ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಮವಾರಪೇಟೆ: ಬಿರುಗಾಳಿ ಸಮೇತ ಧಾರಾಕಾರ ಮಳೆ
ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಬಹುತೇಕ ಗ್ರಾಮಗಳ ಜನರು ಕತ್ತಲೆಯಲ್ಲಿ ಕಳೆಯುವಂತಾಗಿದೆ.
ಸೋಮವಾರಪೇಟೆ: ಪರಿಶಿಷ್ಟ ಜಾತಿ ವಿಭಾಗದ ಕುಂದುಕೊರತೆ ಸಭೆ
ಕಾಂಗ್ರೆಸ್ನ ಸೋಮವಾರಪೇಟೆ ಬ್ಲಾಕ್ ಪರಿಶಿಷ್ಟ ಜಾತಿ ಇಲಾಖೆ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ವಿಭಾಗದ ಕುಂದು ಕೊರತೆ ಸಭೆ ನಡೆಯಿತು.
ಕುಶಾಲನಗರ: ವಿಕಲಚೇತನರಿಗೆ ಅಗತ್ಯ ಸಲಕರಣೆ ವಿತರಣೆ
ವಿಕಲ ಚೇತನರಿಗೆ ಸಾಧನ ಸರಕಾರ ನೀಡುವ ಕಾರ್ಯಕ್ರಮ ಕುಶಾಲನಗರ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಪ್ರಜಾಪ್ರಭುತ್ವ ಯಶಸ್ವಿಗೆ ಪತ್ರಕರ್ತರ ಸೇವೆ ಅಮೂಲ್ಯವಾದುದು: ಎಸ್.ಎಂ.ಡಿಸಿಲ್ವಾ
ಪ್ರಜಾಪ್ರಭುತ್ವ ಯಶಸ್ವಿಗೆ ಪತ್ರಕರ್ತರ ಸೇವೆ ಅಮೂಲ್ಯವಾದುದು ಎಂದು ಗಣ್ಯರು ಹೇಳಿದರು.
ಕಿರಗಂದೂರು ಗ್ರಾಮದಲ್ಲಿ ಎರಡನೇ ವರ್ಷದ ಕೆಸರು ಗದ್ದೆ ಕ್ರೀಡಾಕೂಟ ಸಂಪನ್ನ
ಕಿರಗಂದೂರು ಗ್ರಾಮದಲ್ಲಿ ಕೆಸರು ಗದ್ದೆ ಕ್ರೀಡಾಕೂಟವನ್ನು ಗ್ರಾಮದ ಹಬ್ಬದ ದಿನದಂತೆ ಆಚರಿಸಲಾಯಿತು.
ಕಾನ್ಬೈಲ್ ಶಾಲೆಯಲ್ಲಿ ಸ್ವಸಹಾಯ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಾಗಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಕಾರ್ಯ ಕ್ಷೇತ್ರದ ಸ್ವಸಹಾಯ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಭಾರಿ ಗಾಳಿ ಮಳೆಗೆ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು
ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಗೋಡೆ ಕುಸಿದು ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.
ಕೊಡಗಿನಾದ್ಯಂತ ಭಾರಿ ಗಾಳಿ-ಮಳೆ: ಗೋಡೆ ಬಿದ್ದು ಮಹಿಳೆ ಸಾವು
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಪೆರಾಜೆ ಗ್ರಾಮ ವ್ಯಾಪ್ತಿಯಲ್ಲಿ ಮಿತಿ ಮೀರಿದ ಕಾಡಾನೆಗಳ ಹಾವಳಿ
ಕಳೆದ ಕೆಲವು ತಿಂಗಳಿನಿಂದ ಚೆಂಬು ಗ್ರಾಮದ ಸುತ್ತಮುತ್ತ ನಿರಂತರವಾಗಿ ಕಾಡಾನೆಗಳ ಹಿಂಡು ಕೃಷಿ ಜಮೀನುಗಳಿಗೆ ಲಗ್ಗೆ ಇಡುತ್ತಿದ್ದು, ಅಡಕೆ, ಬಾಳೆ, ತೆಂಗು, ಗೇರು ಹೀಗೆ ಫಸಲು ಕೊಡುವ ಗಿಡ ಮರಗಳನ್ನು ನಾಶ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ವಾರ್ಡ್ ಜನಪ್ರತಿನಿಧಿಗಳ ಗಮನಕ್ಕೆ ಬಾರದೆ ಕಾಮಗಾರಿ: ಅಸಮಾಧಾನ
ಪುರಸಭೆಯ ನೂತನ ಕಟ್ಟಡ ನಿರ್ಮಾಣ ಸಂದರ್ಭ 1.25 ಕೋಟಿ ರು. ವೆಚ್ಚದ ಬೃಹತ್ ಮೊತ್ತದ ಕಾಮಗಾರಿಗೆ ಅಧ್ಯಕ್ಷರು ಘಟನೋತ್ತರ ಅನುಮತಿ ನೀಡಿದ್ದು, ಈ ಬಗ್ಗೆ ಮತ್ತು ಕುಶಾಲನಗರ ಪಟ್ಟಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ 16.5 ಲಕ್ಷ ರು. ಗಳ ಕಾಮಗಾರಿಗೆ ಸಭೆ ಅನುಮೋದನೆ ಪಡೆದಿಲ್ಲ ಎನ್ನುವ ವಿಷಯ ಚರ್ಚೆಗೆ ಗ್ರಾಸವಾಯಿತು.
< previous
1
2
3
4
5
6
7
8
9
10
...
473
next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್ ಹಬ್!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ