• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿಯ ತೋಟವಾಗಿ ಹೊಮ್ಮಲು ಕ್ರೀಡಾಕೂಟ ಪ್ರಮುಖ ಸಾಧನ: ಶಾಸಕ ಡಾ.ಮಂತರ್‌ಗೌಡ
ಯಾವುದೇ ಒಂದು ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಲು ಕ್ರೀಡಾಕೂಟ ಪ್ರಮುಖ ಸಾಧನ ಎಂದು ಶಾಸಕರು ಹೇಳಿದರು.
ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ
ಮಾನವ ಸರಪಳಿ ಮತ್ತು ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆ ರೈತರು ಪಾಲ್ಗೊಂಡರು.
ಏಕ ಬಳಕೆ ಪ್ಲಾಸ್ಟಿಕ್ ನಿರ್ಬಂಧ: ಪುರಸಭೆ ಆಡಳಿತ ಮಂಡಳಿ ನಿರ್ಣಯ
ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ 120 ಮೈಕ್ರಾನ್‌ ಮತ್ತು ಅದಕ್ಕಿಂತ ಕಡಿಮೆ ಪ್ರಮಾಣದ ಎಲ್ಲ ರೀತಿಯ ಏಕ ಬಳಕೆಯ ಪ್ಲಾಸ್ಟಿಕ್‌ ನಿರ್ಬಂಧಕ್ಕೆ ನಿರ್ಣಯ ಕೈಗೊಳ್ಳಲಾಯಿತು.
ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ, ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣ
ಕುಶಾಲನಗರದಲ್ಲಿ ನಡೆಯುವ ಬೃಹತ್‌ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್‌ ಅನಾವರಣವನ್ನು ಪುರಸಭೆ ಅಧ್ಯಕ್ಷೆ ನೆರವೇರಿಸಿದರು.
ಐಗೂರು- ಕಾಜೂರು, ಯಡವಾರೆ ಗ್ರಾಮದಲ್ಲಿ ವಿದ್ಯುತ್‌ ಕಡಿತ
ಐಗೂರು ಕಾಜೂರು ಹಾಗೂ ಯಡವಾರೆ ಗ್ರಾಮದಲ್ಲಿ ಕಳೆದ 13ದಿನಗಳಿಂದ ವಿದ್ಯುತ್‌ ಕಡಿತಗೊಂಡಿದೆ. ಕತ್ತಲೆಯಲ್ಲಿ ಗ್ರಾಮಗಳು ಮುಳುಗಿದೆ.
ಸಾರಿಗೆ ನಿಗಮ ನೌಕರರ ಮುಷ್ಕರ : ಕೊಡಗಿನಲ್ಲಿ ಪ್ರಯಾಣಿಕರ ಪರದಾಟ!
ಸಾರಿಗೆ ನಿಗಮ ನೌಕರರು ಮುಷ್ಕರ ಆರಂಭಿಸಿದ್ದು ಕೊಡಗು ಜಿಲ್ಲೆಯಲ್ಲೂ ಮುಷ್ಕರದ ಬಿಸಿ ಜನರಿಗೆ ತಟ್ಟಿದೆ.
ಜನಪದ ಮೂಲದ ಕಥೆಗಳನ್ನು ಎಂದಿಗೂ ಮರೆಯದಿರಿ: ಬಾಚರಣಿಯಂಡ ಪಿ. ಅಪ್ಪಣ್ಣ
ಜಾನಪದ ಕಥೆಗಳು ಪ್ರಕೃತಿಯಲ್ಲಿನ ನೈಜ ಪುಷ್ಪಗಳಂತೆ ಸದಾ ಪರಿಮಳ ಬೀರುತ್ತಾ ಕಥಾ ಲೋಕದಲ್ಲಿ ಕಂಗೊಳಿಸುತ್ತದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.
ಸಂತ ಜೋಸೆಫರ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಚಾಲನೆ: ಪ್ರಮಾಣ ವಚನ
ಸಂತ ಜೋಸೆಫರ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಲ್ಪನಾ ಕುಟ್ಟಪ್ಪಗೆ ಎರಡು ಕಂಚಿನ ಪದಕ
ಏಶ್ಯನ್‌ ರೋಲರ್‌ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಜಿಲ್ಲೆಯ ಯುವತಿ ಎರಡು ಕಂಚಿನ ಪದಕ ಗಳಿಸಿದ್ದಾಳೆ.
ದುಬಾರೆ ಆನೆ ಶಿಬಿರದಿಂದ ಜಂಬೂ ಸವಾರಿಗೆ ನಾಲ್ಕು ಆನೆ ರವಾನೆ
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಸಂಬಂಧ ದುಬಾರೆ ಆನೆ ಶಿಬಿರದಿಂದ ಭಾನುವಾರ ನಾಲ್ಕು ಆನೆಗಳನ್ನು ಹುಣಸೂರು ಬಳಿಯ ವೀರನ ಹೊಸಹಳ್ಳಿ ಶಿಬಿರಕ್ಕೆ ಲಾರಿಗಳ ಮೂಲಕ ಸಾಗಿಸಲಾಯಿತು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved