• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ
ಕೊಡಗು ಜಿಲ್ಲೆಯಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೊಡವ ಲ್ಯಾಂಡ್ ಕೊಡವರ ಸಂವಿಧಾನಬದ್ಧ ಹಕ್ಕು: ಬಿ.ಕೆ.ಹರಿಪ್ರಸಾದ್
ಕೊಡವ ಲ್ಯಾಂಡ್‌ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಪಡೆಯುವುದು ಕೊಡವರ ಸಂವಿಧಾನ ಬದ್ಧ ಹಕ್ಕಾಗಿದೆ ಎಂದು ಬಿ.ಕೆ. ಹರಿಪ್ರಸಾದ್‌ ತಿಳಿಸಿದರು.
29ರಂದು ‘ಕೊಡವ ಸಾಹಿತ್ಯ ನಾಳ್‌ ’ ಪೂರ್ವಭಾವಿ ಸಭೆ
ಕೊಡವ ಸಾಹಿತ್ಯ ಅಕಾಡೆಮಿಯ ಅಜ್ಜಿನಿಕಂಡ ಮಹೇಶ್‌ ನಾಚಯ್ಯ ಉದ್ದೇಶ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ಚೇರಂಬಾಣೆ ಕೊಡವ ಸಮಾಜ ಅಧ್ಯಕ್ಷ ಬಾಚರಣಿಯಂಡ ದಿನೇಶ್‌ ಗಣಪತಿ ಅಧ್ಯಕ್ಷತೆ ವಹಿಸಿದ್ದರು.
ಮಡಿಕೇರಿ: ಏಡ್ಸ್ ಜನ ಜಾಗೃತಿ ಮ್ಯಾರಥಾನ್ ಸಂಪನ್ನ
ವಿವಿಧ ಕಾಲೇಜುಗಳ ಒಟ್ಟು 83 ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಹಬ್ಬ ಸಂಭ್ರಮ ಇತರರಿಗೆ ಸಮಸ್ಯೆ ಉಂಟು ಮಾಡದಿರಲಿ: ರಾಜೇಶ್‌ ಕೋಟ್ಯಾನ್‌
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀ ಗೌರಿ ಗಣೇಶ ಆಚರಣೆ ಸಮಿತಿಗಳ ಪೂರ್ವಭಾವಿ ಸಭೆ ನಡೆಯಿತು. ಸುಂಟಿಕೊಪ್ಪ ಪೊಲೀಸ್‌ ಠಾಣಾಧಿಕಾರಿ ಚಂದ್ರಶೇಖರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿಂದೂಗಳಿಂದಲೇ ಸ್ವಧರ್ಮ ಅಗೌರವ ದುರಂತ: ಸ್ವಾಮೀಜಿ
ವಿಶ್ವದಲ್ಲಿಯೇ ಶ್ರೇಷ್ಠ ಎನಿಸಿಕೊಂಡಿರುವ ಹಿಂದೂ ಸಂಸ್ಕಾರ ಪದ್ಧತಿಯನ್ನು ಹಿಂದೂಗಳೇ ಅಗೌರವಿಸುತ್ತಿರುವುದು ದುರಂತ ಎಂದು ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಚೌಡ್ಲು: ಹೆದ್ದಾರಿ ಪಕ್ಕ ತ್ಯಾಜ್ಯ, ವ್ಯಾಪಕ ದುರ್ನಾತ
ಸಾರ್ವಜನಿಕರು ರಸ್ತೆಗೆ ತ್ಯಾಜ್ಯ ಸುರಿಯುತ್ತಿದ್ದು ಜನರು ಮೂಗು ಮುಚ್ಚಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಿಎನ್‌ಸಿ 29ನೇ ವರ್ಷದ ‘ಕೈಲ್ ಪೊಳ್ದ್’ ಆಚರಣೆ
29ನೇ ವರ್ಷದ ಕೈಲ್‌ ಪೊಳ್ದ್‌ ಹಬ್ಬ ಆಚರಣೆ ನಡೆಯಿತು. ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ನಾಪೋಕ್ಲು: ಸಹಶಿಕ್ಷಕಿಗೆ ಸನ್ಮಾನ, ಬೀಳ್ಕೊಡುಗೆ
ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಜವಬ್ದಾರಿ ಶಿಕ್ಷಕರದ್ದು. ಶಿಕ್ಷಕಿಯಾಗಿ ಕಾವೇರಿಯಮ್ಮ ಉತ್ತಮ ಸೇವಾ ಮನೋಭಾವನೆ ಹೊಂದಿದ್ದರು ಎಂದು ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ ಹೇಳಿದರು.
ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಅಗತ್ಯ: ಸಂಕೇತ್ ಪೂವಯ್ಯ
ಆನೆ ಹಾಗೂ ಮಾನವ ಸಂಘರ್ಷಕ್ಕೆ ಶಾಶ್ವತವಾದ ಪರಿಹಾರೋಪಾಯಗಳನ್ನು ಕಂಡು ಹಿಡಿಯುವ ಅಗತ್ಯವಿದೆ ಎಂದು ಸಂಕೇತ್‌ ಪೂವಯ್ಯ ಹೇಳಿದರು. ಹಾರಂಗಿಯ ಸಾಕಾನೆ ಶಿಬಿರದಲ್ಲಿ ವಿಶ್ವ ಆನೆ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 487
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved