• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಕೊಡಗು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯತ್ವ ನೋಂದಣಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಒದಗಿಸಿದರು. ಸದಸ್ಯತ್ವ ನೋಂದಣಿ ಅಭಿಯಾನದ ಅಂಗವಾಗಿ ಈಗಾಗಲೇ ರಾಜ್ಯ ನಾಯಕರು ಪ್ರತಿ ಜಿಲ್ಲೆಗಳಿಗೆ ಸಂಚರಿಸಿ ನೋಂದಣಿ ಅಭಿಯಾನ ನಡೆಸುತ್ತಿದ್ದು ರಾಜ್ಯದಲ್ಲಿ 1 ಕೋಟಿ.70 ಲಕ್ಷ ಹೊಸ ಸದಸ್ಯತ್ವದ ಗುರಿ ಹೊಂದಲಾಗಿದೆ ಎಂದರು.
ಡಿಜೆ ಬಳಕೆಗೆ ಕಡಿವಾಣ ಹಾಕಿ ವಾಲಗಕ್ಕೆ ಆದ್ಯತೆ ನೀಡಿ: ರಾಮರಾಜನ್ ಸಲಹೆ
ಮಡಿಕೇರಿ ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಮಾತನಾಡಿದರು.
ವಿರಾಜಪೇಟೆ: ಖಾಸಗಿ ಬಸ್‌ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ
ಪುರಸಭೆಯ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಪೌರ ಕಾರ್ಮಿಕರು ಸೇರಿ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತಲಿನಲ್ಲಿ ಕಸವನ್ನು, ಗಿಡಗಂಟಿಗಳನ್ನು ತೆರವುಗೊಳಿಸಿದರು.
11ರಂದು ಖಾಸಗಿ ಬಸ್‌ ಕಾರ್ಮಿಕರ ಸಂಘದಿಂದ ಆಯುಧ ಪೂಜಾ ಕಾರ್ಯಕ್ರಮ
ಅ.11ರಂದು ಬೆಳಗ್ಗೆ 10.30ಕ್ಕೆ ಸಂಘದ ಕಚೇರಿಯಲ್ಲಿ ಆಯುಧ ಪೂಜೆ ನಡೆಯಲಿದೆ. ನಂತರ ಸ್ಥಳೀಯ ಕಲಾ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ತೋರ ಗ್ರಾಮದ ಗೋಪಮ್ಮ ತಂಡದಿಂದ ಕೊಡಗಿನ ಜನಪದ ಕಲೆಯಾದ ಉರೂಟ್ಟಿ ಕೊಟ್ಟ್ ಪಾಟ್, ಪ್ರಥಮ ಬಾರಿಗೆ ಕಾಲೇಜು ವಿದ್ಯಾರ್ಥಿಗಳಿಂದ ಚೆಂಡೆಮೇಳ ಮತ್ತು ನೃತ್ಯ ಕಾರ್ಯಕ್ರಮ ನಡೆಯಲಿದೆ.
ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೊನ್ನಣ್ಣ ಚಾಲನೆ
ಅ.5ರಂದು ನಾಮೇರ ಅಂಕಿತ್ ಪೊನ್ನಪ್ಪ ನೇತೃತ್ವದಲ್ಲಿ ಯುವ ದಸರಾ ಪ್ರಯುಕ್ತ ಸೈಕಲ್ ರೇಸ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆ, ಪೊನ್ನಂಪೇಟೆ ನಿಸರ್ಗ ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಾಟರ್ ಡ್ರಂ ಶೋ, ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗಳು ನಡೆಯಲಿದೆ.
ಸುಂಟಿಕೊಪ್ಪ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಸಮಾರೋಪ ಸಮಾರಂಭ
ಎಂ.ಎಸ್. ಸುನಿಲ್ ಮಾತನಾಡಿ ಶಿಬಿರಾರ್ಥಿಗಳು ತಾವು ಕಲಿತದ್ದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಬಿರವು ಕಲಿಸಿದ ಸಹಬಾಳ್ವೆ ಸಹೋದರತ್ವ ಮತ್ತು ತಾಳ್ಮೆಯನ್ನು ಜೀವನದ ಎಲ್ಲ ಹಂತಗಳಲ್ಲಿ ಪಾಲಿಸಬೇಕು ಎಂದರು.
ಕೊಡಗು ವಿದ್ಯಾಲಯದಲ್ಲಿ ಬಿಎಸ್‌ಇ ದಕ್ಷಿಣ ವಲಯ- 2 ಹಾಕಿ ಟೂರ್ನಮೆಂಟ್‌ಗೆ ಚಾಲನೆ
ಭಾರತ ಕ್ರೀಡಾ ಪ್ರಾಧಿಕಾರ (ಸಾಯ್‌), ಮಡಿಕೇರಿ ಮತ್ತು ಕೊಡಗು ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ನಡುವಿನ ಪ್ರದರ್ಶನ ಪಂದ್ಯ ನಡೆಯಿತು. ರೋಚಕ ಆಟದಲ್ಲಿ, ಹಳೆ ವಿದ್ಯಾರ್ಥಿ ತಂಡ ಜಯಶಾಲಿಯಾಗಿ ಹೊರಹೊಮ್ಮಿತು.
ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ: ಎ.ಎಸ್. ಪೊನ್ನಣ್ಣ
ಧಾರ್ಮಿಕ ನೇತಾರ ಪಾಣಕಾಡ್ ಬಶೀರ್ ಅಲಿ ಶಿಹಾಬ್ ತಂಙಳ್ ನಿಖಾ ನೇತೃತ್ವ ವಹಿಸಿದ್ದರು. ಪ್ರಭಾಶಕ ಸಿರಾಜುದ್ದೀನ್ ಅಲ್ ಕಾಸಿಮಿ ಧಾರ್ಮಿಕ ಪ್ರವಚನ ನೀಡಿದರು.
ಮಡಿಕೇರಿ: ಇಂದು ಮಕ್ಕಳ ದಸರಾ ಸಂಭ್ರಮ, ವೈವಿಧ್ಯಮಯ ಕಾರ್ಯಕ್ರಮ
ಸಂಜೆ 6 ಗಂಟೆಯಿಂದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 4 ಗಂಟೆಗಳ ಕಾಲ ಮಕ್ಕಳಿಂದಲೇ ವೈವಿಧ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ.
ಗುಡ್ಡೆಹೊಸೂರು ಸರ್ಕಾರಿ ಶಾಲೆ ಮಕ್ಕಳಿಗೆ ಟೀ ಶರ್ಟ್ ವಿತರಣೆ
ಗುಡ್ಡೆಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಗುಡ್ಡೆಹೊಸೂರು ಹೋಟೆಲ್ ಉದ್ಯಮಿ ಕುಡೆಕಲ್ ನಿತ್ಯಾನಂದ ಅವರು ಉಚಿತವಾಗಿ ಟೀಶರ್ಟ್‌ಗಳನ್ನು ವಿತರಿಸಿದರು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 486
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved