• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರಮ, ಸಂಸ್ಕೃತಿ ಮಹತ್ವ ಅರಿಯಲು ಎನ್‌ಎಎಸ್‌ಎಸ್‌ ವೇದಿಕೆ: ಡಾ.ಸೀನಪ್ಪ
ಶ್ರಮ, ಸಂಸ್ಕೃತಿಯ ಮಹತ್ವ ಅರಿಯಲು ಎನ್‌ಎಸ್‌ಎಸ್‌ ಉತ್ತಮ ವೇದಿಕೆ ಎಂದು ಕೊಡಗು ವಿವಿ ಕುಲಸಚಿವ ಡಾ. ಸೀನಪ್ಪ ತಿಳಿಸಿದರು.
ರಸ್ತೆ ಬದಿ ಕಸ ಎಸೆದ ಪ್ರವಾಸಿಗರಿಗೆ ಅಪ್ಪಚ್ಚು ರಂಜನ್ ಸ್ವಚ್ಛತೆ ಪಾಠ!
ಪ್ರವಾಸಿಗರಿಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್‌ ಸ್ವಚ್ಛತೆ ಪಾಠ ಹೇಳಿದ್ದಾರೆ. ರಸ್ತೆಗೆ ಎಸೆದ ಕಸ ಅವರಿಂದಲೇ ತೆರವು ಮಾಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ; ಕೃಷಿ ಚಟುವಟಿಕೆ ಚುರುಕು
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಬತ್ತ ಸಸಿಮಡಿ ಕಾರ್ಯ ಆರಂಭವಾಗಿದೆ.
ಪ್ರವಾಸಿ ಮಾರ್ಗದರ್ಶಿ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿಗಳನ್ನು ಅಗತ್ಯ ದಾಖಲಾತಿಯೊಂದಿಗೆ ಜು. 31ರ ಸಂಜೆ 5ಗಂಟೆಯೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿ ನೀಡಲಾಗುವುದು.
ಜು.3ರಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆ
ಕೊಡಗು ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳೆದುರು ಬಿಜೆಪಿ ವತಿಯಿಂದ ಜು. 3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್‌ಕುಮಾರ್‌ ಮಾಹಿತಿ ನೀಡಿದರು.
ಶನಿವಾರಸಂತೆ ಹೋಬಳಿ ಬೆಳೆಗಾರರ ಸಂಘದ ವಾರ್ಷಿಕ ಮಹಾಸಭೆ
ಶನಿವಾರಸಂತೆ ಹೋಬಳಿ ಬೆಳೆಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸಂಘಟನೆಯನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಮಾದಕ ವ್ಯಸನ ತಡೆಯಲ್ಲಿ ಔಷಧ ವ್ಯಾಪಾರಿಗಳ ಪಾತ್ರ ಪ್ರಮುಖ: ಶಿಂಧೆ
ಔಷಧ ವ್ಯಾಪಾರಿಗಳ ಸಂಘದ 66ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮ ನಡೆಯಿತು. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ ಅಧ್ಯಕ್ಷ ಜಗನ್ನಾಥ ಎಸ್‌. ಶಿಂಧೆ ಉದ್ಘಾಟಿಸಿದರು.
ಜಿಲ್ಲೆಯಲ್ಲಿ ಇಂದಿನಿಂದ ಭಾರಿ ವಾಹನ ಸಂಚಾರ ನಿಷೇಧ
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಜು. 1ರಿಂದ 30 ರವರೆಗೆ ಘನ ವಾಹನಗಳ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಘನ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಡೆಂಘೀ ನಿಯಂತ್ರಣಕ್ಕೆ ಉಪ ಕಾರ್ಯದರ್ಶಿ ಸೂಚನೆ
ತಾಲೂಕಿನಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದೆ. ಸಾರ್ವಜನಿಕರು ಎಚ್ಚರ ವಹಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.
ದಲಿತ ಸಂಘರ್ಷ ಸಮಿತಿಯಿಂದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ವಿತರಣೆ
ಬಾಬಾ ಸಾಹೇಬ್‌ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ 133ನೇ ಜನ್ಮದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ ಮಾಡಲಾಯಿತು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 415
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved