• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೃತ್ಯ ಮೂಲಕ ದೈಹಿಕ ಶಕ್ತಿ ಅಧಿಕ: ಡಾ. ಮಂತರ್ ಗೌಡ
ಕುಶಾಲನಗರದಲ್ಲಿ ಟೀಮ್‌ ಡ್ರೀಮ್‌ ಸ್ಟಾರ್‌ ನೃತ್ಯ ಸಂಸ್ಥೆ ವತಿಯಿಂದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ವಿವಿಧ ಜಿಲ್ಲೆಗಳಿಂದ ನೂರಕ್ಕೂ ಅಧಿಕ ಭಕ್ತರು ಪಾಲ್ಗೊಂಡರು.
ಕರಾಟೆ ಇಂಡಿಯಾ ಆರ್ಗನೈಸೇಷನ್ ನ ತಾಂತ್ರಿಕ ಆಯೋಗದ ಜಂಟಿ ಅಧ್ಯಕ್ಷರಾಗಿ ಅರುಣ್ ಮಾಚಯ್ಯ ನೇಮಕ
ನೂತನ ಜಂಟಿ ಅಧ್ಯಕ್ಷರಾಗಿ ದೇಶದ ಹೆಸರಾಂತ ಕರಾಟೆಪಟು ಕೊಡಗಿನ ಸಿ.ಎಸ್‌.ಅರುಣ್‌ ಮಾಚಯ್ಯ ನೇಮಕಗೊಂಡಿದ್ದಾರೆ. ಕರಾಟೆ ಇಂಡಿಯಾ ಆರ್ಗನೈಜೇಶನ್‌ ಅತ್ಯುನ್ನತ ಹುದ್ದೆಗೇರಿದ ಪ್ರಥಮ ಕನ್ನಡಿಗರಾಗಿದ್ದಾರೆ.
ಹೈನುಗಾರಿಕೆ ಮಾಹಿತಿ ಕಾರ್ಯಕ್ರಮ
ವಿದ್ಯಾರ್ಥಿಗಳು ಹಾಲು ಸಂಗ್ರಹ ಡೈರಿಗೆ ಭೇಟಿ ನೀಡಿ ರೈತರು ಮತ್ತು ಡೈರಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಡೈರಿಯ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ
ಶಿಕ್ಷಣದ ಮೂಲಕ ಸ್ವಾವಲಂಬಿಗಳಾಗಬಹುದು ಎಂದು ಆದಿಚುಂಚನಗಿರಿ ವಿವಿ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ತಿಳಿಸಿದರು.
ಮಹಾಮಳೆಗೂ ಮುನ್ನ ನಮಗೊಂದು ಸೂರು ಕೋಡಿ ಪ್ಲೀಸ್!
ನಗರದ ಅಪಾಯಕಾರಿ ಸ್ಥಳಗಳ ಪೈಕಿ ಮಂಗಳಾದೇವಿ ನಗರವೂ ಒಂದು. ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಆತಂಕದಿಂದಲೇ ಬದುಕು ಸಾಗಿಸುತ್ತಾರೆ. 2018ರಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಈ ಮಂಗಳಾದೇವಿ ನಗರದ ನಿವಾಸಿಗಳು ಕೂಡ ಸಂತ್ರಸ್ತರು.
ಕುಶಾಲನಗರ: ಬಡಾವಣೆಗಳಿಗೆ ನುಗ್ಗಿದ ಮಳೆ ನೀರು
ಬೆಟ್ಟ ಗುಡ್ಡಗಳಿಂದ ಹರಿದ ನೀರು ತಗ್ಗು ಪ್ರದೇಶದ ಬಡಾವಣೆಗಳಿಗೆ ನುಗ್ಗಿ ರಸ್ತೆ, ಮನೆಗಳ ಮೂಲಕ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ
ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ ನಡೆಯಿತು. ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಕಾರ್ಯಕ್ರಮ ಉದ್ಘಾಟಿಸಿದರು.
ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ: ಎನ್.ಡಿ.ಅಚ್ಚಯ್ಯ ಕರೆ
ಮೈಸೂರು-ಮಣಿಪಾಲ ಆಸ್ಪತ್ರೆ, ರೋಟರಿ ಮಡಿಕೇರಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ರೆಡ್‌ಕ್ರಾಸ್, ಎನ್‌ಸಿಸಿ, ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ ನಡೆಯಿತು.
ಗೌತಮ ಬುದ್ಧರ ಸಂದೇಶ ಸಾರ್ವಕಾಲಿಕ: ಶಿವಕುಮಾರ್‌
ಕುಶಾಲನಗರದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕಾವೇರಿ ಆರತಿ ಕ್ಷೇತ್ರದಲ್ಲಿ 159ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.
ಮಡಿಕೇರಿಯಲ್ಲಿ ಗ್ರಾಹಕರ ಸೆಳೆದ ಮಾವು, ಹಲಸು ಮೇಳ
ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ತೋಟಗಾರಿಕಾ ಇಲಾಖೆ ಸಹಯೋಗದಲ್ಲಿ ಹಾಪ್ ಕಾಮ್ಸ್‌ನಲ್ಲಿ ಶುಕ್ರವಾರ ಮಾವು ಮತ್ತು ಹಲಸು ಮೇಳಕ್ಕೆ ಚಾಲನೆ ನೀಡಲಾಯಿತು. ಹತ್ತಾರು ತಳಿಯ ಮಾವುಗಳು ಗ್ರಾಹಕರನ್ನು ಆಕರ್ಷಿಸಿತು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 412
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved