• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಕುಶಾಲನಗರದಲ್ಲಿ ಹಿಂದೂ ಹಿತ ರಕ್ಷಣಾ ಸಮಿತಿ ಆಶ್ರಯದಲ್ಲಿ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಯಿತು.
ರೋಟರಿ ಸೇರ್ಪಡೆಯಾಗುವವರ ಸಂಖ್ಯೆ ಭಾರತದಲ್ಲಿಯೇ ಅಧಿಕ: ಡಾ.ದೀಪಕ್ ಪುರೋಹಿತ್
7ನೇ ಹೊಸಕೋಟೆಯ ಸಂತ ಸಬಾಸ್ಟಿನ್ ಚರ್ಚ್‌ ಸಭಾಂಗಣದಲ್ಲಿ ಕುಶಾಲನಗರ ರೋಟರಿ ಸಂಸ್ಥೆಯಿಂದ ಆಯೋಜಿತ ರೋಟರಿ ಸದಸ್ಯತ್ವ ಮತ್ತು ಪಬ್ಲಿಕ್ ಇಮೇಜ್ ಸಮಾವೇಶ ನಡೆಯಿತು.
18ರಂದು ಹಮಾಲಿ ಕಾರ್ಮಿಕರ ರಾಜ್ಯ ಸಮಾವೇಶ :ಕಾರ್ಮಿಕರ ಸಂಘದ ಕಚೇರಿಯಲ್ಲಿ ಭಿತ್ತಿಪತ್ರ ಬಿಡುಗಡೆ
ರಾಜ್ಯ ಸಮಾವೇಶದ ಪ್ರಚಾರದ ಭಿತ್ತಿ ಪತ್ರವನ್ನು ಕಾರ್ಮಿಕರ ಸಂಘದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಸಮಾವೇಶದಲ್ಲಿ ಜಿಲ್ಲೆಯ ನೂರಕ್ಕೂ ಹೆಚ್ಚು ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರು ತಿಳಿಸಿದರು.
ಪೂರ್ವಾರ್ಜಿತ ಕೊಡಗಿನ ನೆಲ ರಕ್ಷಣೆ ಅಗತ್ಯ: ಮಹೇಶ್‌ ನಾಚಯ್ಯ
ಬೇಲ್‌ ಪಣಿ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್‌ ನಾಚಯ್ಯ ಮಾತನಾಡಿದರು.
ಡಾ.ಅಂಬೇಡ್ಕರ್ ಭವನ ಕಾಮಗಾರಿ ಸ್ಥಗಿತ: ಹೋರಾಟ ನಿರ್ಧಾರ
ಅಂಬೇಡ್ಕರ್‌ ಭವನದ ಕಾಮಗಾರಿ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ವಿರುದ್ಧ ಹೋರಾಟ ನಡೆಸಲು ದಲಿತ ಸಂಘಟನೆಗಳು ನಿರ್ಧರಿಸಿದೆ.
ಡಿಸೆಂಬರ್‌ನಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಸಮಾವೇಶ: ಕೆ.ಟಿ. ಬೇಬಿ ಮ್ಯಾಥ್ಯೂ
ಡಿಸೆಂಬರ್‌ ತಿಂಗಳಿನಲ್ಲಿ ರಾಜ್ಯ ಮಟ್ಟದ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ.
ಸೋ.ಪೇಟೆ ಪ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ಅವಕಾಶ
ಪಟ್ಟಣ ಪಂಚಾಯಿತಿ ನೂತನ ಸಾಲಿಗೆ ಅಧ್ಯಕ್ಷ - ಉಪಾಧ್ಯಕ್ಷರ ಸ್ಥಾನದ ಮೀಸಲಾತಿ ಪ್ರಕಟಗೊಂಡಿದೆ. ಎರಡು ಸ್ಥಾನಗಳು ಮಹಿಳೆಯರಿಗೆ ಮೀಸಲಾಗುವ ಮೂಲಕ ಆಡಳಿತ ನಡೆಯಲಿದೆ.
ಸಿಪಾಯಿ ದಂಗೆಗೂ ಮೊದಲು ಬ್ರಿಟಿಷರ ವಿರುದ್ಧ ಬಂಡಾಯ: ಸಹನಾ
ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ನೆನಪಿನ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತೆ ಸಹನಾ ಕಾಂತಬೈಲು ಮಾತನಾಡಿದರು.
ಕಕ್ಕುಂದಕಾಡು ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಸಂಪನ್ನ
ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಸಂಪನ್ನಗೊಂಡಿತು. ವಿಶೇಷ ಪೂಜೆ, ಮಂಗಳಾರತಿ ನೆರವೇರಿತು.
ನಿವೃತ್ತ ಠಾಣಾಧಿಕಾರಿಗೆ ಬೀಳ್ಕೊಡುಗೆ
ಸಂಪಾಜೆ ಗ್ರಾಮದವರಾದ ದುಗ್ಗಳ ಶ್ರೀಧರ ಪೊಲೀಸ್‌ ಇಲಾಖೆಯಲ್ಲಿ 34 ವರ್ಷಗಳ ಕರ್ತವ್ಯ ನಿರ್ವಹಿಸಿ ನಿವೃತ್ತರಾದರು.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 487
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved