• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸೋಮವಾರಪೇಟೆ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮಿಕಿ ಆಶ್ರಮ ಶಾಲೆಗಳಲ್ಲಿ ನುರಿತ ಬೋಧಕರಿಂದ ಬೋಧನಾ ಚಟುವಟಿಕೆ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ಇಂದು ಪವಿತ್ರ ಕುಟುಂಬ ದೇವಾಲಯ ಲೋಕಾರ್ಪಣೆ
ಪವಿತ್ರ ಕುಟುಂಬ ದೇವಾಲಯ ಮೇ 21ರಂದು ಲೋಕಾರ್ಪಣೆಗೊಳ್ಳಲಿದೆ. ಉದ್ಘಾಟನೆಯನ್ನು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್‌ ಮೊರಾಸ್‌ ನೆರವೇರಿಸುವರು.
ಸುಂಟಿಕೊಪ್ಪ: ಬತ್ತದ ಕೃಷಿಗೆ ಪೂರಕ ಪೂರ್ವ ಸಿದ್ಧತೆ
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಬತ್ತದ ಕೃಷಿಗೆ ಪೂರ್ವ ಸಿದ್ಧತೆ ನಡೆದಿದೆ. ರೈತರು ಬತ್ತದ ಗದ್ದೆಗಳನ್ನು ಹಸನುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
23 ರಂದು ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವ
ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿರುವ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವ ಮೇ 23ರಂದು ನಡೆಯಲಿದೆ ಎಂದು ಮುತ್ತಪ್ಪ ಮಹಿಳಾ ವೇದಿಕೆಯ ಅಧ್ಯಕ್ಷೆ ಶಾರದ ರಾಮನ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಡಿಕೇರಿ: ಫೀ.ಮಾ.ಕಾರ್ಯಪ್ಪ ಕಾಲೇಜಿನಲ್ಲಿ ‘ಬ್ರೈನ್‌ ಹ್ಯಾಕ್‌ ಸ್ಪರ್ಧೆ’
ಬೌದ್ಧಿಕ ಸಾಮರ್ಥ್ಯವನ್ನು ಅನಾವರಣಗೊಳಿಸಲು ಸ್ಪರ್ಧಾ ಕಾರ್ಯಕ್ರಮಗಳು ತುಂಬಾ ಅಗತ್ಯವಾಗಿದೆ ಎಂದು ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್‌ ಬಿ. ರಾಘವ ಹೇಳಿದರು.
ವಿದ್ಯಾರ್ಥಿನಿ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಭೇಟಿ, ಸಾಂತ್ವನ
ಯುವಕನಿಂದ ಬರ್ಬರವಾಗಿ ಹತ್ಯೆಯಾದ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್‌ ಭೇಟಿ ನೀಡಿದರು. ಮುಂದೆ ಇಂತಹ ಕೃತ್ಯ ಎಲ್ಲೂ ನಡೆಯಬಾರದು ಎಂದು ಆಶಯ ವ್ಯಕ್ತಪಡಿಸಿದರು.
ಕೊಡವ ನೃತ್ಯ ಪ್ರದರ್ಶನ
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಆಡಿಟೋರಿಯಂನಲ್ಲಿ ವರ್ಲ್ಡ್‌ ರೆಕಾರ್ಡ್‌ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ನಾಟ್ಯ ಮಯೂರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು.
ನಾಮಪತ್ರ ಪರಿಶೀಲನೆ, 13 ನಾಮಪತ್ರಗಳು ಅಂಗೀಕೃತ
ಮೇ 20ರಂದು ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಡಾ. ಜಿ. ಸಿ. ಪ್ರಕಾಶ್‌ ತಿಳಿಸಿದರು.
ಪ್ರಥಮ ಪಿಯು ತರಗತಿ ಪ್ರವೇಶಕ್ಕೆ ಆಹ್ವಾನ
ಕೊಡ್ಲಿಪೇಟೆ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ.
ವಾರದಿಂದ ಸತತ ಮಳೆ: ಕೊಡಗಿನಲ್ಲಿ ಮಂದಹಾಸ
ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ಜನರಲ್ಲಿ ಸಂತಸ ಮೂಡಿಸಿದೆ. ಜಲಮೂಲಗಳಲ್ಲಿ ನೀರಿನ ಹರಿವು ಆರಂಭವಾಗಿದೆ.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 412
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved