• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐನ್ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ನಿವೃತ್ತ ಕ್ಯಾಪ್ಟನ್‌ ಬಲ್ಯಮೀದೇರಿರ ರಾಜು ಮೊಣ್ಣಪ್ಪ ಅವರನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದಿಂದ ಸನ್ಮಾನಿಸಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಕೌಶಲ್ಯ ಅಭಿವೃದ್ಧಿಯಿಂದ ಆತ್ಮವಿಶ್ವಾಸ: ಪ್ರೊ. ಅಶೋಕ ಸಂಗಪ್ಪ ಆಲೂರ
ಎರಡು ದಿನದ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ನಡೆಯಿತು. ಕೊಡಗು ವಿವಿ ಕುಲಪತಿ ಪ್ರೊ. ಅಶೋಕ್‌ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಿದ್ದರು.
ಸೋಮವಾರಪೇಟೆ: ತಾಲೂಕು ಆಡಳಿತದಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ನಡೆಯಿತು. ಶಾಲಾ ಮಕ್ಕಳಿಂದ ದೇಶಭಕ್ತಿಗೀತೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಶತಮಾನೋತ್ಸವ ಭವನದ ಕಾಮಗಾರಿಗೆ ಭೂಮಿಪೂಜೆ
ಕುಶಾಲನಗರದ ನಂ 122ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವದ ಅಂಗವಾಗಿ ಗುಡ್ಡೆಹೊಸೂರು ಬಳಿ 16.5 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶತಮಾನೋತ್ಸವ ಭವನದ ಕಾಮಗಾರಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಪ್ಪ ಭೂಮಿಪೂಜೆ ನೆರವೇರಿಸಿದರು.
ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆ ಸ್ಥಗಿತ ಇಲ್ಲ: ಭೋಸರಾಜು ಸ್ಪಷ್ಟನೆ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಮುಂದುವರಿಯಲಿವೆ. ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸ್ಪಷ್ಟಪಡಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಇವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲೂಕು ಮಟ್ಟದ ಭಾಷಣ ಸ್ಪರ್ಧೆ: ಮೊಹಮ್ಮದ್ ಹರ್ಷಾದ್‌ ಪ್ರಥಮ
ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ಸಿದ್ದಾಪುರದ ಸೆಂಟನರಿ ಚರ್ಚ್ ಸಂಭಾಂಗಣದಲ್ಲಿ ‘ನವ ಭಾರತದ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದಲ್ಲಿ ಸ್ಪರ್ಧೆ ನಡೆಯಿತು. ಕೊಂಡಂಗೇರಿ ಸರ್ಕಾರಿ ಪ್ರೌಢಶಾಲೆಯ ವಿದಾರ್ಥಿ ಮೊಹಮ್ಮದ್ ಹರ್ಷಾದ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಭಾರಿ ಮಳೆ ಹಾಗೂ ವಯನಾಡು ದುರಂತ ಪರಿಣಾಮ : ಕೊಡಗಿಗೆ 2 ಲಕ್ಷಕ್ಕೂ ಅಧಿಕ ಪ್ರವಾಸಿಗರ ಸಂಖ್ಯೆ ಕೊರತೆ

ಪ್ರವಾಸಿಗರನ್ನು ಸೆಳೆಯುವ ಪುಟ್ಟ ಜಿಲ್ಲೆ ಕೊಡಗಿನಲ್ಲಿ ಈ ಸಲ ಭಾರಿ ಮಳೆ ಹಾಗೂ ವಯನಾಡು ದುರಂತ ಪರಿಣಾಮ ಸುಮಾರು 2 ಲಕ್ಷಕ್ಕೂ ಅಧಿಕ ಪ್ರವಾಸಿಗರ ಸಂಖ್ಯೆ ಕೊರತೆ ಕಂಡುಬಂದಿದೆ.

ಧಾರಾಕಾರ ಮಳೆ: ಗಿರಿಯಪ್ಪ ಮನೆ ತಗ್ಗು ಪ್ರದೇಶ ಜಲಾವೃತ
ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಭಾರಿ ಗುಡುಗು ಸಿಡಿಲು ಸಹಿತ ಒಂದು ಗಂಟೆ ಕಾಲ ಮಳೆ ಸುರಿದಿದ್ದು, ಗಿರಿಯಪ್ಪ ಮನೆಯ ತಗ್ಗು ಪ್ರದೇಶದ ನಿವಾಸಿಗಳ ಮನೆಗಳಿಗೆ ಮಳೆಯ ಕೊಳಚೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.
ಬಾಂಗ್ಲಾದಲ್ಲಿ ಹಿಂದೂ ದೌರ್ಜನ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಹಿಂದೂಗಳ‌ ಮೇಲೆ ದೌರ್ಜನ್ಯ ಎಸಗುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಮತಾಂಧ ಶಕ್ತಿಗಳ ವಿರುದ್ಧ ಧಿಕ್ಕಾರ ಕೂಗಿ‌ ಆಕ್ರೋಷ ವ್ಯಕ್ತಪಡಿಸಿದರು.
ಕ್ಷುಲ್ಲಕ ಕಾರಣ: 4 ತಿಂಗಳ ಮಗುವಿನ ತಾಯಿ ಆತ್ಮಹತ್ಯೆ!
ಕ್ಷುಲ್ಲಕ ಕಾರಣಕ್ಕೆ ಗೃಹಿಣಿ ನಾಲ್ಕು ತಿಂಗಳ ಮಗುವಿನ ತಾಯಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಇಲ್ಲಿಗೆ ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕೈಕಾಡು ಗ್ರಾಮದ ನಿವಾಸಿ ಅರುಣ-ಸ್ವಾತಿ ದಂಪತಿ ಪುತ್ರಿ ತನೀಷ್ ಬೊಳ್ಳಮ್ಮ (26) ಮೃತರು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 487
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved