• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವೆಂಬರ್‌ನಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’: ಡಾ.ಪುಷ್ಪಾ ಅಮರನಾಥ್
ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷ ಡಾ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.
ಆಸ್ತಿ ವೈಷಮ್ಯದಿಂದ ಮಹಿಳೆ ಕೊಲೆ: ಆರೋಪಿ ಪುತ್ತೂರಿನಲ್ಲಿ ಸೆರೆ
ಎರಡು ವರ್ಷ ಎಂಟು ತಿಂಗಳ ಹಿಂದೆ ಆಸ್ತಿ ವೈಷಮ್ಯದಲ್ಲಿ ಮಹಿಳೆಯನ್ನು ಕತ್ತಿಯಿಂದ ಕಡೆದು ಕೊಲೆ ಮಾಡಿ ಮತ್ತೋರ್ವ ಮಹಿಳೆಯನ್ನು ಗಂಭೀರವಾಗಿ ಗಾಯಗೊಳಿಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಶ್ರೀಮಂಗಲ ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರೇಮಾ ಅವರ ಗಂಡನ ಅಕ್ಕನ ಮಗ, ಮಂಗಳೂರು ತಣ್ಣೀರುಬಾವಿ ನಿವಾಸಿ ರಾಜೇಶ್ (42) ಬಂಧಿತ ಆರೋಪಿ.
ದಸರಾ ಜನೋತ್ಸವ ಕಾಫಿ ಟೇಬಲ್ ಬುಕ್ 29ರಂದು ಲೋಕಾರ್ಪಣೆ
ದಸರಾ ಜನೋತ್ಸವದ ಸಮಗ್ರ ಮಾಹಿತಿಗಳನ್ನು ಸಂಗ್ರಹಿಸಿ ಪತ್ರಕರ್ತ ಅನಿಲ್‌ ಎಚ್‌.ಟಿ. ಪ್ರಕಟಿಸಿರುವ 132 ವರ್ಣಪುಟಗಳ ಸಂಗ್ರಹಯೋಗ್ಯ ಕೖತಿಯಾಗಿರುವ ‘ಮಡಿಕೇರಿ ದಸರಾ ಜನೋತ್ಸವ’ವನ್ನು ಸೆ.೨೯ರಂದು ಸಂಜೆ 4 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಲೋಕರ್ಪಣೆಗೊಳಿಸುವರು.
ಕಾಫಿ ದಸರಾದಿಂದ ರೈತರಿಗೆ ಹೆಚ್ಚಿನ ಮಾಹಿತಿ: ಮಂತರ್‌ ಗೌಡ ಸಲಹೆ
ಮಡಿಕೇರಿ ದಸರಾ ಉತ್ಸವದಲ್ಲಿ ಅ.6 ಮತ್ತು 7 ರಂದು ಆಯೋಜಿತ ಕಾಫಿ ದಸರಾ ಸಂಬಂಧಿತ ಜಿಲ್ಲೆಯ ವಿವಿಧ ಕಾಫಿ ಬೆಳೆಗಾರ ಸಂಘಟನೆಗಳ ಪ್ರಮುಖರು, ಅಧಿಕಾರಿಗಳೊಂದಿಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಪೂರ್ವಭಾವಿ ಸಭೆ ನಡೆಸಿದರು.
ಸಿದ್ದಾಪುರ: ಜಿಲ್ಲೆಯ ದೊಡ್ಡ ಗ್ರಾಮ ಪಂಚಾಯಿತಿಗೆ ಖಾಯಂ ಪಿಡಿಒ ಕೊರತೆ!
ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸದಸ್ಯರನ್ನು ಹೊಂದಿರುವ ಸಿದ್ದಾಪುರ ಗ್ರಾಮ ಪಂಚಾಯತಿಯಲ್ಲಿ ಖಾಯಂ ಪಿಡಿಒ ಇಲ್ಲದೆ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಪಂಚಾಯತಿ ಕಚೇರಿ ಕೆಲಸಗಳು ಸಕಾಲದಲ್ಲಿ ನಡೆಯದೆ ಪರಿತಪಿಸುವಂತಾಗಿದೆ. ಗ್ರಾಮದ ಆಭಿವೃದ್ಧಿಗೂ ಹಿನ್ನಡೆಯಾಗಿದೆ‌.
‘ಒಲವಿನ ಸವಾರಿ’ ಕಥಾ ಸಂಕಲನ ಲೋಕಾರ್ಪಣೆ
ಹೇಮಂತ್ ಪಾರೇರಾ ರಚಿಸಿರುವ ‘ಒಲವಿನ ಸವಾರಿ’ ಕಥಾ ಸಂಕಲನ ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಲೋಕಾರ್ಪಣೆಗೊಂಡಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಕೃತಿ ಬಿಡುಗಡೆಗೊಳಿಸಿದರು.
ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಮಹೋತ್ಸವ
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಬುಧವಾರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಮಹೋತ್ಸವ ಉದ್ಘಾಟನೆ ನಡೆಯಿತು.
ಸೋಮವಾರಪೇಟೆ: ಶಿಕ್ಷಕರಿಗೆ ರೋಟರಿ ನೇಷನ್ ಬಿಲ್ಡರ್‌ ಪ್ರಶಸ್ತಿ ಪ್ರದಾನ
ಗೋಣಿಮರೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಆರ್. ಸುನಿತಾ, ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಸ್.ಎಂ. ಆಶಾ, ಜಕ್ಕನಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಗುಣವತಿ, ದೊಡ್ಡಮಳ್ತೆ ಅಂಗನವಾಡಿ ಶಿಕ್ಷಕಿ ಎಚ್.ಎಸ್. ಸವಿತ, ಬೆಟ್ಟದಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಕೆ.ಎನ್. ಕವಿತ ಹಾಗೂ ಗೌಡಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ.ಇ. ಪ್ರವೀಣ್ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಿತು.
ಮದ್ಯವ್ಯಸನಕ್ಕೆ ಜಾತಿ, ಧರ್ಮ, ಪಕ್ಷ ಭೇದವಿಲ್ಲ: ಲೀಲಾವತಿ
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ಘಟಕ ನೇತೃತ್ವದಲ್ಲಿ ಕಾರುಗುಂದ ಗೌಡ ಸಮಾಜದಲ್ಲಿ ಎಂಟು ದಿನಗಳ ಕಾಲ 1855ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ನಡೆಯಿತು.
ಮಾತೃ ಭಾಷೆ ನಮಗೆಲ್ಲ ಅತ್ಯವಶ್ಯಕ: ಶಾಸಕ ಡಾ. ಮಂತರ್ ಗೌಡ
ಎಲ್‌ಕೆಜಿ ನೂತನ ಕೊಠಡಿಗಳನ್ನು ಶಾಸಕ ಡಾ. ಮಂತರ್‌ ಗೌಡ ಉದ್ಘಾಟಿಸಿದರು .ತಾ. ಪಂ. ಮಾಜಿ ಅಧ್ಯಕ್ಷ ಎಸ್‌.ಎಂ. ಡಿಸಿಲ್ವ ಮಾತನಾಡಿದರು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 486
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved