• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭಾಷೆಯ ಬೆಳವಣಿಗೆಗೆ ಶರಣರ ಕೊಡುಗೆ ಅಪಾರ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ
ಸಾಹಿತ್ಯಕ್ಕೆ ಶರಣ ಸಾಹಿತ್ಯದ ಕೊಡುಗೆ ವಿಶ್ವವ್ಯಾಪಿ. ಜನಸಾಮಾನ್ಯರಿಗೆ ಅರ್ಥವಾಗುವಂತೆ ವಚನಗಳನ್ನು ಶರಣರು ರೂಪಿಸಿದ್ದಾರೆ ಎಂದು ಉಪನ್ಯಾಸಕರಾದ ಪ್ರತಿಮಾ ರೈ ತಿಳಿಸಿದರು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ: ದೂರು ನೀಡಲು ಸದಸ್ಯರ ಆಗ್ರಹ
ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು ಜಿಲ್ಲಾಧಿಕಾರಿಗಳಿಗೆ ದೂರು ನೀಡಬೇಕು ಎಂದು ಸದಸ್ಯರು ಆಗ್ರಹಿಸಿದರು. ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಮಡಿಕೇರಿಯ ಮಳೆ ಹಾನಿ ಪ್ರದೇಶಗಳಿಗೆ ಡಾ.ಮಂತರ್ ಗೌಡ ಭೇಟಿ, ಪರಿಶೀಲನೆ
ಮಳೆ ಹಾನಿ ಪ್ರದೇಶಗಳಿಗೆ ಶಾಸಕರಾದ ಮಂತರ್‌ಗೌಡ ಭೇಟಿ ನೀಡಿ ಪರಿಶೀಲಿಸಿದರು. ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬುದ್ಧಿವಂತಿಕೆ ಯಾರದ್ದೂ ಸೊತ್ತಲ್ಲ: ಮೇದುರ ವಿಶಾಲ
ಶ್ರೀರಾಮ ಟ್ರಸ್ಟ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳು ಸ್ವಸಾಮರ್ಥ್ಯದಿಂದ ಮುಂದೆ ಬರಬೇಕು ಎಂದು ಪ್ರಾಂಶುಪಾಲರಾದ ಮೇದುರ ವಿಶಾಲ ಹೇಳಿದರು.
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಯಿತು. ಮಾದಕ ದ್ರವ್ಯ ವ್ಯಸನ ಬಗ್ಗೆ ಅರಿವು ಮೂಡಿಸಲಾಯಿತು.
ಅಕ್ರಮ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿ ಬಂಧನ
ಅಕ್ರಮ ಗಾಂಜಾ ಮಾರಾಟ ನಡೆಸುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿ ವಶದಲ್ಲಿದ್ದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು ಅಂದಾಜು ಮೌಲ್ಯ 30, 000 ರು . ಎನ್ನಲಾಗಿದೆ.
ಕೊಡಗಿನ ಮುಂಗಾರಿನ ಸೊಬಗು ಚೇಲಾವರ ಜಲಪಾತ
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಿಂದ ನಾಪೋಕ್ಲು, ಕಕ್ಕಬ್ಬೆ ಮರ್ಗವಾಗಿ ಸುಮಾರು ೩೫ ಕಿ.ಮೀ. ಕ್ರಮಿಸಿದರೆ ಚೆಯ್ಯಂಡಾಣೆ ಗ್ರಾಮ ಸಿಗುತ್ತದೆ. ಅಲ್ಲಿಂದ ೩ ಕಿ.ಮೀ. ದೂರದಲ್ಲಿ ಚೇಲವಾರ ಗ್ರಾಮದಲ್ಲಿ ಆಮೆಪಾರೆ ಎಂಬಲ್ಲಿ ಚೇಲಾವರ ಜಲಪಾತ ಸಿಗುತ್ತದೆ. ಬೆಟ್ಟಗುಡ್ಡಗಳ ನಡುವೆ ಕಬ್ಬೆಬೆಟ್ಟದ ಸಂಧಿಯಿಂದ ಸುಮಾರು ೯೦ ಅಡಿಗಳಷ್ಟು ಎತ್ತರದಿಂದ ಸುಂದರ ಪರಿಸರದ ರುದ್ರ ರಮಣೀಯ ಹಾಲ್ನೋರೆಯಂತೆ ದುಮುಕುವ ಜಲಧಾರೆಯೇ ಚೇಲವಾರ ಜಲಪಾತ.
ಸರಿ ಇರುವ ಒಳಚರಂಡಿ ಮರು ದುರಸ್ತಿ ಆರೋಪ: ಗ್ರಾಮಸ್ಥರ ಆಕ್ಷೇಪ
ಶನಿವಾರಸಂತೆ ಗ್ರಾಮ ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆ ಅಡಿ ಶನಿವಾರಸಂತೆ ಮುಖ್ಯರಸ್ತೆಯಲ್ಲಿ ಸರಿ ಇದ್ದ ಒಳಚರಂಡಿಯನ್ನು ಪುನಃ ದುರಸ್ತಿ ಕಾಮಗಾರಿಗೆ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕಾಮಗಾರಿಗೆ ಸ್ಥಳೀಯರಾದ ಮೆಡಿಕಲ್ ಮಂಜುನಾಥ್ ಸತೀಶ್ ಮತ್ತು ರಂಗಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.
ಧರಣಿ ಯಶಸ್ವಿ: ಹಿಂದೆ ಸಂಚರಿಸಿದ ಬಸ್ಸಲ್ಲೇ ಊರಿಗೆ ಮರಳಿದ ಗ್ರಾಮಸ್ಥರು!
ಹಲವು ವರ್ಷಗಳಿಂದ ನಿಂತು ಹೋಗಿದ್ದ ಕೆಎಸ್‌ಆರ್‌ಟಿಸಿ ಸಂಚಾರ ಮರು ಆರಂಭಿಸುವಂತೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಕೊನೆಗೂ ತಮ್ಮೂರಿಗೆ ಬಸ್‌ನೊಂದಿಗೆ ಮರಳಿದ ಅಪರೂಪದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ. ಪ್ರತಿಭಟನಾಕಾರರ ಆಗ್ರಹಕ್ಕೆ ಮಣಿದ ಸಹಾಯಕ ಸಂಚಾರಿ ಮೇಲ್ವಿಚಾರಕರು ತಕ್ಷಣವೇ ಜಾರಿಗೆ ಬರುವಂತೆ ಬಸ್ ಸಂಚಾರ ಪುನರಾರಾಂಭಿಸಿದರಲ್ಲದೆ, ಅದೇ ಬಸ್‌ನಲ್ಲಿ ಪ್ರತಿಭಟನಾಕಾರರನ್ನು ಅವರ ಊರಿಗೆ ಕಳುಹಿಸಿದರು.
ಕೊಡಗಿನ ಕಿತ್ತಳೆ ಪುನಶ್ಚೇತನ: ಜೇನು, ಅಣಬೆ ಕೃಷಿಗೆ ಉತ್ತೇಜನ
ಕೊಡಗಿನ ಕಿತ್ತಳೆ ಪುನಶ್ಚೇತನ ಸೇರಿದಂತೆ ಜೇನು ಹಾಗೂ ಅಣಬೆ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ಸುಮಾರು ರು.2.37 ಕೋಟಿ ವೆಚ್ಚದದಲ್ಲಿ ಮೂರು ವರ್ಷದ ಯೋಜನೆಗಳಿಗೆ ಅನುಮೋದನೆ ದೊರಕಿದ್ದು, ರೈತರು ಇದರ ಲಾಭ ಪಡೆದುಕೊಳ್ಳಬಹುದಾಗಿದೆ.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 415
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved