• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೆದರ್ ಬಾಲ್ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ : ಕೂರ್ಗ್ ಬ್ಲಾಸ್ಟರ್ಸ್ ಚಾಂಪಿಯನ್
ಕೂರ್ಗ್‌ ಬ್ಲಾಸ್ಟರ್ಸ್‌ ತಂಡ 28 ರನ್‌ಗಳ ಜಯ ಸಾಧಿಸಿ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ. ಕೂರ್ಗ್ ಯುನೈಟೆಡ್‌ ತಂಡ ದ್ವಿತೀಯ ಸ್ಥಾನ ಪಡೆದಿದೆ.
ಮಲೆತಿರಿಕೆ ಬೆಟ್ಟ ವಾಸ ಯೋಗ್ಯವಲ್ಲ
ಕೊಡಗಿನಲ್ಲಿ 2018ರಲ್ಲಿ ಮೊದಲ ಬಾರಿ ವಿಕೋಪ ಸಂಭವಿಸಿದಾಗ ಮಲೆ ತಿರಿಕೆ ಬೆಟ್ಟದಲ್ಲಿ 200 ಮೀಟರ್‌ ಆಳಕ್ಕೆ ಬಿರುಕು ಬಿಟ್ಟಿತ್ತು. ಇದು ಜನರಲ್ಲಿ ಆತಂಕ ಮನೆ ಮಾಡಿತ್ತು.
ತಲಕಾವೇರಿ ಅಭಯಾರಣ್ಯದಲ್ಲಿ ಮರಗಳ ಹನನ
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕತ್ತರಿಸುವುದು ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಮರಗಳ್ಳರ ಕೈವಾಡ ಶಂಕೆ ವ್ಯಕ್ತವಾಗಿದೆ.
ಭಾರಿ ಶಬ್ಧದ ಸಿಡಿಲಿಗೆ ಬೆಚ್ಚಿದ ಗ್ರಾಮದ ಜನ
ಭಾರಿ ಶಬ್ಧದ ಸಿಡಿಲಿಗೆ ಗ್ರಾಮದ ಜನರು ಭಯಭೀತರಾಗಿದ್ದಾರೆ. 2018ರಲ್ಲೂ ಇದೇ ರೀತಿ ಕಂಪನ ಕೇಳಿ ಬಂದಿತ್ತು.
ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ ಕುರಿತು ಕಾರ್ಯಾಗಾರ
ಕೃತಕ ಬುದ್ದಿಮತ್ತೆಯ ಮಹತ್ವ, ದೈನಂದಿನ ಜೀವನದಲ್ಲಿ ಅಳವಡಿಕೆ ಮತ್ತು ಸಮಾಜದಲ್ಲಿ ಕೃತಕ ಬುದ್ದಿಮತ್ತೆಯ ಪ್ರಭಾವದ ಬಗ್ಗೆ ಮಾಹಿತಿ ನೀಡಲಾಯಿತು.
ಕೊಡಗು ಬಾಲಕಿ ಶಿರ ಮರದ ಮೇಲೆ ಪತ್ತೆ: ಹಂತಕನ ಸೆರೆ

  ತನ್ನ ಜತೆ ನಿಶ್ಚಿತಾರ್ಥ ಮಾಡಿಕೊಂಡ 16 ವರ್ಷದ ಬಾಲಕಿಯ ಶಿರಚ್ಛೇದ ಮಾಡಿ ಆಕೆಯ ತಲೆ ಜತೆ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ 

ಫೈನಲ್ ಪ್ರವೇಶಿಸಿದ ಕೂರ್ಗ್ ಯುನೈಟೆಡ್
ಕೂರ್ಗ್‌ ಯುನೈಟೆಡ್‌ ತಂಡ ಕೂರ್ಗ್‌ ಬ್ಲಾಸ್ಟರ್ಸ್‌ ವಿರುದ್ಧ 89 ರನ್‌ಗಳ ಗೆಲುವು ದಾಖಲಿಸಿತು. ಆ ಮೂಲಕ ಕೂರ್ಗ್‌ ಯುನೈಟೆಡ್‌ ಫೈನಲ್‌ ಪ್ರವೇಶಿಸಿತು.
ಬಾಲಕಿ ಹತ್ಯೆ ಪ್ರಕರಣ: ಹಿಂದೂ ಜಾಗರಣಾ ವೇದಿಕೆ ಖಂಡನೆ, ಕಠಿಣ ಶಿಕ್ಷೆಗೆ ಆಗ್ರಹ
ವಿದ್ಯಾರ್ಥಿನಿ ಮೀನಾಳ ಹತ್ಯೆ ಖಂಡನೀಯ. ಇದೊಂದು ಹೇಯ ಕೃತ್ಯ ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಟ್ಟಮುಡಿಯಲ್ಲಿ ಎರಡು ಪ್ರತ್ಯೇಕ ಅಪಘಾತ: ವ್ಯಕ್ತಿ ಸಾವು
ಕೊಟ್ಟಮುಡಿಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತ ಪ್ರಕರಣ ಸಂಭವಿಸಿದೆ. ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕ್ರೀಡೆಗಳಿಗೆ ಮಹತ್ವ ನೀಡಬೇಕು: ಪೊನ್ನಣ್ಣ
ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಮಕ್ಕಳು ಮಾನಸಿಕವಾಗಿ ಸಮಚಿತ್ತರಾಗುತ್ತಾರೆ. ಹಾಗಾಗಿ ಕ್ರೀಡೆಗಳಿಗೆ ಮಹತ್ವ ನೀಡಬೇಕು.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 411
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved