ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೈ ಫ್ಲೈಯರ್ಸ್ ಕಪ್ ಹಾಕಿ: ಚೇಂದಂಡ ಚಾಂಪಿಯನ್
ಹೈಫ್ಲೈಯರ್ಸ್ ಕಪ್-2024ರಲ್ಲಿ ಬಲಿಷ್ಠ ಚೇಂದಂಡ ತಂಡ ಮೊದಲ ಬಾರಿಗೆ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು. ಫೈನಲ್ ಪ್ರವೇಶಿಸಿದ್ದ ಮುರುವಂಡ ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.
ಸೇನಾನಿಗಳ ಅವಹೇಳನ: ನಾಳೆ ಕೊಡಗು ಬಂದ್ ಕರೆ
ಕೊಡಗಿನ ವೀರ ಸೇನಾನಿಗಳನ್ನು ಅಪಮಾನ ಮಾಡಿದ ಆರೋಪಿಯನ್ನು ಕೊಡಗಿನಿಂದ 6 ತಿಂಗಳ ಕಾಲ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಸರ್ವಜನಾಂಗದ ಒಕ್ಕೂಟ ಗುರುವಾರ ಕೊಡಗು ಬಂದ್ಗೆ ಕರೆ ನೀಡಿದೆ.
ಬೆಳ್ಳೂರು: ಹುಲಿ ಘರ್ಜನೆ ಬೆನ್ನಲ್ಲೇ ಕೂಂಬಿಂಗ್ ಶುರು
ಹುದಿಕೇರಿ ಗ್ರಾ. ಪಂ. ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಮತ್ತೆ ಹುಲಿಯ ಘರ್ಜನೆ ಶಬ್ದ ಗ್ರಾಮಸ್ಥರು ಕೇಳಿದ ಬೆನ್ನಲ್ಲೇ ಮಂಗಳವಾರದಿಂದ ಹೆಚ್ಚಿನ ಸಿಬ್ಬಂದಿಯೊಂದಿಗೆ ಹುಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಿದೆ.
ಚೆರಿಯಪರಂಬು: ಫೆ.8ರಿಂದ ಕೊಡಗು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ
ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ 6 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಗೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದ್ದು, ರಾಜಕೀಯ ವಲಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.
ಕೂಡಿಗೆ: ಮಗುವಿನ ಮೇಲೆ ಬಿಸಿ ಸಾಂಬಾರ್ ಬಿದ್ದು ತೀವ್ರ ಗಾಯ
ಮಧ್ಯಾಹ್ನ ಮಕ್ಕಳಿಗೆ ಊಟ ಬಡಿಸುವ ಸಂದರ್ಭ ಅಂಗನವಾಡಿ ಸಹಾಯಕಿಯ ಕೈ ತಪ್ಪಿನಿಂದ ಮಗುವಿನ ತೊಡೆ ಮೇಲೆ ಬಿಸಿ ಸಾಂಬಾರ್ ಚೆಲ್ಲಿದೆ. ಪರಿಣಾಮ ಮಗುವಿನ ತೊಡೆಯ ಬಹುತೇಕ ಭಾಗ ಸುಟ್ಟ ಗಾಯಗಳಾಗಿವೆ.
ಸುಂಟಿಕೊಪ್ಪ: ಸಂತ ಅಂತೋಣಿ ದೇವಳದಲ್ಲಿ ಅಮಲೋದ್ಭವ ಮಾತೆಯ ಹಬ್ಬ
ಯೇಸು ಕ್ರಿಸ್ತರ ತಾಯಿ ಮಾತೆ ಮರಿಯಮ್ಮನವರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ಅಮಲೋದ್ಭವ ಮಾತೆಯ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದಲಿತ ಸಂಘರ್ಷ ಸಮಿತಿಯಿಂದ ಕಾಲ್ನಡಿಗೆ ಜಾಥಾ
ನಿವೇಶನ ರಹಿತರಿಗೆ ನಿವೇಶನ ಹಕ್ಕುಪತ್ರ, ಮೂಲಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸುದೀರ್ಘ ಆರು ಗಂಟೆಗಳ, 13 ಕಿ.ಮೀ. ಕಾಲ್ನಡಿಗೆ ಜಾಥಾ ನಡೆಯಿತು.
ಟಿ.ಶೆಟ್ಟಿಗೇರಿ: ಆರೋಗ್ಯ ತಪಾಸಣಾ ಉಚಿತ ಶಿಬಿರ
ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ಸೋಮವಾರ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಿತು. ಶಿಬಿರದಲ್ಲಿ ಸುಮಾರು 140 ಜನರು ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಂಡರು.
ಮಡಿಕೇರಿ: ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, 1-19 ವರ್ಷದೊಳಗಿನ ಮಕ್ಕಳಿಗೆ ಆಲ್ಬೆಂಡಜೋಲ್- 400 ಎಂಜಿ ಮಾತ್ರೆಯನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹೈ ಫ್ಲೈಯರ್ಸ್ ಕಪ್ ಹಾಕಿ: ಮುರುವಂಡ, ಚೇಂದಂಡ ಫೈನಲ್ಗೆ
ಪ್ರಥಮ ಸೆಮಿಫೈನಲ್ ಪಂದ್ಯದಲ್ಲಿ ಮರುವಂಡ ತಂಡವು ತೀತಮಾಡ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿತು. 2ನೇ ಸೆಮಿಫೈನಲ್ ಪಂದ್ಯದಲ್ಲಿ ಚೇಂದಂಡ ತಂಡ ಚಂದುರ ತಂಡ ಶೂಟೌಟ್ನಲ್ಲಿ 4-2 ಗೋಲುಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ಪ್ರವೇಶಿಸಿತು.
< previous
1
...
249
250
251
252
253
254
255
256
257
...
545
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?