ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡವ ಬಲ್ಯ ನಮ್ಮೆ ಸಂಪನ್ನ
ಕೊಡವ ಬಲ್ಯ ನಮ್ಮೆಯ ಎರಡನೇ ದಿನ ವಿಚಾರಗೋಷ್ಠಿ, ಅಕಾಡೆಮಿ ಪ್ರಶಸ್ತಿ, ಪುಸ್ತಕ ಪ್ರಶಸ್ತಿ ಕಾರ್ಯಕ್ರಮ ನಡೆಯಿತು.
ಮುದ್ದಂಡ ಹಾಕಿ : ಪುಚ್ಚಿಮಾಡ ತಂಡಕ್ಕೆ ಗೆಲುವು
ಮುದ್ದಂಡ ಹಾಕಿ ಕಪ್ನಲ್ಲಿ ಪುಚ್ಚಿಮಾಡ ತಂಡ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಪ್ರವೇಶಿಸಿತು.
ಇಂದು ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 ಪಂದ್ಯಾವಳಿ
ಕೊಡವ ಕ್ರಿಕೆಟ್ ಲೆದರ್ಬಾಲ್ ಪ್ರೀಮಿಯರ್ ಲೀಗ್ ಸೀಸನ್ - 2 ಕ್ರಿಕೆಟ್ ಪಂದ್ಯಾವಳಿ ಏ. 1ರಿಂದ 13 ರವರೆಗೆ ಪಾಲಿಬೆಟ್ಟದಲ್ಲಿ ನಡೆಯಲಿದೆ.
ಕುಶಾಲನಗರದಲ್ಲಿ ರಂಜಾನ್ ಹಬ್ಬ ಆಚರಣೆ
ರಂಜಾನ್ ಹಬ್ಬದ ಅಂಗವಾಗಿ ಕುಶಾಲನಗರದಲ್ಲಿ ಸಮುದಾಯ ಬಾಂಧವರು ಸಮೀಪದ ಈದ್ಗಾ ಮೈದಾನದಲ್ಲಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಸುಂಟಿಕೊಪ್ಪದಲ್ಲಿ ರಂಜಾನ್ ಹಬ್ಬ ಆಚರಣೆ
ಸುಂಟಿಕೊಪ್ಪದಲ್ಲಿ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಡಗರ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಆಚರಿಸಿದರು.
ಜನರಲ್ ತಿಮ್ಮಯ್ಯ ಜೀವನ ಪ್ರತಿಯೊಬ್ಬರಿಗೂ ಆದರ್ಶ: ವಿನಾಯಕ ನರ್ವಾಡೆ
ಜನರಲ್ ತಿಮ್ಮಯ್ಯ ಅವರ ಜೀವನಾದರ್ಶ ಪ್ರತಿಯೋರ್ವರಿಗೂ ಸದಾ ಆದರ್ಶಪ್ರಾಯವಾಗಿದೆ ಎಂದು ವಿನಾಯಕ ನರ್ವಾಡೆ ಹೇಳಿದರು.
ಒಂದೇ ಕುಟುಂಬದ ನಾಲ್ವರ ಕೊಲೆ : ಶವಗಳ ಜೊತೆ ರಾತ್ರಿ ಕಳೆದು, ಬೆಳಗ್ಗೆ ಬಾಡೂಟ ಮಾಡಿ ಹೋಗಿದ್ದ ಕೊಲೆಗಾರ!
ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಗಿರೀಶ್ ಎಂಬಾತನನ್ನು ಪೊಲೀಸರು ಕೇರಳದಲ್ಲಿ ಶುಕ್ರವಾರವೇ ಬಂಧಿಸಿದ್ದಾರೆ.
ಕೊಡವ ಸಾಹಿತ್ಯ ಅಕಾಡೆಮಿ ಚಟುವಟಿಕೆಗೆ ಸರ್ಕಾರ ಸಹಕಾರ: ಪೊನ್ನಣ್ಣ
ಕೊಡವ ಭಾಷೆ ನಾಡು ನುಡಿ ಬಗ್ಗೆ ವಿಶೇಷ ಪ್ರೀತಿ ಇರಬೇಕು. ಕೊಡವ ಭಾಷೆ ಕೊಡಗಿನ ಪರಿಸರ ಮತ್ತು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಗಣ್ಯರು ತಿಳಿಸಿದರು.
ಬಡವರ ಸೇವೆ ಸಂಕಲ್ಪ ಮಾಡಿ: ವೈದ್ಯ ವಿದ್ಯಾರ್ಥಿಗಳಿಗೆ ಪೊನ್ನಣ್ಣ ಕಿವಿಮಾತು
ವೈದ್ಯಕೀಯ ವೃತ್ತಿ ಅತ್ಯಂತ ಪವಿತ್ರ ಮತ್ತು ಜವಾಬ್ದಾರಿಯುತ ವೃತ್ತಿಯಾಗಿದ್ದು ಜನಸೇವೆ ಮಾಡಲು ಅವಕಾಶ ಹೊಂದಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಲು ಆರಂಭದಲ್ಲಿಯೇ ವೈದ್ಯರು ಮಾನಸಿಕವಾಗಿ ಸಿದ್ದರಾಗಿರಬೇಕು ಎಂದು ಗಣ್ಯರು ಹೇಳಿದರು.
ಕುಶಾಲನಗರ: ಮಹಾತ್ಮಾ ಗಾಂಧಿ ಕಾಲೇಜು ಎನ್ನೆಸ್ಸೆಸ್ ಶಿಬಿರ
ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ತಮ್ಮ ಜೀವನದ ಗುರಿ ಸಾಧಿಸುವ ಛಲ ಹೊಂದಬೇಕು ಎಂದು ಬಿ.ಪಿ. ಜೋಯಪ್ಪ ಹೇಳಿದರು.
< previous
1
...
22
23
24
25
26
27
28
29
30
...
407
next >
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ