• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪೋಕ್ಲು: ಇಂದು ಬಿಲ್ಲವ ಸಮಾಜ ‘ಆಟಿಡೊಂಜಿ ದಿನ’
ಆ. 4ರಂದು ಆಟಿಡೊಂಜಿ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಪ್ರಯುಕ್ತ ಬೃಹತ್‌ ರಕ್ತದಾನ ಶಿಬಿರ ನಡೆಯಲಿದೆ.
ಸಿಎಂ ವಿರುದ್ಧ ರಾಜ್ಯಪಾಲರ ನೋಟಿಸ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಕುಶಾಲನಗರ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಕುಶಾಲನಗರದಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಯಿತು. ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಲಾಯಿತು.
ನೆಲ್ಯಹುದಿಕೇರಿ : ಬ್ಯಾಂಕ್ ಅವ್ಯವಸ್ಥೆ ಸರಿಪಡಿಸಲು ಒತ್ತಾಯಿಸಿ ಪ್ರತಿಭಟನೆ
ಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆ ಇದೆ. ಗ್ರಾಹಕರಿಗೆ ಸೂಕ್ತ ಸೇವೆ ದೊರೆಯುತ್ತಿಲ್ಲ ಎಂದು ಸ್ಥಳೀಯ ಅಜೀಜ್‌ ಹೇಳಿದರು.
ಇಂದು ಕಕ್ಕಡ ಮಾಸ 18ರ ಆಚರಣೆ ಸಂಭ್ರಮ
ಈ ತಿಂಗಳಲ್ಲಿ ಮದ್ದು ಸೊಪ್ಪಿನಿಂದ ತಯಾರಿಸಿದ ತಿನಿಸುಗಳಿಗೆ ವಿಶೇಷ ಬೇಡಿಕೆ. ಏಕೆಂದರೆ ಈ ತಿಂಗಳಲ್ಲಿ ಮದ್ದು ಸೊಪ್ಪು ಎನ್ನುವ ಸಸ್ಯದಲ್ಲಿ 18 ತರಹದ ಔಷಧ ತುಂಬಿರುತ್ತದೆ ಎಂಬ ನಂಬಿಕೆ.
‘ಫೂಟ್‌ಪ್ರಿಂಟ್‌ ಆನ್‌ ದಿ ಸ್ಯಾಂಡ್ಸ್‌ ಆಫ್‌ ಟೈಮ್‌’ ಕೃತಿ ಬಿಡುಗಡೆ
ಡಾ. ಉಮೇಶ್‌ ಭಟ್‌ ಅವರು ರಚಿಸಿದ ‘ಫೂಟ್‌ಪ್ರಿಂಟ್‌ ಆನ್‌ ದ ಸ್ಯಾಂಡ್ಸ್‌ ಆಫ್‌ ಟೈಮ್‌’ ಕೃತಿಯು ಕುಂದಾಪುರ ಸರ್ಕಾರಿ ಜೂನಿಯರ್‌ ಕಾಲೇಜಿನಲ್ಲಿ ಇತ್ತೀಚೆಗೆ ಲೋಕಾರ್ಪಣೆಗೊಂಡಿತು.
ಸಿಎನ್‌ಸಿ 29ನೇ ವರ್ಷದ ‘ಕಕ್ಕಡ-18’ ಆಚರಣೆ
ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 29ನೇ ವರ್ಷದ ‘ಕಕ್ಕಡ-18’ ಆಚರಣೆ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ಸೋಮವಾರಪೇಟೆ, ಶನಿವಾರಸಂತೆ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಡಿಸಿಎಂ ಭೇಟಿ
ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮಳೆಯಾಗಿರುವ ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ಡ ಕುಸಿತ, ಮನೆ ಕುಸಿತ, ಕೊಳೆರೋಗಕ್ಕೆ ತುತ್ತಾಗಿರುವ ಕಾಫಿ ತೋಟವನ್ನು ಪರಿಶೀಲಿಸಿದ ಅಶ್ವಥ್ ನಾರಾಯಣ ಶನಿವಾರಸಂತೆ ವ್ಯಾಪ್ತಿಯಲ್ಲಿ ಹಾನಿಗೀಡಾಗಿರುವ ಮನೆಗಳನ್ನು ವೀಕ್ಷಿಸಿ, ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರ ಮೂಲಕ ಅಗತ್ಯ ದಿನಸಿ ಸಾಮಗ್ರಿಗಳನ್ನು ವಿತರಿಸಿದರು.
ಮಡಿಕೇರಿ: ದಶಮಂಟಪ ಸಮಿತಿ ಅಧ್ಯಕ್ಷ ಜಿ.ಸಿ. ಜಗದೀಶ್
ಮಡಿಕೇರಿ ನಗರದ ಕೋದಂಡರಾಮ ದೇವಾಲಯದ ಸಭಾಂಗಣದಲ್ಲಿ ನಡೆದ ದಶಮಂಟಪ ಸಮಿತಿ ಸಭೆಯಲ್ಲಿ ನಾಡ ಹಬ್ಬ ಮಡಿಕೇರಿ ದಸರಾ ಉತ್ಸವದ ದಶಮಂಟಪ ಸಮಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ಮಳೆ ಹಾನಿ: ತುರ್ತು ದುರಸ್ತಿ ಕಾರ್ಯಕ್ಕೆ ಸಿಎಂ ಸೂಚನೆ
ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.
ತುಂಡಾದ ಮೃತದೇಹಗಳ ಎತ್ತಿ ಮನೆಗೆ ತಂದು ಜೋಡಿಸಿದೆವು: ಕೇರಳದ ವಯನಾಡು ಭೀಕರ ದುರಂತದ ಕತೆ

  ಕೊಡಗು ಜಿಲ್ಲೆಯ ಸಿದ್ದಾಪುರದ ಎಸ್‌ಕೆಎಸ್‌ಎಸ್ಎಫ್‌ನಿಂದ 8 ಮಂದಿ ಆಂಬುಲೆನ್ಸ್ ನಲ್ಲಿ ವಯನಾಡಿನ ಮುಂಡಕೈ ಪ್ರಕೃತಿ ವಿಕೋಪ ಸ್ಥಳಕ್ಕೆ ಹೋಗಿದ್ದು, ಅಲ್ಲಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು, ಅಲ್ಲಿನ ಭೀಕರತೆಯ ಬಗ್ಗೆ ‘ಕನ್ನಡಪ್ರಭ’ ಜೊತೆ ಅನುಭವ ಹಂಚಿಕೊಂಡಿದ್ದಾರೆ.

  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 487
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved