ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಪೋಕ್ಲು: ಬಕ್ರಿದ್ ಹಬ್ಬ ಆಚರಣೆ
ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಬಕ್ರಿದ್ ಹಬ್ಬ ಒಂದಾಗಿದೆ. ಬಕ್ರಿದ್ ಹಬ್ಬದ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು.
ಕಿರುಹೊಳೆ ಬದಿ ಒತ್ತುವರಿ ತೆರವಿಗೆ ಶಾಸಕ ಪೊನ್ನಣ್ಣ ಸೂಚನೆ
ಕಿರುಹೊಳೆ ಸಂರಕ್ಷಿಸುವಲ್ಲಿ ಈ ಹಿಂದೆ ಶ್ರಮಿಸಲಾಗಿತ್ತು. ಆ ನಿಟ್ಟಿನಲ್ಲಿ ಕಿರುಹೊಳೆಯನ್ನು ಹಿಂದಿನಂತೆ ಉಳಿಸಬೇಕು ಎಂದು ಶಾಸಕರು ತಿಳಿಸಿದರು.
ತಲಕಾವೇರಿಯಲ್ಲಿ ಯದುವೀರ್ ಪೂಜೆ ಸಲ್ಲಿಕೆ
ಸಂಸದ ಯದುವೀರ್ ಒಡೆಯರ್ ಅವರು ಭಾಗಮಂಡಲ, ತಲಕಾವೇರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಪಕ್ಷದ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು.
1999-2002 ಬ್ಯಾಚ್ ಕಾಮರ್ಸ್ ಹಳೆ ವಿದ್ಯಾರ್ಥಿಗಳ ಪುನರ್ಮಿಲನ
ತಮಗೆ ವಿದ್ಯೆ ಕಲಿಸಿದ ಉಪನ್ಯಾಸಕ ವೃಂದದವರಿಗೆ ವಂದಿಸಿದ ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕು ಹಾಕಿದರು. ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊ. ಬಿ. ಡಾ. ಬಿ. ರಾಘವ ಸರಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಬೀದಿನಾಯಿ ಹಾವಳಿ ನಿಯಂತ್ರಣ: ಲೋಕಾಯುಕ್ತ ಡಿವೈಎಸ್ಪಿ ಸೂಚನೆ
ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಪೌರಾಯುಕ್ತರಿಗೆ ಲೋಕಾಯುಕ್ತ ಡಿವೈಎಸ್ಪಿ ಸೂಚಿಸಿದ್ದಾರೆ. ತಹಸೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಕುಶಾಲನಗರ: ಇಲಾಖೆ ಅಧಿಕಾರಿಗಳ ಸಭೆ
ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿದರು.
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಶಿಷ್ಯ ವೇತನ ಪಾವತಿಸುವ ಸಲುವಾಗಿ ಜೂ. 18ರಿಂದ ಜು. 31ರ ವರೆಗೆ ಇಲಾಖಾ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿ ಕೊಡಗು ಜಿಲ್ಲೆಯವರಾಗಿರಬೇಕು.
ವಿದ್ಯಾರ್ಥಿಗಳು ಪಠ್ಯ ಪುಸ್ತಕಕ್ಕೇ ಸೀಮಿತ ಆಗದಿರಲಿ: ಡಾ.ಮಂತರ್ ಗೌಡ
ಗರಿಷ್ಠ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಳ್ಳಸೋಗೆ ತಪೋವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪಾಡಿ ಶ್ರೀ ಇಗುತ್ತಪ್ಪ ದೇವಾಲಯದಲ್ಲಿ ಯದುವೀರ್ ವಿಶೇಷ ಪೂಜೆ
ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಂಸದ ಯದುವೀರ್ ಒಡೆಯರ್ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವೈಜ್ಞಾನಿಕ ಕಾರ್ಯಕ್ರಮ ರೂಪಿಸಿ ಕಾಡಾನೆ ಹಾವಳಿ ನಿಯಂತ್ರಿಸಿ: ವೆಂಕಟ್ ರಾಜಾ
ವೈಜ್ಞಾನಿಕ ಯೋಜನೆ ರೂಪಿಸಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
< previous
1
...
256
257
258
259
260
261
262
263
264
...
414
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್