• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ಮಂಡಳಿ 34 ನೇ ವಾರ್ಷಿಕೋತ್ಸವ
ನಗರದ ಶ್ರೀ ಆಂಜನೇಯ ದೇವಾಲಯದಲ್ಲಿ ಶ್ರೀರಾಮಾಂಜನೇಯ ಭಜನಾ ಮಂಡಳಿಯ 34 ನೇ ವಾಷಿ೯ಕೋತ್ಸವ ಅಂಗವಾಗಿ ಅಖಂಡ ಏಕಾಹ ಭಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಡಂಗ: ಬೃಹತ್ ಭೂಪರಿವರ್ತನೆ ವಿರೋಧಿಸಿ ಸಿಎನ್‌ಸಿ ಮಾನವ ಸರಪಳಿ
ಬೃಹತ್ ಲೇಔಟ್ ಹಾಗೂ ಮೆಗಾ ಟೌನ್‌ಶಿಪ್‌ಗಳಿಗಾಗಿ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಡುವುದನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಡಂಗದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಜಿಲ್ಲಾ ಮಟ್ಟಕ್ಕೆ ಆಯ್ಕೆ
ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯುವ ವಕೀಲರಿಗೆ ಹಿರಿಯರ ಮಾರ್ಗದರ್ಶನ ಅಗತ್ಯ: ಶಾಸಕ ಪೊನ್ನಣ್ಣ
ವಕೀಲ ವೃತ್ತಿಯ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಪೀಳಿಗೆಯ ವಕೀಲರಿಗೆ ಹಿರಿಯ ವಕೀಲರು ಪ್ರೋತ್ಸಾಹ ನೀಡುವ ಮಾರ್ಗದರ್ಶಿಗಳಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಸಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಕರೆ ನೀಡಿದ್ದಾರೆ. ನಗರದ ಹೊರವಲಯದಲ್ಲಿನ ಕ್ಯಾಪಿಟಲ್ ವಿಲೇಜ್ ರೆಸಾರ್ಟ್‌ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿತ ವಕೀಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗಾಂಗ ದಾನದಿಂದ ಸಾವಿನಲ್ಲೂ ಸಾರ್ಥಕತೆ: ಡಾ.ಯತಿರಾಜ್
ವಿರಾಜಪೇಟೆ ಕಾವೇರಿ ಕಾಲೇಜಿನ ಎನ್‌ಸಿಸಿ, ಎನ್ಎಸ್ಎಸ್ ಘಟಕ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಸೋಮವಾರ ಕಾಲೇಜಿನಲ್ಲಿ ನೇತ್ರದಾನದ ಕುರಿತ ಅರಿವು ಕಾರ್ಯಕ್ರಮ ನಡೆಯಿತು. ಕಾವೇರಿ ಕಾಲೇಜಿನಲ್ಲಿ ಎನ್‌.ಸಿ.ಸಿ ಯ 25 ಕೆಡೆಟ್ಸ್, ಎನ್‌ಎಸ್‌ಎಸ್‌ನ 20 ಸ್ವಯಂಸೇವಕರು ಹಾಗೂ 10 ಮಂದಿ ಉಪನ್ಯಾಸಕರು ನೇತ್ರದಾನಕ್ಕೆ ನೋಂದಣಿ ಮಾಡಿಸಿದರು.
ಕೊಡಗಿನಲ್ಲಿ ವ್ಯಾಪಕ ಮಳೆ: ಕೊಯ್ದ ಭತ್ತದ ಫಸಲು ನೀರುಪಾಲು
ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಕೊಡಗಿನಾದ್ಯಂತ ಮಂಗಳವಾರ ಭಾರಿ ಶೀತ ಗಾಳಿ ಬೀಸಿದ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಗೆ ಬರಲು ಭಯಪಡುವಂತಾಯಿತು.
ಬಲ್ಲಮಾವಟಿ ವಲಯ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ
ಬಲ್ಲಮಾವಟಿ ವಲಯ ಕಾಂಗ್ರೆಸ್‌ ಸಭೆ ಬಲ್ಲಮಾವಟಿ ಪಿಂಚಣಿದಾರರ ಕಟ್ಟಡದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ ಅಧ್ಯಕ್ಷತೆಯಲ್ಲಿ ನೆರವೇರಿತು.
ಹವಾಮಾನ ವೈಪರೀತ್ಯ ಮುನ್ನೆಚ್ಚರ ವಹಿಸಿ: ಹರ್ಷಲ್ ಗೋಯಲ್
ಹವಾಮಾನ ವೈಪರೀತ್ಯ ಸಂಬಂಧ ಮುನ್ನೆಚ್ಚರ ವಹಿಸಿದಲ್ಲಿ ಹಲವು ಅವಘಡಗಳನ್ನು ತಪ್ಪಿಸಬಹುದಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರವು ಕಾಲ ಕಾಲಕ್ಕೆ ಹೊರಡಿಸುವ ಮಾಹಿತಿ ಹಂಚಿಕೊಳ್ಳುವಂತೆ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ನಿರ್ದೇಶಕ ಹರ್ಷಲ್ ಗೋಯಲ್ ತಿಳಿಸಿದ್ದಾರೆ.
ವಿಶೇಷಚೇತನರು ಸಾಧನೆಯತ್ತ ಗಮನಹರಿಸಿ: ಶುಭಾ
‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ನಗರದ ಓಂಕಾರ ಸದನದಲ್ಲಿ ಮಂಗಳವಾರ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮ ನೆರವೇರಿತು.
50ಪ್ಲಸ್‌ ವಯೋಮಾನದ ಪುರುಷರ ಫುಟ್ಬಾಲ್‌: ಟೀಂ ಶಿವಾಜಿ ತಂಡಕ್ಕೆ ಪ್ರಶಸ್ತಿ
ಕೊಡಗುಮಾಸ್ಟರ್ಸ್‌ ಫುಟ್ಬಾಲ್ ಕಪ್ 2024 ವತಿಯಿಂದ ನಗರದ ತಾಲೂಕು ಮೈದಾನದಲ್ಲಿ ಹೊನಲುಬೆಳಕಿನ 50ಪ್ಲಸ್‌ ಪುರುಷರ 5 2 ಫುಟ್ಬಾಲ್ ಪಂದ್ಯಾಟ ನಡೆಯಿತು. ಟಾಸ್ ಮೂಲಕ ಟೀಮ್ ಶಿವಾಜಿ ತಂಡ ಚಾಂಪಿಯನ್ ಅಗಿಹೊರಹೊಮ್ಮಿತು. ವಿರಾಜಪೇಟೆನಗರ ಮತ್ತು 6 ಕಿ.ಮೀ. ಸರಹದ್ದಿನಲಿರುವ 1970, 80, 90ರ ದಶಕದಲ್ಲಿ ಫುಟ್ಬಾಲ್ ಆಟದ ಮೂಲಕ ಚಿರಪರಿಚಿತ ಕ್ರೀಡಾಕಲಿಗಳಿಗಾಗಿ ಪಂದ್ಯಾಟ ಆಯೋಜಿಸಲಾಗಿತ್ತು.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 545
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved