• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿವೃಷ್ಟಿ ಬೆಳೆನಷ್ಟ ಸಮೀಕ್ಷೆ ಕೈಗೊಳ್ಳಲು ಸೂಕ್ತ ಕ್ರಮ: ಜಿಲ್ಲಾಧಿಕಾರಿ
ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಅತಿವೃಷ್ಟಿ ಹಾಗು ಬಿರುಗಾಳಿಯಿಂದ ಹೆಚ್ಚಿನ ಬೆಳೆ ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡಲು ಬೆಳೆ ನಷ್ಟದ ಸಮೀಕ್ಷೆ ಕೈಗೊಳ್ಳಲು ಕೊಡಗು ಬೆಳೆಗಾರರ ಒಕ್ಕೂಟ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಭೂಮಿಕಾ ಮಹಿಳಾ ಹಿತ ರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ
ಕುಶಾಲನಗರ ಭೂಮಿಕಾ ಮಹಿಳಾ ಹಿತ ರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ ಅಂಗವಾಗಿ ಕನ್ನಿಕಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಪ್ರಾಮಾಣಿಕ ಸೇವೆಯನ್ನು ಸಮಾಜ ಎಂದಿಗೂ ಸ್ಮರಿಸುತ್ತದೆ: ಮುನೀರ್‌
ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿರಾಜಪೇಟೆಯ ವಿದ್ಯಾನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಳೆ ಗಾಳಿಯನ್ನು ಲೆಕ್ಕಿಸದೆ ಪಟ್ಟಣಕ್ಕೆ ಸಮರ್ಪಕವಾದ ವಿದ್ಯುತ್ ಪೂರೈಸಲು ಹಗಲಿರುಳು ಶ್ರಮಿಸುತ್ತಿರುವ ವಿರಾಜಪೇಟೆಯ ಸೆಸ್ಕ್ ಪವರ್ ಮ್ಯಾನ್‌ಗಳನ್ನು ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ಸ್ವಾತಂತ್ರ್ಯೋತ್ಸವ: ಕವಿಗೋಷ್ಠಿ, ದೇಶಭಕ್ತಿ ಗೀತೆ ಸ್ಪರ್ಧೆ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕವಿಗೋಷ್ಠಿ-ದೇಶಭಕ್ತಿ ಗೀತೆ ಸ್ಪರ್ಧೆ ಮತ್ತು ಪೊಲೀಸ್ ಹಾಗೂ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.
ಸ್ವಾತಂತ್ರ್ಯೋತ್ಸವ: ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ
ಭಾಗಮಂಡಲ ಗ್ರಾಮ ಪಂಚಾಯಿತಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಸರು ಗದ್ದೆ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ಸ್ವಾತಂತ್ರ್ಯ ದಿನಾಚರಣೆ ಮಹತ್ವ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು: ವಿ. ಜಿ. ಲೋಕೇಶ್
ಸ್ವಾತಂತ್ರ್ಯ ದಿನಾಚರಣೆಯ ಅರ್ಥ ಮತ್ತು ಮಹತ್ವ ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಹೆಚ್ಚು ಸುರಿದ ಮಳೆಯಿಂದ ರಸ್ತೆ ಹಾನಿ
ಮನೆ ಹಾನಿಗೆ ಪರಿಹಾರ ವಿತರಣೆ, ಡೆಂಘಿ ನಿಯಂತ್ರಣ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಚಿವರು ಮಾಹಿತಿ ಪಡೆದರು.
ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆ?
ಪ್ರತಿ ಸಚಿವರ ಕಾರ್ಯವೈಖರಿ ಹೈಕಮಾಂಡ್‌ ಗಮನಿಸುತ್ತದೆ. ಪ್ರತಿ ಸಚಿವರನ್ನು ಸಿಎಂ ಮನೆಗೆ ಕರೆದು ಸಭೆ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.
ಕುಶಾಲನಗರ: ಸ್ವಾತಂತ್ರ್ಯ ದಿನಾಚರಣೆ ಸಮಾರಂಭ
ರಾಷ್ಟ್ರ ಪ್ರೇಮದೊಂದಿಗೆ ದೇಶದ ಸಂಸ್ಕೃತಿ ನಾಡು ನುಡಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಕೊಡಗು ವಿವಿ ಕನ್ನಡ ಉಪನ್ಯಾಸಕ ಡಾ. ಜಮೀರ್‌ ಅಹಮ್ಮದ್‌ ಹೇಳಿದರು.
ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ
ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ವೈವಿಧ್ಯತೆಯಿಂದ ಕೂಡಿತ್ತು. ಸಚಿವರು ಧ್ವಜಾರೋಹಣ ನೆರವೇರಿಸಿದರು.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 487
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved