• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾಷೆ-ಸಂಸ್ಕೃತಿ ಅಳಿದರೆ ಜನಾಂಗವೂ ನಾಶ: ಮಧೋಶ್ ಪೂವಯ್ಯ
ತಂದೆ ತಾಯಿ ಮಕ್ಕಳ ಜೊತೆ ಕೊಡವ ಭಾಷೆಯಲ್ಲಿ ಮಾತನಾಡಬೇಕು. ಕೊಡವ ಭಾಷೆಯ ಮೇಲೆ ಮಕ್ಕಳಿಗೆ ಅಭಿಮಾನ ಹುಟ್ಟುವಂತೆ ಮಾಡಬೇಕು ಎಂದು ಗಣ್ಯರು ಹೇಳಿದರು.
‘ಕಂದೀಲು’ ಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಗೆ ಸನ್ಮಾನ
ಕಂದೀಲು ಕನ್ನಡ ಚಲನಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್‌ ಅವರನ್ನು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್‌ ಸನ್ಮಾನಿಸಿ ಗೌರವಿಸಿತು.
ವಿರಾಜಪೇಟೆ: ವಿಶೇಷ ಅನುದಾನ ಕಾಮಗಾರಿಗೆ ಚಾಲನೆ
ವಿಶೇಷ ಮುತುವರ್ಜಿಯಿಂದ ಮಂಜೂರಾದ 20 ಕೋಟಿ ರು.ಗಳ ವಿಶೇಷ ಅನುದಾನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಹುಲಿ ಸಂಚಾರ ಗ್ರಾಮದಲ್ಲಿ ಅತಂಕ
ಕಾಡಾನೆಗಳ ಜೊತೆಗೆ ಹುಲಿಯ ಸಂಚಾರವೂ ಆತಂಕ ಸೃಷ್ಟಿಸಿದೆ. ಕೂಲಿ ಕೆಲಸ ನಿರ್ವಹಿಸಲು ಭಯಪಡುವಂತಾಗಿದೆ.
ಪರಿಸರದಲ್ಲಿ ಏರುಪೇರು ಆತಂಕಕಾರಿ ಬೆಳವಣಿಗೆ: ಸದಾಶಿವ ಸ್ವಾಮೀಜಿ
ಅಭಿವೃದ್ಧಿಯ ನಡುವೆ ಪರಿಸರದಲ್ಲಿ ಏರುಪೇರು ಆಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.
ಅಂಬೇಡ್ಕರ್‌ ಚಿಂತನೆ ಸಾಕಾರಕ್ಕೆ ಪ್ರತಿಯೊಬ್ಬರು ವಿದ್ಯಾವಂತರಾಗಬೇಕು: ಪ್ರೊ. ಆಲೂರ
ಡಾ. ಅಂಬೇಡ್ಕರ್‌ ಅವರ ಚಿಂತನೆ ಸಾಕಾರಗೊಳ್ಳಲು ಪ್ರತಿಯೊಬ್ಬರೂ ವಿದ್ಯಾವಂತಾರಾಗಬೇಕು ಎಂದು ಗಣ್ಯರು ಹೇಳಿದರು.
ಗೃಹರಕ್ಷಕರಿಂದ ಜನರಿಗೆ ಸೂಕ್ತ ರಕ್ಷಣೆ: ಬಿ.ಪಿ.ದಿನೇಶ್ ಕುಮಾರ್
ಪೊಲೀಸ್‌ ಸಿಬ್ಬಂದಿಗಳೊಂದಿಗೆ ಗೃಹರಕ್ಷಕರು ಸಾರ್ವಜನಿಕರ ಆಸ್ತಿಪಾಸ್ತಿಗಳ ರಕ್ಷಣೆ ಸಂಚಾರ ನಿಯಂತ್ರಣ ಇನ್ನಿತರ ಸಂದರ್ಭದಲ್ಲಿ ಜನರಿಗೆ ಸೂಕ್ತ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ಬಿ.ಪಿ. ದಿನೇಶ್‌ ಕುಮಾರ್‌ ಹೇಳಿದರು.
ಕೋಣ ಮಾರಮ್ಮ ದೇವಸ್ಥಾನದಲ್ಲಿ ವಾರ್ಷಿಕ ಪೂಜೆ
23ನೇ ವರ್ಷದ ವಾರ್ಷಿಕ ಪೂಜಾ ಕಾರ್ಯಕ್ರಮ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.
ಐಗೂರಿನ ಗುಳಿಗಪ್ಪಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಪೂಜೆ ಸಂಪನ್ನ
ಐಗೂರಿನ ಗುಳಿಗಪ್ಪ ಸ್ವಾಮಿ ದೇವಾಲಯದ 33ನೇ ವಾರ್ಷಿಕ ಪೂಜೆಯು ಭಕ್ತರ ಸಹಕಾರದಲ್ಲಿ ನೆರವೇರಿತು.
ಕೊಡಗು: ಬೀದಿ ನಾಯಿಗಳ ದಾಳಿಗೆ ಜಿಂಕೆಗಳ ಸರಣಿ ಸಾವು
ಬೀದಿ ನಾಯಿಗಳ ದಾಳಿಯಿಂದ ಪ್ರಾಣ ಉಳಿಸಿಕೊಳ್ಳಲು ಜಿಂಕೆಯೊಂದು ಮನೆಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 537
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved