• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಕೃಷ್ಣನ ಸಂದೇಶದಿಂದ ಧನಾತ್ಮಕ ಚಿಂತನೆ: ಆರ್.ಐಶ್ವರ್ಯ
ಮಹಾಭಾರತದಲ್ಲಿ ಶ್ರೀ ಕೃಷ್ಣನ ಸಂದೇಶಗಳು ಧನಾತ್ಮಕ ಚಿಂತನೆಗಳನ್ನು ಒಳಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್‌. ಐಶ್ವರ್ಯ ತಿಳಿಸಿದರು.
ಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚರಣೆ
ಸಮಾಜದ ಮುಂದುವರಿದ ಭಾಗವಾಗಲು ಸಂಘಟನೆಯಿಂದ ಸದೃಢರಾಗಿ ವಿದ್ಯೆಯಿಂದ ಪ್ರಬಲರಾಗಬೇಕು ಎಂದು ನಿವೃತ್ತ ಶಿಕ್ಷಕ ವಿನಯನ್‌ ಹೇಳಿದರು. ಅವರು ನಾರಾಯಣ ಗುರುಗಳ 170 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅತ್ಯಾಡಿ: ‘ಪ್ರಣವ ಸೇತುವೆ’ ಲೋಕಾರ್ಪಣೆ
ಪ್ರಣವ ಸೇತುವೆಯನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು. ಈ ಮೂಲಕ ಗ್ರಾಮಸ್ಥರ 30 ವರ್ಷಗಳ ಕನಸು ಸಾಕಾರಗೊಂಡಿದೆ.
ಕಾಫಿ ಸಮಸ್ಯೆ ಪರಿಹಾರಕ್ಕೆ ವಾಣಿಜ್ಯ ಸಚಿವರೊಂದಿಗೆ ಮಾತುಕತೆ: ಯದುವೀರ್‌
ಕಾಡಾನೆ ಮಾನವ ಸಂಘರ್ಷ ನಿಯಂತ್ರಿಸಲು ಸಂಸದರ ಗಮನ ಸೆಳೆಯಲಾಯಿತು.ರೈಲ್ವೆ ಬ್ಯಾರಿಕೇಡ್‌ ಅನುಷ್ಠಾನಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.
ಇತಿಹಾಸ ಪ್ರಸಿದ್ಧ ವಿರಾಜಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಆಶ್ರಯದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ
ಗೌರಿ ವಿಗ್ರಹ ಪಲ್ಲಕ್ಕಿಯಲ್ಲಿ ಕೂರಿಸಿ ನಗರದಾದ್ಯಂತ ಮೆರವಣಿಗೆ ಮಾಡುವುದು ವಿಶೇ಼ಷವಾಗಿದೆ. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
27 ರಂದು ಕೊಡಗಿನಲ್ಲಿ ಕೈಲ್ ಮುಹೂರ್ತ ಸಂಭ್ರಮ
ಆ. 27ರಂದು ಕೈಲ್‌ ಮುಹೂರ್ತ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೈಲ್‌ ಪೊಳ್ದ್‌ ಎಂದರೆ ಆಯುಧ ಪೂಜೆ ಎಂದರ್ಥ.
ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರಳೀಧರ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕ್ರೀಡಾಪಟು ತರುಣ್‌ ಮುರಳೀಧರ್‌ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್‌ ಪಂದ್ಯಾವಳಿಗೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮಡಿಕೇರಿ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಆಗ್ರಹ
ನಗರಸಭೆ ತಕ್ಷಣ ಎಚ್ಚೆತ್ತುಕೊಂಡು ಜನವಸತಿಯಿಲ್ಲದ ಪ್ರದೇಶಗಳಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನಗರದ ಸಾಮಾಜಿಕ ಚಿಂತಕ ಎಚ್‌. ಎಂ. ಕೃಷ್ಣ ತಿಳಿಸಿದರು.
ಮಾದಾಪುರದಲ್ಲಿ ಕಂದಾಯ ಇಲಾಖೆ ಕಚೇರಿ ನಿರ್ಮಿಸಲು ಆಗ್ರಹ
ಮಾದಾಪುರವನ್ನು ಹೋಬಳಿ ಎಂದು ಘೋಷಿಸಿಕಂದಾಯ ಇಲಾಖಾ ಕಚೇರಿ ನಿರ್ಮಿಸಬೇಕು ಎಂದು ಆಗ್ರಹಿಸಲಾಯಿತು.
ಸೋಮವಾರಪೇಟೆ: ಬತ್ತ ನಾಟಿ ಕಾರ್ಯಕ್ರಮ
6ನೇ ವರ್ಷದ ಬತ್ತ ನಾಟಿ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಅಪ್ಪಚ್ಚು ರಂಜನ್‌ ಕಾರ್ಯಕ್ರಮವನ್ನು ಉದ್ಘಾಟಿಸಿದರು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 487
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved