• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಯ್ಯಂಡಾಣೆ, ನರಿಯಂದಡ: ಕಾಡಾನೆ ದಾಳಿ ವಿಪರೀತ
ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಉಪಟಳಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇಲ್ಲಿ ಆಗಾಗ್ಗೆ ಕಾಡಾನೆಗಳು ದಾಂದಲೆ ನಡೆಸಿ ಫಸಲನ್ನು ತುಳಿದು ತಿಂದು ನಷ್ಟ ಉಂಟು ಮಾಡುತ್ತಿವೆ. ನಿರಂತರ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಗ್ರಾಮಸ್ಥರು 10ರಂದು ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.
ಕಾಡಾನೆ ದಾಳಿ: ಸಮಯ ಪ್ರಜ್ಞೆಯಿಂದ ವ್ಯಕ್ತಿ ಪಾರು
ಮನೆಯ ಮುಂದೆ ವಾಯು ವಿಹಾರ ಮಾಡುತ್ತಿದ್ದ ಕಾಫಿ ಬೆಳೆಗಾರರ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ಸಮಯಪ್ರಜ್ಞೆಯಿಂದ ಅವರು ಓಡಿ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಕೊಡಗರಹಳ್ಳಿಯಲ್ಲಿ ನಡೆದಿದೆ.ಕೊಡಗರಹಳ್ಳಿ ಲಕ್ಷ್ಮಿ ತೋಟದ ಮಾಲೀಕ ಬಿ.ಡಿ.ಸುಭಾಷ್ ಕಾಡಾನೆ ದಾಳಿಯಿಂದ ಪಾರಾದವರು.
ಎಂಆರ್‌ಐ ಸ್ಕ್ಯಾನಿಂಗ್‌ ಯಂತ್ರ ಶೀಘ್ರ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ. ಶುಕ್ರವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಭೇಟಿ ನೀಡಿ ವೀಕ್ಷಿಸಿ ಅವರು ಮಾತನಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮಸ್ಯೆಗಳ ಅನಾವರಣ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಹಲವು ಸಮಸ್ಯೆಗಳು ಅನಾವರಣಗೊಂಡಿತು.
ಹಿಂದೂ ಮಲಯಾಳಿ ಸಮಾಜ ವಾರ್ಷಿಕ ಮಹಾಸಭೆ ನಾಳೆ: ಸಾಧಕರಿಗೆ ಸನ್ಮಾನ
ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ನಗರದ ಅಂಬೇಡ್ಕ‌ರ್ ಭವನದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಉನ್ನತ ವ್ಯಾಸಂಗ ಮಾಡಿದ ಸುಮಾರು 40 ಮಂದಿಯನ್ನು ಹಾಗೂ ನೂತನ ಸಂಸದರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.
ಸುಂಟಿಕೊಪ್ಪ: ಗ್ರಾಹಕರ ಸೇವೆಗೆ ದೊರಕದ ನಂದಿನಿ ಕ್ಷೀರ ಕೇಂದ್ರ
ಒಂದೂವರೆ ದಶಕದ ಹಿಂದೆ ಸಾರ್ವಜನಿಕ ಹಿತಾಸಕ್ತಿ ಹಿನ್ನಲೆಯಲ್ಲಿ ಸಾಕಷ್ಟು ಪ್ರಯತ್ನ ಹಾಗೂ ಬೇಡಿಕೆಯ ಫಲವಾಗಿ ನಂದಿನಿ ಕ್ಷೀರಕೇಂದ್ರ ಸುಂಟಿಕೊಪ್ಪ ಹೋಬಳಿ ಕೇಂದ್ರಕ್ಕೆ ಮಂಜೂರಾಗಿತ್ತು. ಆಗ ಹರಾಜಿನಲ್ಲಿ ಕೇಂದ್ರವನ್ನು ಪಡೆದುಕೊಂಡವರು ವ್ಯವಹಾರ ಕೈಗೂಡದ ಹಿನ್ನಲೆಯಲ್ಲಿ ಇನ್ನೊಬ್ಬರಿಗೆ ಪರಭಾರೆ ಮಾಡಿದರು. ಅವರಿಗೂ ವ್ಯಾಪಾರ ಕೈಗೂಡದ ಹಿನ್ನಲೆಯಲ್ಲಿ ನಂದಿನಿ ಕ್ಷೀರ ಕೇಂದ್ರವು ಯಾರಿಗೂ ಬೇಡದಂತಾಗಿ ಮುಚ್ಚಲ್ಪಟ್ಟಿದೆ.
ಕೊಡಗಿನ ಹಾರಂಗಿ ಜಲಾಶಯ ಒಳಹರಿವು ಹೆಚ್ಚಳ
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ ಹಿನ್ನೆಲೆ ಹಾರಂಗಿಗೆ 2844 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 2859 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಈಗಾಗಲೇ 2844 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಗೆ 15 ಅಡಿ ಮಾತ್ರವೇ ಬಾಕಿಯಿದೆ. 8.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 4.42 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ
ವಿದ್ಯುತ್ ಸಮಸ್ಯೆ: ಕಿರುಗೂರು, ಮತ್ತೂರು, ಕೋಟೂರು ಗ್ರಾಮಸ್ಥರ ಅಸಮಾಧಾನ
ಅನಿಯಮಿತವಾಗಿ 2-3 ದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವ ಬಗ್ಗೆ ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಿರುಗೂರು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ, ವಿದ್ಯುತ್ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ವಾಡಿಕೆ ಮಳೆ: ಅಗತ್ಯ ಮುನ್ನೆಚ್ಚರಕ್ಕೆ ಡಿಸಿ ಸೂಚನೆ
ಮಡಿಕೇರಿ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಪಾಲ್ಗೊಂಡರು. ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ನಿರ್ದೇಶನ ನೀಡಿದರು.
ಮೂರ್ನಾಡು: ನೂತನ ಸುಸಜ್ಜಿತ ಹಿಂದೂ ರುದ್ರಭೂಮಿ ಉದ್ಘಾಟನೆ
ಮೂರ್ನಾಡಿನಲ್ಲಿ ದಾನಿಗಳ ಸಹಕಾರದಿಂದ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಹಿಂದೂ ರುದ್ರಭೂಮಿ ಗುರುವಾರ ಉದ್ಘಾಟನೆಗೊಂಡಿತು. ಊರಿನ ಹಿರಿಯರಾದ ಕೆರೆಮನೆ ವಿಜಯಲಕ್ಷ್ಮಿ ಪಾಲಾಕ್ಷ ದಾನವಾಗಿ ನೀಡಿದ ಸುಮಾರು 40 ಸೆಂಟ್ ಜಾಗದಲ್ಲಿ ರುದ್ರಭೂಮಿ ನಿರ್ಮಾಣಗೊಂಡಿದೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 415
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved