• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಲೆಮಾರಿ, ಅರೆ ಅಲೆಮಾರಿ ಜನಾಂಗ ಅಭಿವೃದ್ಧಿಗೆ ಕ್ರಮ: ಕವಿತಾ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರ ಸರ್ವತೋಮುಖ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ ತಿಳಿಸಿದ್ದಾರೆ.
ರೆಸಾರ್ಟ್ ನಿರ್ಮಾಣಕ್ಕೆ ಅನುಮತಿ: ಗ್ರಾಮಸ್ಥರ ವಿರೋಧ
ಮಕ್ಕಳಗುಡಿ ಬೆಟ್ಟದ ಸಮೀಪದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಕಿರಗಂದೂರು, ತಾಕೇರಿ, ಬಿಳಿಗೇರಿ ಗ್ರಾಮದ ಅನೇಕರು ಕಿರಗಂದೂರು ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ವಿರೋಧ ವ್ಯಕ್ತಪಡಿಸಿ, ಕೂಡಲೆ ಪಂಚಾಯಿತಿ ಎನ್‌ಒಸಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಕಾವೇರಿ ಕಾರ್ನಿವಲ್ ೨೦೨೪’
ವಿರಾಜಪೇಟೆ ಕಾವೇರಿ ವಿದ್ಯಾ ಸಂಸ್ಥೆಗಳು, ಕಾವೇರಿ ಪದವಿ ಪೂರ್ವ ಕಾಲೇಜು ವತಿಯಿಂದ ಕಾಲೇಜು ಸಭಾಂಗಣದಲ್ಲಿ ‘ಕಾವೇರಿಯನ್ಸ್ ಕಾರ್ನಿವಲ್ 2024’ ಕಾರ್ಯಕ್ರಮ ಸಂಪನ್ನಗೊಂಡಿತು.
ರೈತ ಹೋರಾಟ ಸಮಿತಿ ಪ್ರತಿಭಟನೆಗೆ ವಿವಿಧ ಗ್ರಾಮಗಳ ಅಧ್ಯಕ್ಷರ ಬೆಂಬಲ
ಸಿ ಆ್ಯಂಡ್ ಡಿ ಭೂಮಿ ಭೂಮಂಜೂರಿಗೆ ಆಗ್ರಹಿಸಿ ರೈತ ಹೋರಾಟ ಸಮಿತಿ ಹೋರಾಟಕ್ಕೆ ವಿವಿಧ ಗ್ರಾಮಗಳ ಅಧ್ಯಕ್ಷರು ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟ ಸಮಿತಿ ವತಿಯಿಂದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷರ ಸಭೆಯಲ್ಲಿ ಹೋರಾಟದ ರೂಪುರೇಷಗಳ ಬಗ್ಗೆ ಚರ್ಚೆ ನಡೆಯಿತು.
ಸುಂಟಿಕೊಪ್ಪ: ಭೂಮಿಪೂಜೆಗಷ್ಟೇ ಸೀಮಿತಗೊಂಡ ರಸ್ತೆ ಅಭಿವೃದ್ಧಿ
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿ ಭೂಮಿಪೂಜೆ ನೆರವೇರಿಸಲಾಗಿದೆ. ಭೂಮಿಪೂಜೆ ನಡೆದು ಅನೇಕ ತಿಂಗಳುಗಳೇ ಕಳೆದರೂ ಇನ್ನೂ ಪ್ರಾಥಮಿಕ ಹಂತದ ಕಾಮಗಾರಿಯೇ ಆರಂಭವಾಗದೆ ಜನರು ಹದಗಟ್ಟೆ ರಸ್ತೆಯಲ್ಲೇ ಸಂಚರಿಸುವಂತಾಗಿದೆ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಭಿವೃದ್ಧಿ: ಮಂತರ್‌ ಗೌಡ ಭರವಸೆ
ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ಹಳೇ ಕಟ್ಟಡದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಅರೆ ವಿಶೇಷ ಕೊಠಡಿ ಸ್ಥಾಪಿಸಲಾಗಿದ್ದು, ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಶೇಷ ಆರೋಗ್ಯ ಸೇವೆ ಕಲ್ಪಿಸಲು ಮುಂದಾಗಲಾಗಿದೆ.
ಇಂದಿನ ಸ್ವಾಭಿಮಾನಿ ಸಮಾವೇಶಕ್ಕೆ ಕೊಡಗಿನಿಂದ 5-8 ಸಾವಿರ ಮಂದಿ: ರಮೇಶ್‌
ಹಾಸನದಲ್ಲಿ ಇಂದು ನಡೆಯುವ ಸ್ವಾಭಿಮಾನಿ ಸಮಾವೇಶದಲ್ಲಿ ಪಾಲ್ಗೊಳ್ಳುವುದಕ್ಕೆ ಪೂರಕವಾಗಿ ಕೊಡಗಿನಿಂದ 50 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಮಟ್ಟ ಮತ್ತು ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ ಪಟ್ಟಣ ಪ್ರದೇಶಗಳಿಂದ ಹೆಚ್ಚಿನ ಬಸ್ ಗಳು ತೆರಳಲಿವೆ.
ರಾಜ್ಯೋತ್ಸವ ಒಂದು ದಿನಕ್ಕೆ ಸೀಮಿತವಾಗದಿರಲಿ: ಗೌರಯ್ಯ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕ ಹಾಗೂ ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ಆಶ್ರಯದಲ್ಲಿ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭ ನಡೆಯಿತು.
ಮಳೆಗೆ ಬೆಳೆ ಹಾನಿ: ಸ್ಥಳ ಪರಿಶೀಲನೆಗೆ ಕೂಡುಮಂಗಳೂರು ರೈತರ ಆಗ್ರಹ
ಕುಶಾಲನಗರ ತಾಲೂಕು ಕೂಡುಮಂಗಳೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಡಿ. ಭಾಸ್ಕರ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ 2024-25ನೇ ಸಾಲಿನ ಗ್ರಾಮ ಸಭೆಯಲ್ಲಿ ಮಳೆಯಿಂದ ಆಗಿರುವ ಕೃಷಿ ಹಾನಿ ಪರಿಶೀಲಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಂಘದ ಮಹಾಸಭೆ
ಮಡಿಕೇರಿ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ್ ಉದ್ಘಾಟಿಸಿದರು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved