ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮವಿದ್ದಂತೆ: ವಿ.ಎಸ್.ಉಗ್ರಪ್ಪ
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಕಳೆದ ಹತ್ತು ವರ್ಷಗಳ ಕಾಲ ಬಡವರ, ಕಾರ್ಮಿಕರ, ರೈತರ, ಅಲ್ಪಸಂಖ್ಯಾತರ ವಿರೋಧಿಯಾಗಿ ಸರ್ಕಾರ ನಡೆಸಿದೆ. ಇಡೀ ದೇಶ ಸಾಲದ ಸುಳಿಯಲ್ಲಿ ದಿವಾಳಿಯಾಗಿದೆ ಎಂದು ಉಗ್ರಪ್ಪ ಆರೋಪಿಸಿದರು.
ಮಾಲೇಟಿರ, ಕಾಂಡಂಡಕ್ಕೆ ಬೊಟ್ಟೋಳಂಡ ಕಪ್
ಪುರುಷರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಮಾಚಿ ಮಂಡ ತಂಡವನ್ನು ಸೋಲಿಸಿ, ಮಾಲೇಟಿರ (ಕುಕ್ಲೂರು)ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು ಮಹಿಳಾ ವಿಭಾಗದಲ್ಲಿ ಅಜ್ಜ ಮಾಡ ತಂಡವನ್ನು ಸೋಲಿಸಿ ಕಾಂಡಂಡ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಕಡಪಾಲಪ್ಪ ದೇವಳ ಬ್ರಹ್ಮಕಲಶೋತ್ಸವ
ದೇವಾಲಯದ ಅರ್ಚಕ ರಾಧಾಕೃಷ್ಣ ಭಟ್ಟ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಕಾಲರಾ, ಕರುಳುಬೇನೆ, ಸಾಂಕ್ರಾಮಿಕ ರೋಗ ತಡೆಗಟ್ಟಲು ಮುಂಜಾಗ್ರತ ಕ್ರಮಗಳು
ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಸೂಚಿಸಲಾಗಿದೆ.
ಮಳೆಗಾಗಿ ಪಾಡಿ ಇಗ್ಗುತ್ತಪ್ಪನಿಗೆ ಮಹಿಳೆಯರಿಂದ ಕಾಲ್ನಡಿಗೆ ಸೇವೆ: ಸುರಿದ ಮಳೆ
ಜಿಲ್ಲೆಯಲ್ಲಿ ಮಳೆ ಇಲ್ಲದೆ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭ ಮಡಿಕೇರಿಯ ಉಳ್ಳಿಯಡ ಡಾಟಿ ಪೂವಯ್ಯ ಅವರ ನೇತೃತ್ವದಲ್ಲಿ ಸೋಮವಾರ ಕೊಡಗಿನ ನಾಲ್ಕು ದಿಕ್ಕುಗಳಿಂದ ಆಗಮಿಸಿದ ಮಹಿಳೆಯರು ಇಗ್ಗುತಪ್ಪನಿಗೆ ಸೇವೆ ನೆರವೇರಿಸಿದ್ದಾರೆ.
ಕೌಟುಂಬಿಕ ಹಾಕಿ: ಮುಕ್ಕಾಟಿರ ಸೇರಿ ಏಳು ತಂಡಗಳಿಗೆ ಗೆಲವು
ಮುಕ್ಕಾಟಿರ (ಬೋಂದ) ತಂಡವು ಅಮ್ಮಣಿಚಂಡ ತಂಡದ ವಿರುದ್ಧ 2-1ರಲ್ಲಿ ಜಯ ಗಳಿಸಿತು. ಅರೆಯಡ, ನೆಲ್ಲಮಕ್ಕಡ ವಿರುದ್ಧ 4-1ರಲ್ಲಿ ಗೆಲುವು ಸಾಧಿಸಿತು.
ಜಿಪಿಎಲ್: ಗೆಲುವಿನ ನಾಗಾಲೋಟ ಮುಂದುವರಿಸಿದ ಎಲೈಟ್ ಸ್ಕ್ವಾಡ್-2
ಎರಡನೇ ಪಂದ್ಯಾಟ ಎಲೈಟ್ ಸ್ಕ್ವಾಡ್-೨ ಮತ್ತು ಕೂರ್ಗ್ ಹಾಕ್ಸ್ ತಂಡಗಳ ನಡುವಿನ ಪಂದ್ಯ ಮಳೆಯಿಂದ ರದ್ದಾಗಿ ಡಿಎಲ್ಎಸ್ ನಿಯಮದ ಪ್ರಕಾರ ಎಲೈಟ್ ತಂಡ 29 ರನ್ಗಳಿಂದ ಗೆಲುವು ದಾಖಲಿಸಿತು.
ಬಾಳೆಲೆ: ಅರಮಣಮಾಡ ಕುಟುಂಬಸ್ಥರ ಕ್ರಿಕೆಟ್ ನಮ್ಮೆ ಚಾಲನೆ
ಒಟ್ಟು 49 ಮಹಿಳಾ ತಂಡಗಳ ನಡುವೆ ಪಂದ್ಯಾಟ ನಡೆಯಲಿದೆ. 264 ಪುರುಷರ ತಂಡಗಳು ನೋಂದಣಿಯಾಗಿದೆ.
ಸೋಮವಾರಪೇಟೆ: 7ನೇ ವಾರ್ಷಿಕ ಮಹಾಪೂಜೆ ಸಂಪನ್ನ
ಶ್ರೀಮುನೇಶ್ವರ ಸ್ವಾಮಿ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ 7ನೇ ವಾರ್ಷಿಕ ಮಹಾಪೂಜೆ ನಡೆಯಿತು. ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.
ಎನ್.ಯು.ನಾಚಪ್ಪರಿಗೆ ನಂದಿನೆರವಂಡ ಒಕ್ಕ ಬಲ್ಯಮನೆಯಲ್ಲಿ ಸನ್ಮಾನ
ರಾಜಕೀಯ ಯಜಮಾನರಿಗೆ ಕೊಡವರು ಊಳಿಗಮಾನ್ಯ ನಿಷ್ಠೆಯನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು ಎಂದು ಎನ್ ಯು ನಾಚಪ್ಪ ಹೇಳಿದರು. ನಂದಿನೆರವಂಡ ಒಕ್ಕ ಬಲ್ಯ ಮನೆಯಲ್ಲಿ ಶನಿವಾರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.
< previous
1
...
293
294
295
296
297
298
299
300
301
...
410
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್