ಸ್ಕೌಟ್ಸ್ ವಿಭಾಗದ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ. ಪ್ರೇಮಕುಮಾರ್ ಇದ್ದರು.
ರಾಜ್ಯ ಸರ್ಕಾರದಿಂದ ಹೊಸ ಶಿಕ್ಷಣ ನೀತಿ: ಎ.ಎಸ್. ಪೊನ್ನಣ್ಣ
ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಶೈಕ್ಷಣಿಕ ನೀತಿಯನ್ನು ರೂಪಿಸಿದೆ. ಶೈಕ್ಷಣಿಕ ಸಂಸ್ಥೆಗಳನ್ನು ಒಗ್ಗೂಡಿಸಿ ಶಾಲಾ ವಾತಾವರಣ ಮೂಡಿಸಬೇಕು ಎಂದು ಚಿಂತಿಸಿ ಕ್ರಮ ಕೈಗೊಂಡಿದೆ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಮಡಿಕೇರಿಯಲ್ಲಿ ಗಮನ ಸೆಳೆದ ಪುತ್ತರಿ ಕೋಲಾಟ
ಮಾಜಿ ಶಾಸಕ ಕೆ.ಜಿ. ಬೋಪಯ್ಯ ಪುತ್ತರಿ ಕೋಲಾಟಕ್ಕೆ ಚಾಲನೆ ನೀಡಿ ಶುಭ ಕೋರಿದರು.
ಕುಶಾಲನಗರ: ಸಾಂಪ್ರದಾಯಿಕ ಪುತ್ತರಿ ನಮ್ಮೆ ಆಚರಣೆ
ಕುಶಾಲನಗರ ಕೊಡವ ಸಮಾಜ ಆಶ್ರಯದಲ್ಲಿ ಸಾಂಪ್ರದಾಯಿಕ ಪುತ್ತರಿ ನಮ್ಮೆ ನಡೆಯಿತು. ಕುತ್ತಿ ಪೂಜೆ ನೆರವೇರಿಸಿ ಆವರಣದ ಗದ್ದೆಗೆ ತೆರಳಿ ಕದಿರು ತೆಗೆಯಲಾಯಿತು.
ಮೃತ್ಯುಂಜಯ ದೇವಸ್ಥಾನದಲ್ಲಿ ವಿಜೃಂಬಣೆಯ ಪುತ್ತರಿ ಹಬ್ಬ
ಮೃತ್ಯುಂಜಯ ದೇವಳದಲ್ಲಿ ಪುತ್ತರಿ ಹಬ್ಬವನ್ನು ವಿಜೃಂಬಣೆಯಿಂದ ಸಾಮೂಹಿಕವಾಗಿ ಗ್ರಾಮಸ್ಥರು ಆಚರಿಸಿದರು. ಗ್ರಾಮಸ್ಥರು ಕುಣಿದು ಸಂಭ್ರಮಿಸಿದರು.
ಸುಂಟಿಕೊಪ್ಪ: ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಸಂಪನ್ನ
ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ಸಂಜೆ ಮಲೆ ಇಳಿಸುವಿಕೆ ಜರುಗಿತು.
ಆಲೂರುಸಿದ್ದಾಪುರದಲ್ಲಿ ಅರೆಭಾಷೆ ಗೌಡ ಸಮಾಜದ ಹುತ್ತರಿ ಹಬ್ಬ
ಅರೆಭಾಷೆ ಗೌಡ ಸಮಾಜದ ವತಿಯಿಂದ ಹುತ್ತರಿ ಹಬ್ಬವನ್ನು ಆಚರಿಸಲಾಯಿತು. ಕದಿರು ತೆಗೆಯುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಕಾವೇರಿ ನದಿ ಕಲುಷಿತ ಆಗದಂತೆ ತಡೆಯಲು ಸಮಗ್ರ ಕಾರ್ಯಸೂಚಿ : ಅರಣ್ಯ ಸಚಿವ ಈಶ್ವರ ಖಂಡ್ರೆ
ಮುಂದಿನ ಆರು ತಿಂಗಳ ಅವಧಿಯಲ್ಲಿ ನದಿ ನೀರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗದಂತೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳದಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಕೊಡವ ಮುಸ್ಲಿಮರಿಂದ ಕಂಡಂಗಾಲದಲ್ಲಿ ಪುತ್ತರಿ ಆಚರಣೆ
ರಾತ್ರಿ 8.40 ಗಂಟೆಗೆ ಸರಿಯಾಗಿ ಕಂಡಂಗಾಲ ಗ್ರಾಮದ ಜಮ್ಮ ಗದ್ದೆಯಲ್ಲಿ ಈ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
< previous
1
...
243
244
245
246
247
248
249
250
251
...
544
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?