• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ: ರಾಷ್ಟ್ರಧ್ವಜಕ್ಕೆ ಅವಮಾನ ತಡೆಯಲು ಮನವಿ
ರಾಷ್ಟ್ರ ಧ್ವಜ ದೇಶದ ಆತ್ಮವಾಗಿದ್ದು ರಾಷ್ಟ್ರೀಯ ಹಬ್ಬಗಳಂದು ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ಆದರೆ ಅದನ್ನು ಕೆಲವರು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿ ದೂರಿದೆ.
ಬಲ್ಲಮಾವಟಿಯಲ್ಲಿ ಮಾಹಿತಿ ಕಾರ್ಯಾಗಾರ, ವಿಚಾರ ಸಂಕಿರಣ
ಕಾಫಿ ಮಂಡಳಿಯ ಮಾಹಿತಿಗಳನ್ನು ಸದುಪಯೋಗಪಡಿಸಿಕೊಂಡು ಕಾಫಿ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಬಗ್ಗೆ ಕಾರ್ಯತತ್ಪರರಾಗಬೇಕು ಎಂದು ಗಣ್ಯರು ಹೇಳಿದರು.
ಸುಂಟಿಕೊಪ್ಪ: ವಿದ್ಯಾರ್ಥಿ ಸಂಘ ಉದ್ಘಾಟನಾ ಕಾರ್ಯಕ್ರಮ
ಸಂತ ಮೇರಿ ಶಿಕ್ಷಣ ಸಂಸ್ಥೆಗಳ ಶಾಲಾ ವಿದ್ಯಾರ್ಥಿ ಸಂಘ ಉದ್ಘಾಟನಾ ಕಾರ್ಯಕ್ರಮ ಸಂತ ಮೇರಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯಿತು.
ಸಂಸ್ಕೃತಿ ಆಚರಣೆಗೆ ಹೆಚ್ಚಿನ ಮಹತ್ವ ಅಗತ್ಯ: ಪ್ರಸಾದ್ ಬಿದ್ದಪ್ಪ
ಅತಿ ಸೂಕ್ಷ್ಮ ಕೊಡವ ಜನಾಂಗದಲ್ಲಿ ತಮ್ಮ ಸಂಸ್ಕೃತಿಯ ಆಚರಣೆ ಹಾಗೂ ಅನುಸರಣೆಗೆ ತುಂಬಾ ಮಹತ್ವ ನೀಡಬೇಕಾಗಿದೆ. ಇವುಗಳನ್ನು ಉಳಿಸಿಕೊಳ್ಳಲು ಪರಸ್ಪರ ಒಗ್ಗಟ್ಟು , ಸಹಕಾರ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಗಣ್ಯರು ಹೇಳಿದರು.
ಬಾಳೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಕ್ಷ ಸಂಘಟನೆಗೆ ಶಾಸಕ ಪೊನ್ನಣ್ಣ ಸಲಹೆ
ಪೊನ್ನಂಪೇಟೆ ತಾಲೂಕಿನ ಬಾಳೆಲೆಗೆ ಭೇಟಿ ನೀಡಿದ ಶಾಸಕ ಪೊನ್ನಣ್ಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.
ಕಾನ್‌ಬೈಲ್‌ನಲ್ಲಿ ಅನ್ನಪೂರ್ಣ ಸ್ವಸಹಾಯ ಸಂಘದ ವಾರ್ಷಿಕೋತ್ಸವ
ಸಾಲವನ್ನು ಯಾವ ಉದ್ದೇಶಕ್ಕೆ ಪಡೆಯುತ್ತೇವೆ ಅದನ್ನು ಅದೇ ಉದ್ದೇಶಕ್ಕೆ ವಿನಿಯೋಗಿಸಿದಲ್ಲಿ ಮಾತ್ರ ವೈಯಕ್ತಿಕ ಅಭಿವೃದ್ಧಿ ಕಂಡುಕೊಳ್ಳಬಹುದು ಎಂದು ಗಣ್ಯರು ಹೇಳಿದರು.
ಸರ್ಕಾರಿ ಶಾಲೆಗಳ ಉಳಿವು, ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್​ ಮೂಲಕ ರಾಜ್ಯ ಪರ್ಯಟನೆ
ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಜಿಲ್ಲಾ ಘಟಕ ಸರ್ವ ಸದಸ್ಯರ ಸಭೆ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ಕೊಡಗು ಜಿಲ್ಲಾ ಘಟಕದ ಸರ್ವ ಸದಸ್ಯರ ಸಭೆ ನಡೆಯಿತು.
ಪದ್ಧತಿ ಪರಂಪರೆ ಆಚರಣೆಯಿಂದ ಜನಾಂಗದ ರಕ್ಷಣೆ: ಎ.ಎಸ್.ಪೊನ್ನಣ್ಣ
ಪೂರ್ವಜರು ಬಿಟ್ಟು ಹೋದ ಪದ್ಧತಿ ಪರಂಪರೆಯನ್ನು ರಕ್ಷಣೆ ಮಾಡಿದರಷ್ಟೇ ಜನಾಂಗದ ರಕ್ಷಣೆ ಮಾಡಲು ಸಾಧ್ಯ ಎಂದು ಶಾಸಕ ಪೊನ್ನಣ್ಣ ಹೇಳಿದರು.
ಗರಗಂದೂರು: ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಭೇಟಿ
ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು ಆಲಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved