• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಡುಮಂಗಳೂರು: ಅಬಾಕಸ್ ಕಲಿಕಾ ತರಬೇತಿಗೆ ಚಾಲನೆ

ಕುಶಾಲನಗರ ಬ್ರೈನ್ ಅಕಾಡೆಮಿ ವತಿಯಿಂದ ಮಕ್ಕಳಿಗೆ ಆರಂಭಿಸಲಾದ ಅಬಾಕಸ್ ಕಲಿಕಾ ತರಬೇತಿಗೆ ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಚಾಲನೆ ನೀಡಿದರು.

ಹೊಸ ಪಡಿತರ ಚೀಟಿ, ತಿದ್ದುಪಡಿಗೆ ಜನತೆ ಪರದಾಟ

ನೂತನ ಪಡಿತರ ಚೀಟಿ, ಸೇರ್ಪಡೆ ಹಾಗೂ ಮಾಹಿತಿ ತಿದ್ದುಪಡಿಗೆ ನೀಡಿರುವ ಅವಕಾಶ ಕೇವಲ ಎರಡು ದಿನ ಮಾತ್ರ. ಈಗಾಗಲೇ ಒಂದು ದಿನ ಕಳೆದು ಹೋಗಿದೆ. ಒಂದು ದಿನವಷ್ಟೇ ಬಾಕಿ ಇದೆ. 

ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೖದ್ದಿ ಸಂಘ ಪ್ರಶಸ್ತಿಗೆ ಅನಿಲ್ ಆಯ್ಕೆ
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ನೀಡುವ ಅಶ್ರಫ್ ಶಾ ಮಂತೂರು ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಪತ್ರಕರ್ತ ಅನಿಲ್ ಎಚ್‌.ಟಿ. ಆಯ್ಕೆಯಾಗಿದ್ದಾರೆ.ಕಾಸರಗೋಡಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಈ ದತ್ತನಿಧಿ ಪ್ರಶಸ್ತಿ ಸ್ಥಾಪಿಸಿದ್ದಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೖದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿರಾಜಪೇಟೆ ಪಟ್ಟಣದ ಶಿಥಿಲ ಕಟ್ಟಡಗಳಿಗೆ ಮೋಕ್ಷ ಎಂದು?
ಪಟ್ಟಣದಲ್ಲಿ ಶತಮಾನಗಳಿಂದ ಉಳಿದುಕೊಂಡು ಶಿಥಿಲ ಅವಸ್ಥೆಗೆ ತಲುಪಿದ ಕಟ್ಟಡಗಳ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಿ ಅಪಾಯಕಾರಿ ಆಗಿದ್ದಲ್ಲಿ ವ್ಯಾಪಾರ ನಡೆಸದಂತೆ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯ ಪುರಸಭೆ ಎದುರು ಸವಾಲಾಗಿ ನಿಂತಿದೆ. ಇಂತಹ ಕಟ್ಟಡಗಳಲ್ಲಿ ಅಂಗಡಿ ಮಳಿಗೆಗಳನ್ನು ನಡೆಸುತ್ತಿರುವವರು ಕಟ್ಟಡದ ಮಾಲೀಕರಲ್ಲಿ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ನಾಗರಿಕರು ಮುಂದಿಡುತ್ತಿದ್ದಾರೆ.
ಕುಶಾಲನಗರ ಯೋಜನಾ ಪ್ರಾಧಿಕಾರ ನೂತನ ತಂಡ ಪದಗ್ರಹಣ
ಕುಶಾಲನಗರ ಯೋಜನಾ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಪ್ರಮೋದ್ ಮುತ್ತಪ್ಪ, ಸದಸ್ಯರಾಗಿ ವಿ.ಎಸ್.ಸಜಿ, ಕೆ ಆರ್ ಸಂಗೀತ, ಕೆ.ಆರ್.ಕಿರಣ್ ಕುಮಾರ್ ಅಧಿಕಾರ ವಹಿಸಿಕೊಂಡರು. ಶಾಲನಗರದ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ‌ ಸಲ್ಲಿಸಿ, ನಂತರ ಪ್ರಾಧಿಕಾರದ ಕಚೇರಿಯಲ್ಲಿ ಹೋಮ‌, ಪೂಜಾ ಕಾರ್ಯಕ್ರಮ ನೆರವೇರಿಸಿದ ಬಳಿಕ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ ಮಾಡಿದರು.
ಕಚೇರಿಗಳಲ್ಲಿ ಸಿಸಿ ಕ್ಯಾಮೆರಾ, ಬಯೋಮೆಟ್ರಿಕ್‌ ಅಳವಡಿಕೆ ಸಲಹೆ
ಎಲ್ಲ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಹಾಗೂ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಲು ಇಲಾಖೆ ಮುಂದಾಗಬೇಕು ಎಂದು ಜಿಲ್ಲಾ ಮುಖ್ಯ ಯೋಜನಾಧಿಕಾರಿ ಮತ್ತು ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್ ತಿಳಿಸಿದರು. ಬುಧವಾರ ನಡೆದ ಇಲ್ಲಿನ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಲಯನ್ಸ್‌, ಲಿಯೋ ಕ್ಲಬ್‌ ನೂತನ ಆಡಳಿತ ಮಂಡಳಿ ಪದಗ್ರಹಣ
ನಾಪೋಕ್ಲು ಲಯನ್ಸ್ ಮತ್ತು ಲಿಯೋ ಕ್ಲಬ್ ನ 2024- 25ರ ಸಾಲಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಇಲ್ಲಿಯ ಕೊಡವ ಸಮಾಜದಲ್ಲಿ ನಡೆಯಿತು. ಲಯನ್ಸ್ ಕ್ಲಬ್‌ ನೂತನ ಅಧ್ಯಕ್ಷರಾಗಿ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಖಜಾಂಚಿಯಾಗಿ ಕಾಂಡಂಡ ರೇಖಾ ಪೊನ್ನಣ್ಣ ಆಯ್ಕೆಯಾದರು.
ಶಿಸ್ತು ಬೆಳೆಸಲು ಸ್ಕೌಟ್ಸ್, ಗೈಡ್ಸ್ ಸಹಕಾರಿ: ರಂಗಧಾಮಪ್ಪ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ವತಿಯಿಂದ ಮಡಿಕೇರಿ ಡಿಡಿಪಿಐ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ಪದಾಧಿಕಾರಿಗಳೊಂದಿಗೆ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ ಸಮಾಲೋಚನೆ ನಡೆಸಿದರು.
ಮಳೆಗೆ ಮರ ಬಿದ್ದು ವಿವಿಧೆಡೆ ಸಂಚಾರ ವ್ಯತ್ಯಯ
ಮಳೆಯಿಂದಾಗಿ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಬಳಿ ರಸ್ತೆಗಡ್ಡ ಸಂಜೆ ಭಾರಿ ಗಾತ್ರದ ಮರ ಉರುಳಿ ಬಿದ್ದು ಕೆಲಕಾಲ ಸಂಚಾರಕ್ಕೆ ತೊಡಕಾಗಿತ್ತು. ಮಾಕುಟ್ಟ-ಪೆರುಂಬಾಡಿ ರಸ್ತೆಯಲ್ಲಿ ಮರ ಬಿದ್ದು, ಸಂಚಾರಕ್ಕೆ ತೊಡಕುಂಟಾಯಿತು. ಅರಣ್ಯ ಇಲಾಖೆಯ ಸಿಬ್ಬಂದಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಾಹುಲ್‌ ದೇಶದ ಕ್ಷಮೆ ಕೇಳಲಿ: ಕೆ.ಜಿ. ಬೋಪಯ್ಯ ಆಗ್ರಹ
ಲೋಕಸಭೆಯಲ್ಲಿ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂಥ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದೇಶದ ಜನತೆಯ ಕ್ಷಮೆ ಕೇಳಲಿ ಎಂದು ವಿಧಾನಸಭಾ ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯ ಮಹತ್ವದ ವಿರೋಧ ಪಕ್ಷದ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಇಂಥ ಹೇಳಿಕೆಗಳ ಮೂಲಕ ಹಿಂದೂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದರು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 415
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved