• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಾಠ-ಮರಾಟಿ ಸಮಾಜ ಸೇವಾ ಸಂಘ ವಾರ್ಷಿಕ ಮಹಾಸಭೆ, ವಾರ್ಷಿಕೋತ್ಸವ
28ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಸಂಭ್ರಮದಿಂದ ಜರುಗಿತು. ಮಕ್ಕಳು ಮೊಬೈಲ್‌ ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಗಣ್ಯರು ತಿಳಿಸಿದರು.
ಐಗೂರು ಗ್ರಾ.ಪಂ. ವ್ಯಾಪ್ತಿಯ ಸಜ್ಜಳ್ಳಿ ಹಾಡಿಗೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ, ಪರಿಶೀಲನೆ
ಸಜ್ಜಳ್ಳಿ ಹಾಡಿಯಲ್ಲಿನ ರೈಲ್ವೇ ಬ್ಯಾರಿಕೇಡ್‌ ಕಾಮಗಾರಿ ಪೂರ್ಣಗೊಳ್ಳ್ಳದ ಸ್ಥಳಕ್ಕೆ ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್‌ ಭೇಟಿ ನೀಡಿ ಮಾಹಿತಿ ಪಡೆದರು.
ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ
ಕೊಡಗು ಜಿಲ್ಲೆಯಾದ್ಯಂತ ವಿಧಾನ ಪರಿಷತ್‌ ಚುನಾವಣೆಗೆ ಬಿರುಸಿನ ಮತದಾನ ನಡೆಯಿತು. ಮತದಾರರು ಉತ್ಸಾಹದಿಂದ ಮತದಾನ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಈ ಸಂದರ್ಭ ತಿಳಿಸಿದರು.
ಈ ಬಾರಿಯೂ ಮೋದಿ‌ ಸರ್ಕಾರ ಬರುತ್ತದೆ: ನಟ, ಹೋರಾಟಗಾರ ಚೇತನ್
ಈ ಬಾರಿಯೂ ಮೋದಿ ಸರ್ಕಾರ ಬರುತ್ತದೆ ಎಂದು ನಟ ಚೇತನ್‌ ಅಭಿಪ್ರಾಯಪಟ್ಟಿದ್ದಾರೆ. ಎಕ್ಸಿಟ್‌ ಪೋಲ್‌ ಫಲಿತಾಂಶ ಎಲ್ಲರೂ ಒಪ್ಪಲೇಬೇಕು ಎಂದು ಸುದ್ದಿಗಾರರಿಗೆ ತಿಳಿಸಿದರು.
ಅಂಚೆ ಇಲಾಖೆಯ ನೌಕರರ ಆಶ್ರಯದಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್
ಕೊಡಗು ಅಂಚೆ ನೌಕರರ ಆಶ್ರಯದಲ್ಲಿ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟ ನಡೆಯಿತು. ಒಟ್ಟು 4 ತಂಡಗಳು ಭಾಗವಹಿಸಿದ್ದವು.
ಜಿಲ್ಲಾಧಿಕಾರಿ ಜೊತೆ ಎನ್‌ಡಿಆರ್‌ಎಫ್ ತಂಡ ಭೇಟಿ; ಚರ್ಚೆ
ಎನ್‌ಡಿಆರ್‌ಎಫ್‌ ತಂಡ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರನ್ನು ಭೇಟಿ ಮಾಡಿ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿತು. ತಂಡವು ಬೆಂಗಳೂರಿನ ಆರ್‌ಆರ್‌ಸಿ ವಿಭಾಗದಿಂದ ಆಗಮಿಸಿದೆ.
ದೊರೆಯದ ಬೆಳೆ ವಿಮೆ: ಸಂಸ್ಥೆ ವಿರುದ್ಧ ಡಿಸಿಗೆ ಬೆಳೆಗಾರರ ದೂರು
ವಿಮಾ ಸಂಸ್ಥೆ ಸಂಕಷ್ಟದಲ್ಲಿರುವ ಬೆಳೆಗಾರರಿಗೆ ವಿಮಾ ಮೊತ್ತ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ವಿಮಾ ಮೊತ್ತ ಬಿಡುಗಡೆಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಚೇಲಾವರ ಜಲಪಾತದಲ್ಲಿ ಪ್ರವಾಸಿಗರ ಚೆಲ್ಲಾಟ
ಕೆಲ ಯುವಕರು ಅಪಾಯವನ್ನು ಲೆಕ್ಕಿಸದೇ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ಜಲಪಾತದ ಸುಳಿಯಲ್ಲಿ ಸಿಲುಕಿ 40ಕ್ಕೂ ಅಧಿಕ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಈ ವರ್ಷವೇ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಸೇವಾ ಮನೋಭಾವಕ್ಕೆ ಎನ್‌ಎಸ್‌ಎಸ್‌ ಸಹಕಾರಿ: ಡಾ.ಗುಣಶ್ರೀ
ರಾಷ್ಟ್ರ ನಿರ್ಮಾಣದಲ್ಲಿ ಎನ್‌ಎಸ್‌ಎಸ್‌ ಸ್ವಯಂ ಸೇವಕರ ಕೊಡುಗೆ ಮಹತ್ತರವಾದುದು ಎಂದು ಕೊಡಗು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ಗುಣಶ್ರೀ ಹೇಳಿದರು.
ಗುಣಮಟ್ಟದ ರಸಗೊಬ್ಬರ, ಬಿತ್ತನೆ ಬೀಜ ಪೂರೈಸಿ: ಡಿಸಿ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ, ವಿತರಣೆ ದಾಸ್ತಾನು ಮತ್ತಿತರ ವಿಷಯ ಕುರಿತು ಸಭೆ ನಡೆಯಿತು. ಗುಣಮಟ್ಟದ ರಸಗೊಬ್ಬರ ಮತ್ತು ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಡಿಸಿ ಸೂಚಿಸಿದರು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 413
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved