• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ ಗಾಂಧಿ ಸ್ಮಾರಕ ಉದ್ಯಾನವನ ಕಾಮಗಾರಿ ಪ್ರಗತಿ: ಸಚಿನ್‌
ಗಾಂಧಿ ಸ್ಮಾರಕ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಮಾಹಿತಿ ನೀಡಿ,ಗಾಂಧಿ ಸ್ಮಾರಕ ಉದ್ಯಾನವನ ಪೂರ್ಣ ಕಾಮಗಾರಿ ಗ್ರಂಥಾಲಯ, ಉದ್ಯಾನವನ, ಬೆಳಕು ವ್ಯವಸ್ಥೆ, ಮತ್ತಿತರ ಕಾಮಗಾರಿಗೆ ಸುಮಾರು 1.98 ಕೋಟಿ ರು. ಅಂದಾಜು ಮಾಡಲಾಗಿದೆ ಎಂದು ತಿಳಿಸಿದರು.
ಕಿರಗಂದೂರು ಗ್ರಾಮಾಭಿವೃದ್ಧಿ ಮಂಡಳಿ ಕೆಸರುಗದ್ದೆ ಕ್ರೀಡಾಕೂಟ
ಕಿರಗಂದೂರು ಗ್ರಾಮಾಭಿವೃದ್ಧಿ ಮಂಡಳಿ ವತಿಯಿಂದ ಹೊನ್ನೇಗೌಡನ ಮನೆ ನಾಗರಾಜು ಗದ್ದೆಯಲ್ಲಿ ಇತ್ತೀಚೆಗೆ ನಡೆದ ಕೆಸರುಗದ್ದೆ ಕ್ರೀಡಾಕೂಟದ ಮಹಿಳೆಯರ ಹಗ್ಗಾಜಗ್ಗಾಟದಲ್ಲಿ ಹಾರಳ್ಳಿ ನಂದಿ ಸಂಸ್ಥೆ ತಂಡ ಪ್ರಥಮ, ಸಿಂಗೂರು ಪಟ್ಟೆ ದ್ವಿತೀಯ ಸ್ಥಾನ ಪಡೆಯಿತು.
ಸಿ ಮತ್ತು ಡಿ ಜಾಗ ಪರಿವರ್ತನೆ ವಿರುದ್ಧ ರೈತ ಪ್ರಮುಖರ ಆಕ್ರೋಶ
ಸಿ ಮತ್ತು ಡಿ ಭೂತ ರೈತರ ಬದುಕನ್ನು ಹಾಳು ಮಾಡುತ್ತಿದೆ. ಕಂದಾಯ ಇಲಾಖೆಯ ಕೆಲ ಭ್ರಷ್ಟರ ಅಜ್ಞಾನ ಮತ್ತು ರೈತರ ಮೇಲಿನ ದ್ವೇಷದಿಂದ ವ್ಯವಸಾಯ ಭೂಮಿಯನ್ನು ಸಿ ಮತ್ತು ಡಿ ಜಾಗವೆಂದು ಪರಿವರ್ತನೆ ಮಾಡಿದ್ದಾರೆ ಎಂದು ರೈತ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಆಯೋಜಿಸಿದ್ದ, ತಾಲೂಕುಗಳ 40 ಗ್ರಾಮಗಳ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ವಿರೋಧ ವ್ಯಕ್ತವಾಯಿತು.
ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಿಲ್ಲಾಡಳಿತ ಚಾಲನೆ
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು.
ತ್ಯಾಜ್ಯ ವಿಲೇ ಕೊರತೆ: ಸುಂಟಿಕೊಪ್ಪ ಮಾಂಸ ಮಾರುಕಟ್ಟೆ ಪರಿಸರ ಗಲೀಜು
ಸುಂಟಿಕೊಪ್ಪ ಜನತಾ ಕಾಲನಿ ಸಮೀಪದಲ್ಲಿ ಪಂಚಾಯಿತಿಯ ಕೋಳಿ, ಮೀನು ಮಾಂಸದ ಮಳಿಗೆಯಲ್ಲಿ ಸಂಗ್ರಹಗೊಂಡ ತ್ಯಾಜ್ಯ ಸರಿಯಾಗಿ ವಿಲೇವಾರಿಗೊಳಿಸದೆ ಅಶುಚಿತ್ವ ತಾಂಡವಾಡುತ್ತಿದೆ. ಈ ಭಾಗದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗಕ್ಕೆ ಮುಕ್ತ ಆಹ್ವಾನ ನೀಡುತ್ತಿದೆ.
ಹರ್ ಘರ್ ತಿರಂಗ ಅಭಿಯಾನ: ಬಿಜೆಪಿ ಯುವಮೋರ್ಚಾ ಬೈಕ್ ಜಾಥಾ
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ಮಡಿಕೇರಿ ಮಂಡಲ ಹಾಗೂ ಗ್ರಾಮಾಂತರ ವತಿಯಿಂದ ಮಂಡಲದ ವತಿಯಿಂದ ನಗರದಲ್ಲಿ ಬೈಕ್ ಜಾಥಾ ನಡೆಸಲಾಯಿತು. ಬನ್ನಿ ಮಂಟಪದಿಂದ ಆರಂಭವಾದ ಜಾಥಾ ನಗರದ ಜನರಲ್ ತಿಮ್ಮಯ್ಯ ವೃತ್ತ, ಸುದರ್ಶನ ವೃತ್ತದ ಮೂಲಕ ಬಿಜೆಪಿ ಕಚೇರಿಯವರೆಗೆ ಸಾಗಿತು.
ಅಖಂಡ ಭಾರತ ಸಂಕಲ್ಪ ದಿನ: ವಾಹನ ಜಾಥಾ
ಪೊನ್ನಂಪೇಟೆ ಕೊಡವ ಸಮಾಜದಿಂದ ಆರಂಭಗೊಂಡ ಜಾಥಾದಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು ಪಾಲ್ಗೊಂಡವು. ಗೋಣಿಕೊಪ್ಪ ಬೈಪಾಸ್ ಮೂಲಕಗ ಆಗಮಿಸಿ ಉಮಾಮಹೇಶ್ವರಿ ದೇವಸ್ಥಾನ ವೃತ್ತದಿಂದ ಮುಖ್ಯರಸ್ತೆಯಲ್ಲಿ ಸಾಗಿ ಬಂತು. ಹರಿಶ್ಚಂದ್ರಪುರದಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಾಥಾಕ್ಕೆ ತೆರೆ ಎಳೆಯಲಾಯಿತು.
ಮಡಿಕೇರಿ: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ 2021-22, 2022-23 ಮತ್ತು 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.
ಎಚ್‌ಐವಿ ತಡೆಯಲ್ಲಿ ಯುವಜನತೆ ಪಾತ್ರ ಪ್ರಮುಖ: ಡಾ.ಸೋಮಶೇಖರ್‌
ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯಲ್ಲಿ ಸೋಮವಾರ ‘ಅಂತಾರಾಷ್ಟೀಯ ಯುವ ದಿನಾಚರಣೆ-2024’ ಕಾರ್ಯಕ್ರಮ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ಸೋಮಶೇಖರ್ ಉದ್ಘಾಟಿಸಿ ಮಾತನಾಡಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ
ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಹಿಂದೂಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ಬಾಂಗ್ಲಾದೇಶದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 487
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved