• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ವಿಶ್ವಕರ್ಮ ಪೂಜಾ ಮಹೋತ್ಸವ ಸಂಪನ್ನ
ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ವಿಶ್ವಕರ್ಮ ಪೂಜಾ ಮಹೋತ್ಸವ ಕಾರ್ಯಕ್ರಮ ಜರುಗಿತು.
ಓಂಕಾರೇಶ್ವರ ದೇಗುಲ ಆಸ್ತಿಗಳು ಸ್ವಾಧೀನಕ್ಕೆ ಬಂದಿಲ್ಲ: ನಿರಂಜನ
ಒಂಕಾರೇಶ್ವರ ದೇಗುಲಕ್ಕೆ ದಾನ ನೀಡಿದ ಹಲವು ಆಸ್ತಿಗಳು ದೇಗುಲದ ಸ್ವಾಧೀನಕ್ಕೆ ಬಂದಿಲ್ಲ ಎಂದು ಹಿರಿಯ ವಕೀಲ ನಿರಂಜನ ಹೇಳಿದರು.
ವಿದ್ಯಾರ್ಥಿಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಶಿಕ್ಷಕರ ಪಾತ್ರ ಮಹತ್ವ: ಮೂವೆರ ಅನಿಲ ಕಾವೇರಿಯಮ್ಮ
ಗ್ರಾಮೀಣ ಪ್ರದೇಶದಲ್ಲಿ ಇರುವ ಮಕ್ಕಳಿಗೆ ಶಿಕ್ಷಣ ನೀಡುವುದು ಸುಲಭದ ಮಾತಲ್ಲ. ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕರು ವಿಶೇಷವಾದ ಕಾಳಜಿ ಶ್ರಮ ಪಡಬೇಕಾಗುತ್ತದೆ ಎಂದು ಗಣ್ಯರು ಹೇಳಿದರು.
ಸದಸ್ಯರ ಸಹಕಾರದಿಂದ ಸಂಘದ ಬಲವರ್ಧನೆ ಸಾಧ್ಯ: ಹರಿಶಂಕರ್ ಪ್ರಸಾದ್
ಸದಸ್ಯರ ಸಹಕಾರದಿಂದ ಸಂಘದ ಬಲವರ್ಧನೆ ಸಾಧ್ಯ ಎಂದು ಪಿ.ಎನ್‌. ಹರಿಶಂಕರ್‌ ಪ್ರಸಾದ್‌ ಹೇಳಿದರು.
ಆರೋಗ್ಯ, ಸ್ವಚ್ಛತಾ ಜಾಗೃತಿ ಮೂಡಿಸುವುದರಲ್ಲಿ ಎನ್ಎಸ್ಎಸ್ ಪಾತ್ರ ಹಿರಿದು: ಮಾಳೇಟಿರ ತೃಪ್ತಿ ಬೋಪಣ್ಣ
ಸಮಾಜದಲ್ಲಿ ಆರೋಗ್ಯ ಹಾಗೂ ಸ್ವಚ್ಛತಾ ಜಾಗೃತಿಯನ್ನು ಮೂಡಿಸುವುದರಲ್ಲಿ ಎನ್‌ಎಸ್‌ಎಸ್‌ ಪಾತ್ರ ಹಿರಿದು ಎಂದು ಪ್ರಾಂಶುಪಾಲೆ ಹೇಳಿದರು.
ರಸ್ತೆ ಗುಂಡಿ ಮುಚ್ಚುವ ಹೆಸರಿನಲ್ಲಿ ಪ್ರತಿಭಟನೆ ಹಾಸ್ಯಾಸ್ಪದ: ವಿ.ಪಿ.ಶಶಿಧರ್
ಕ್ಷೇತ್ರ ಅಭಿವೃದ್ಧಿಗೆ ಶಾಸಕ ಡಾ. ಮಂತರ್‌ಗೌಡ ನೂರಾರು ಕೋಟಿ ರು. ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶಶಿಧರ್‌ ಹೇಳಿದರು.
ಸುಂಟಿಕೊಪ್ಪ ಪಂಚಾಯಿತಿ ಪೌರಕಾರ್ಮಿಕರಿಗೆ ಸನ್ಮಾನ
ಪಟ್ಟಣ ಸ್ವಚ್ಛವಾಗಿರಲು ಪೌರ ಕಾರ್ಮಿಕರು ನಿರ್ವಹಿಸುವ ಕೆಲಸವೇ ಅನನ್ಯವಾದುದು ಎಂದು ಪಿ. ಆರ್‌. ಸುನಿಲ್‌ ಕುಮಾರ್‌ ಹೇಳಿದರು.
ಜೀಪ್ ಆಫ್‌ ರೋಡ್ ರ‍್ಯಾಲಿಗೆ ಚಾಲನೆ
ಜೀಪ್‌ ಆಫ್‌ ರೋಡ್‌ ಗ್ರಾಮೀಣ ಜನರನ್ನು ರಂಜಿಸಿತು. 125 ವಾಹನಗಳಲ್ಲಿ 250 ಸ್ಪರ್ಧಿಗಳು ಭಾಗವಹಿಸಿದ್ದರು.
ಪೆರಾಜೆ ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ಪ್ರಶಸ್ತಿ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್‌ ಮಂಗಳೂರು ವತಿಯಿಂದ ಸ್ಕ್ಯಾಡ್ಸ್‌ ಪ್ರಥಮ ಪ್ರಶಸ್ತಿಗೆ ಭಾಜನವಾಗಿದೆ.
ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಘಟಕದ ವಾರ್ಷಿಕ ಸಾಮಾನ್ಯ ಸಭೆ
ರೆಡ್‌ಕ್ರಾಸ್‌ ಸಂಸ್ಥೆ ಮಾನವೀಯ ಮೌಲ್ಯ ಎತ್ತಿಹಿಡಿಯುವ ಸಂಘಟನೆಯಾಗಿದೆ ಎಂದು ಕಿರಣ್‌ ಜಿ ಗೌರಯ್ಯ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 539
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved