• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಂಟಿಕೊಪ್ಪ: ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಕಾನ್‌ಬೈಲ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ಗಾಳಿಬೀಡು ತಂಬಾಕು ಮುಕ್ತ ಗ್ರಾಮ ಘೋಷಣೆ: ಗ್ರಾ.ಪಂ. ಸಭೆ ಚರ್ಚೆ
ಕಂದಾಯ ಗ್ರಾಮಗಳಾದ ಕಾಲೂರು ಹಾಗೂ ಹಮಿಯಾಲ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸುವ ಕುರಿತು ಚರ್ಚಿಸಲಾಯಿತು.
ನೀಮಾ 25ನೇ ವರ್ಷಾಚರಣೆ: ತರು ಯಜ್ಞಕ್ಕೆ ಚಾಲನೆ
ತರು ಯಜ್ಞ ಎಂಬ ವಿಶೇ಼ಷ ಕಾರ್ಯಕ್ರಮಕ್ಕೆ ಕೊಡಗಿನ ವಿವಿಧ ತಾಲೂಕುಗಳಲ್ಲಿ ಚಾಲನೆ ನೀಡಲಾಯಿತು.
ಶನಿವಾರಸಂತೆ: ರಕ್ಷಾ ಬಂಧನ ಸಂಪನ್ನ
ನಾವು ಪರ ಊರಿಗೆ ಪ್ರಯಾಣ ಬೆಳೆಸಿದಾಗ ನಾವು ತಲುಪಬೇಕಾದ ಸ್ಥಳಕ್ಕೆ ನಂಬಿಕೆಯಿಂದ ತಲುಪಿಸುವವರು ಆಟೋ ರಿಕ್ಷಾ ಚಾಲಕರು ಎಂದು ಗಣ್ಯರು ಅಭಿಪ್ರಾಯಪಟ್ಟರು.
ಮಕ್ಕಳಿಗೆ ಶಿಕ್ಷಣ ಕೊಡಿಸಿ ಸುಶಿಕ್ಷಿತರನ್ನಾಗಿ ರೂಪಿಸಿ: ಸುರೇಶ್
ಬ್ಯಾಡಗೊಟ್ಟ ಗ್ರಾಮದ ಆದಿವಾಸಿಗಳ ಪುನರ್ವಸತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ವಿಶ್ವ ಬುಡಕಟ್ಟು ದಿನಾಚರಣೆ ನಡೆಯಿತು.
ಸೋಮವಾರಪೇಟೆ ತಾಲೂಕು ಬಂದ್‍ಗೆ ಶನಿವಾರಸಂತೆಯಲ್ಲಿ ವ್ಯಾಪಕ ಬೆಂಬಲ
ರೈತರು ಗ್ರಾಮಸ್ಥರು ತಾಲೂಕು ಬಂದ್‌ಗೆ ಬೆಂಬಲ ನೀಡುವ ಮೂಲಕ ತಾಲೂಕು ಬಂದ್‌ ಯಶಸ್ವಿಯಾಗಿದೆ.
ಸೋಮವಾರಪೇಟೆ ತಾಲೂಕು ಬಂದ್‌ ಸಂಪೂರ್ಣ ಯಶಸ್ವಿ
ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಸೋಮವಾರಪೇಟೆ ತಾಲೂಕು ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ರೋಟರಿ ಸಂಸ್ಥೆಯಿಂದ ಹತ್ತು ಹಲವು ಸೇವಾ ಕಾರ್ಯ ನಿರ್ವಹಣೆ: ರತನ್ ತಮ್ಮಯ್ಯ
ಅಂತಾರಾಷ್ಟ್ರೀಯ ರೋಟರಿ ಸಂಸ್ಥೆ ಉತ್ತಮ ನಾಯಕರನ್ನು ಬೆಳೆಸುವ ಉದ್ದೇಶದಿಂದ ಶಾಲಾ ಮಟ್ಟದಲ್ಲಿ ಇಂಟರಾಕ್ಟ್‌ ಕ್ಲಬ್‌ಗಳನ್ನು ತೆರೆಯುತ್ತಿದೆ ಎಂದು ರತನ್‌ ತಮ್ಮಯ್ಯ ಹೇಳಿದರು.
ವಿಶ್ವ ಆನೆ ದಿನಾಚರಣೆ: ಹಾರಂಗಿ ಆನೆ ಶಿಬಿರದಲ್ಲಿ ಸರಳ ಕಾರ್ಯಕ್ರಮ
ವಿಶ್ವ ಆನೆ ದಿನಾಚರಣೆ ಅಂಗವಾಗಿ ಕುಶಾಲನಗರ ಸಮೀಪದ ಹಾರಂಗಿ ಆನೆ ಶಿಬಿರದಲ್ಲಿ ಸರಳ ಕಾರ್ಯಕ್ರಮ ನಡೆಯಿತು.
ಕುಶಾಲನಗರ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಲಸಿಕೆ ಶಿಬಿರ
ರೋಟರಿ ಕ್ಲಬ್‌ ಕುಶಾಲನಗರ ಹಾಗೂ ಇನ್ನರ್‌ ವೀಲ್‌ ಕ್ಲಬ್‌ ಆಶ್ರಯದಲ್ಲಿ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ಲಸಿಕೆ ಶಿಬಿರವನ್ನು ಆಯೋಜಿಸಲಾಯಿತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved