• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಾಯ ಮಟ್ಟದಲ್ಲಿರುವ ವಿದ್ಯುತ್ ಕಂಬಗಳ ತೆರವಿಗೆ ಒತ್ತಾಯ
ನರಿಯಂದಡ ಗ್ರಾಮದ ಮುಖ್ಯರಸ್ತೆಯ ಬದಿಯಲ್ಲಿ ಇರುವ ವಿದ್ಯುತ್‌ ಕಂಬಗಳು ಬೀಳುವ ಹಂತದಲ್ಲಿದೆ. ಜೀವ ಅಪಾಯವಾಗುವ ಮುನ್ನ ತಕ್ಷಣವೇ ವಿದ್ಯುತ್‌ ಕಂಬ ಬದಲಾಯಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಮಡಿಕೇರಿ: ಪ್ರಬಂಧ, ಚಿತ್ರಕಲಾ ಸ್ಪರ್ಧೆ
ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿದರು.
ಮಡಿಕೇರಿಯ ಬೆಟ್ಟದ ನಿವಾಸಿಗಳಿಗೆ ಆತಂಕ
ಮಳೆಗಾಲದಲ್ಲಿ ಮಡಿಕೇರಿಯ ಬೆಟ್ಟದ ನಿವಾಸಿಗಳಿಗೆ ಆತಂಕ ಉಂಟಾಗುತ್ತದೆ. ಮಳೆಗೆ ಬರೆ ಕುಸಿಯುವ ಭೀತಿ ಕಾಡುತ್ತದೆ.
ಕೊಡಗಿನಲ್ಲಿ ಮಳೆ ಇಳಿಮುಖ
ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ವಾತಾವರಣ ಕಡಿಮೆಯಾಗಿದೆ. ಬಿಡುವು ನೀಡಿ ಆಗಾಗ್ಗೆ ಮಳೆ ಸುರಿದಿದೆ.
ಅನುದಾನಿತ ಶಾಲೆಗಳ ಮಕ್ಕಳ ಅನುಪಾತ ಮಿತಿ ಸಡಿಲಗೊಳಿಸಿ: ಭೋಜೇಗೌಡ ಆಗ್ರಹ
ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಪ್ರಮುಖವಾಗಿ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿರುವುದು. ಆದ್ದರಿಂದ ಸರ್ಕಾರ ಇಪ್ಪತ್ತೈದು ಮಕ್ಕಳ ಅನುಪಾತದ ಸಂಖ್ಯೆಯ ಮಿತಿ ಸಡಿಲಗೊಳಿಸುವ ಮೂಲಕ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಉಳಿಸಿ ಮಕ್ಕಳ ಕಲಿಕೆಗೆ ಹಾಗೂ ಶಿಕ್ಷಕರ ಸೇವಾ ಭದ್ರತೆಗೆ ಸರ್ಕಾರ ಗಮನಹರಿಸಬೇಕು ಎಂದು ಭೋಜೇಗೌಡ ಒತ್ತಾಯಿಸಿದರು.
ಕೊಡಗಿನಲ್ಲಿ ಇಳಿಮುಖಗೊಂಡ ಮಳೆ : ತಗ್ಗಿದ ಪ್ರವಾಹ
ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು. ಮಳೆಯ ತೀವ್ರತೆ ತಗ್ಗಿದ್ದರಿಮದ ಜಿಲ್ಲೆ ಕೆಲವು ಕಡೆಗಳಲ್ಲಿ ಉಂಟಾಗಿದ್ದ ಪ್ರವಾಹ ಇಳಿಮುಖಗೊಂಡಿದೆ. ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಹಾನಿಯುಂಟಾಗಿದೆ.
ಮದ್ಯದಂಗಡಿಗೆ ಅವಕಾಶ ನೀಡಿದರೆ ಪ್ರತಿಭಟನೆ: ಮಹಿಳೆಯರ ಎಚ್ಚರಿಕೆ
ಇತ್ತೀಚೆಗೆ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದೆಂದು ಗ್ರಾ.ಪಂ.ಗೆ ದೂರು ನೀಡಿದ್ದೇವೆ. ಹೀಗಿದ್ದರೂ ಅವಕಾಶ ಕೊಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಎನ್‍ಒಸಿಯನ್ನು ರದ್ದುಗೊಳಿಸಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನದಲ್ಲಿ ಮಹಿಳೆಯರು, ಸ್ತ್ರೀಶಕ್ತಿ ಸಂಘಟನೆ ಮತ್ತು ಸಾರ್ವಜನಿಕರು ಪ್ರತಿಭಟನೆ ಮೂಲಕ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಪ್ರವಾಹ ಪೀಡಿತ ಚೇರಿಯಪರಂಬುವಿಗೆ ಸಚಿವ ಭೋಸರಾಜು ಭೇಟಿ
ಪ್ರವಾಹ ಪೀಡಿತ ಪ್ರದೇಶ ಚೇರಿಯಪರಂಬುವಿಗೆ ಕೊಡಗು ಉಸ್ತುವಾರಿ ಸಚಿವ ಭೋಸರಾಜು ಭೇಟಿ ನೀಡಿದರು. ನಾಪೋಕ್ಲು -ಕಲ್ಲು ಮೊಟ್ಟೆಗೆ ರಸ್ತೆ ಸಂಪರ್ಕಕ್ಕೆ ನೂತನವಾಗಿ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆ ಪರಿಸರವನ್ನು ಪರಿಶೀಲನೆ ನಡೆಸಿದರು.
ಕೊಡಗು ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದ ಕಾಡಾನೆ ಹಾವಳಿ
ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅಧ್ಯಕ್ಷತೆಯಲ್ಲಿ ಕೊಡಗು ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಆನೆ-ಮಾನವ ಸಂಘರ್ಷದ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.
ಪಕ್ಷದಲ್ಲಿ ಯಾವುದೇ ಸಮಸ್ಯೆಗಳಿಲ್ಲ: ಭೋಸರಾಜು
ನಮ್ಮಲ್ಲಿ ಮುಖ್ಯಮಂತ್ರಿ, ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಇದ್ದಾರೆ. ಯಾರೋ ಹಿರಿಯರು ಸಂದರ್ಭಕ್ಕೆ ಅನುಗುಣವಾಗಿ ಮಾತನಾಡಿರಬಹುದು. ಅದು ಬಿಟ್ಟರೆ ಕ್ರಾಂತಿ ಆಗುವಂತಹದ್ದು ಅಥವಾ ಹೆಚ್ಚು ಕಡಿಮೆ ಆಗುವುದೆಲ್ಲ ಇಲ್ಲ. ಪಕ್ಷದಲ್ಲಿ ಆಗಲಿ, ಆಡಳಿತದಲ್ಲಿ ಆಗಲಿ, ಏನೇ ಆಗಬೇಕಾದರೂ ಹೈಕಮಾಂಡ್ ಇದೆ, ಪಕ್ಷವಿದೆ ಎಂದು ಭೋಸರಾಜು ತಿಳಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved