• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗಿನಲ್ಲಿ ಪ್ರವಾಹದಿಂದ ಉಂಟಾದ ಬೆಳೆ ನಾಶ : ಹೆಕ್ಟೇರ್‌ಗೆ ಗರಿಷ್ಠ 1 ಲಕ್ಷ ರು. ಪರಿಹಾರಕ್ಕೆ ಆಗ್ರಹ

  ಅತಿವೃಷ್ಟಿಯಿಂದ ಬೆಳೆ ನಾಶಗೊಂಡ ಪ್ರಕರಣಕ್ಕೆ ಹೆಕ್ಟೇರ್ ಗೆ ಕನಿಷ್ಟ ರು. 1 ಲಕ್ಷ ನೀಡಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಶಾಸಕ ಅಶ್ವತ್ಥ್ ನಾರಾಯಣ ಆಗ್ರಹಿಸಿದ್ದಾರೆ.

ಕೊಟ್ಟಮುಡಿ: ಕಾವೇರಿ ಪ್ರವಾಹ ಇಳಿಮುಖ, ರಸ್ತೆ ಅಂಚು ಕುಸಿತ
ನಾಪೋಕ್ಲು-ಬೆಟ್ಟಗೇರಿ-ಮಡಿಕೇರಿ ಮುಖ್ಯ ರಸ್ತೆಯ ಕೊಟ್ಟಮುಡಿಯಲ್ಲಿ ಕಾವೇರಿ ನದಿ ನೀರಿನ ಪ್ರವಾಹ ಇಳಿಮುಖಗೊಂಡಿದೆ. ಗುರುವಾರ ಬೆಳಗ್ಗೆ ವಾಹನಗಳು ಸಂಚರಿಸುವಂತಾಗಿದೆ. ಕಳೆದ ಎರಡು ದಿನಗಳಿಂದ ರಸ್ತೆಯಲ್ಲಿ ಪ್ರವಾಹ ಉಲ್ಬಣಿಸಿ ಸಂಚಾರ ಸ್ಥಗಿತಗೊಂಡಿದ್ದು ಇದೀಗ ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಪುನರಾರಂಭಗೊಂಡಿದೆ.
ಸ್ತನ್ಯಪಾನದಿಂದ ಅಸ್ತಮಾ, ಆಹಾರ ಅಲರ್ಜಿ ಅಪಾಯ ಕಡಿಮೆ: ಡಾ.ನಂಜುಂಡಯ್ಯ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗುರುವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಸಮಾರಂಭ ಉದ್ಘಾಟಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ಸ್ತನ್ಯಪಾನವು ಉಸಿರಾಟದ ತೊಂದರೆ ಕಡಿಮೆ ಮಾಡುತ್ತದೆ. ಅಸ್ತಮಾ, ಆಹಾರ ಅಲರ್ಜಿ, ಮಧುಮೇಹ ಮತ್ತು ಅನೀಮಿಯಾ ಆಗುವ ಅಪಾಯಗಳು ಕಡಿಮೆ ಎಂದರು.
ಕೊಡಗಿನಲ್ಲಿ ಬಿಡುವು ನೀಡಿ ಸುರಿದ ಮಳೆ: ಪ್ರವಾಹ ಇಳಿಮುಖ
ಕೊಡಗು ಜಿಲ್ಲೆಯಾದ್ಯಂತ ಗುರುವಾರ ಬಿಡುವು ನೀಡಿ ಮಳೆ ಸುರಿದಿದೆ. ಮಳೆ ಕೊಂಚ ಇಳಿಮುಖವಾದ ಹಿನ್ನೆಲೆಯಲ್ಲಿ ಭಾಗಮಂಡಲದಲ್ಲಿ ಕೂಡ ಪ್ರವಾಹ ಕಡಿಮೆಯಾಗಿದೆ. ಕುಶಾಲನಗರ ಸಾಯಿ ಬಡಾವಣೆಯಲ್ಲಿ ಪ್ರವಾಹ ಇಳಿಮುಖವಾಗಿದೆ. ನಾಪೋಕ್ಲಿನ ಚೆರಿಯಪರಂಬುವಿನಲ್ಲಿ ಕೂಡ ಪ್ರವಾಹ ಇಳಿದಿದೆ.
ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಉಪಮುಖ್ಯಮಂತ್ರಿ ಭೇಟಿ
ಕೊಡಗಿನ ಮಳೆಹಾನಿ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ ಅವರು, ಕೂಡಲೇ ಸಂತ್ರಸ್ತರ ಬೇಡಿಕೆ ಈಡೇರಿಸಿ ಶಾಶ್ವತ ಪುನರ್ ವಸತಿ ಕಲ್ಪಿಸಲು ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ನಾಪೋಕ್ಲು: 4ರಂದು ಬಿಲ್ಲವ ಸಮಾಜದಿಂದ ಆಟಿಡೊಂಜಿ ದಿನ ಆಚರಣೆ
ನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ 4ರಂದು ಆಟಿಡೊಂಜಿ ದಿನ -2024, ಕಾರ್ಯಕ್ರಮ ಇಲ್ಲಿನ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಪ್ರತೀಪ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬಿಲ್ಲವ ಸಮಾಜದ ಸಂಘದ ಉದ್ಘಾಟನೆ ನಡೆಯಲಿದೆ ಎಂದರು.
ರಾಜ್ಯವ್ಯಾಪಿ ಭಾರಿ ಮಳೆಯಿಂದ ಎದುರಾಗಿರುವ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಶಾಸಕರ ಆರೋಪ

ಕೊಡಗು ಜಿಲ್ಲೆ ಸೇರಿದಂತೆ ರಾಜ್ಯವ್ಯಾಪಿ ಭಾರಿ ಮಳೆಯಿಂದ ಎದುರಾಗಿರುವ ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲಗೊಂಡಿದ್ದು, ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿಯೂ ಜಿಲ್ಲೆಯ ಶಾಸಕರಿಬ್ಬರು ಸೋತಿದ್ದಾರೆ - ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚು ರಂಜನ್  

ಬಿಡುವು ನೀಡಿ ಸುರಿದ ಮಳೆ: ಹಲವೆಡೆ ಪ್ರವಾಹ ಯಥಾಸ್ಥಿತಿ
ಕೊಡಗು ಜಿಲ್ಲೆಯಾದ್ಯಂತ ಬುಧವಾರ ಮಧ್ಯಾಹ್ನ ವರೆಗೆ ಮಳೆ ಬಿಡುವು ನೀಡಿ, ನಂತರ ಸುರಿಯಿತು. ಪ್ರವಾಹ ಪರಿಸ್ಥಿತಿ ಜಿಲ್ಲೆಯಲ್ಲಿ ಮತ್ತೆ ಮುಂದುವರಿಕೆಯಾಗಿದೆ. ಮಳೆ ಕೊಂಚ ಬಿಡುವು ಕೊಟ್ಟು ಸುರಿದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಪ್ರವಾಹ ಇಳಿಮುಖವಾಗಿತ್ತು. ಆದರೆ ಮಧ್ಯಾಹ್ನದ ನಂತರ ಮತ್ತೆ ಮಳೆಯಾದ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಮತ್ತೆ ಪ್ರವಾಹ ಉಂಟಾಗಿದೆ.
ವೀರೇಂದ್ರ ಪಾಟೀಲ್‌ ಜನ್ಮಶತಮಾನೋತ್ಸವ: ಹಾರಂಗಿ ಜಲಾಶಯ ಬಗ್ಗೆ ಸಂವಾದ
ಕುಶಾಲನಗರ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸರ್ಕಾರಿ ಎಂಜಿನಿಯರ್ ಕಾಲೇಜಿನಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಮತ್ತು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಜನ್ಮ ಶತಮಾನೋತ್ಸವ ಅಂಗವಾಗಿ ಹಾರಂಗಿ ಜಲಾಶಯದ ಬಗ್ಗೆ ಸಂವಾದ ನಡೆಸಲಾಯಿತು.
ಕಾವೇರಿ ಪ್ರವಾಹ: ಕುಶಾಲನಗರ ತಗ್ಗು ಪ್ರದೇಶ ಜಲಕಂಟಕ
ಕಾವೇರಿ ಪ್ರವಾಹದಿಂದ ಜಲ ಕಂಟಕಕ್ಕೆ ಸಿಲುಕಿದ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಲ್ಲಿ ನೀರು ಆವರಿಸಿದ್ದು, ಕಾವೇರಿಯಲ್ಲಿ ಪ್ರವಾಹ ಇನ್ನೂ ಕಡಿಮೆಯಾಗಿಲ್ಲ. ಮಂಗಳವಾರ ಸಂಜೆ ವೇಳೆಗೆ ಕುಶಾಲನಗರದ ಸಾಯಿ ಬಡಾವಣೆ ಮತ್ತು ಬಸಪ್ಪ ಬಡಾವಣೆಗಳಿಗೆ ನೀರು ನುಗ್ಗಿದ್ದು ಸುಮಾರು 25ಕ್ಕೂ ಅಧಿಕ ಕುಟುಂಬ ಸದಸ್ಯರು ಮನೆಯಿಂದ ಸ್ಥಳಾಂತರಗೊಂಡಿದ್ದಾರೆ.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 487
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved