• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿಯಿಂದ ಶವ ಶೈತ್ಯಾಗಾರದ ಪೆಟ್ಟಿಗೆ ಹಸ್ತಾಂತರ
ರೋಟರಿ ಸಂಸ್ಥೆ ವತಿಯಿಂದ ಸೋಮವಾರಪೇಟೆ ರೋಟರಿ ಭವನದಲ್ಲಿ ಶವ ಶ್ಶೆತ್ಯಾಗಾರದ ಪೆಟ್ಟಿಗೆಯ ಹಸ್ತಾಂತರವನ್ನು ಮಂಗಳವಾರ ಶಾಸಕ ಡಾ. ಮಂತರ್ ಗೌಡ ನೆರವೇರಿಸಿದರು. ನಂತರ ಮಾತನಾಡಿದ ಅವರು, ಇಂದು ಮೃತದೇಹವನ್ನು ಒಂದೆರಡು ದಿನಗಳ ಕಾಲ ಸಂರಕ್ಷಿಸಿ ಇಡಲು ಶ್ಶೆತ್ಯಾಗಾರದ ಅವಶ್ಯಕತೆ ಹೆಚ್ಚಾಗಿದೆ ಎಂದರು.
ಭಾರಿ ಮಳೆಯಿಂದ 2454 ವಿದ್ಯುತ್‌ ಕಂಬಗಳಿಗೆ ಹಾನಿ: ಸೆಸ್ಕ್‌
ತೀವ್ರ ಮಳೆ, ಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2454 ಕಂಬಗಳು ಹಾಗೂ 46 ಸಂಖ್ಯೆಯ ವಿದ್ಯುತ್ ಪರಿವರ್ತಕಗಳು ಮತು 1.72 ಕಿ.ಲೋಮೀಟರ್ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 2150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ತಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಸೆಸ್ಕ್‌ ಮೂಲಗಳು ತಿಳಿಸಿವೆ.
ಅಭಿವೃದ್ಧಿ ಶೂನ್ಯ, ಭ್ರಷ್ಟ ಸರ್ಕಾರ: ಪ್ರತಾಪ್‌ಸಿಂಹ ವಾಗ್ದಾಳಿ
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಖ್ಯಮಂತ್ರಿ ವಾಲ್ಮೀಕಿ ನಿಗಮ ಸೇರಿದಂತೆ ಮೂಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ. ಎಸ್‌ಸಿ ಎಸ್‌ಟಿ ಮೀಸಲು ಅನುದಾನವನ್ನು ಬೇರೆಯ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಈ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.
ಉದ್ಯಮಿ ದಂಪತಿಗೆ ಹಲ್ಲೆ ಮಾಡಿ 6.18 ಲಕ್ಷ ರು. ನಗದು ದರೋಡೆ
ಸ್ಕೂಟರ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ಅಡ್ಡಕಟ್ಟಿ ಹಲ್ಲೆ ಮಾಡಿ ೬.೧೮ ಲಕ್ಷ ರು., ಹಣ ದರೋಡೆ ಮಾಡಿರುವ ಘಟನೆ ಪಟ್ಟಣದ ಕಿಬ್ಬೆಟ್ಟ ಗ್ರಾಮದ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಟ್ಟಣ ಖಾಸಗಿ ಬಸ್ ನಿಲ್ದಾಣ ಸಮೀಪದ ಮಳಿಗೆಯ ಹೋಲ್ ಸೇಲ್ ಅಂಗಡಿಯ ಮಾಲಿಕ ಕೆ.ಎಂ.ನೇಮಿರಾಜ್ ಹಣ ಕಳೆದುಕೊಂಡವರು.
ಕಾವೇರಿ ಪ್ರವಾಹ: ದ್ವೀಪಸದೃಶ ನಾಪೋಕ್ಲು
ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ಬಿರುಸುಗೊಂಡಿದ್ದು ಕಾವೇರಿ ನದಿ ಪ್ರವಾಹ ಹೆಚ್ಚಿದೆ. ಬಿರುಸಿನ ಮಳೆಯಿಂದ ಮೂರನೇ ಬಾರಿಗೆ ರಸ್ತೆಗಳು ಜಲಾವೃತಗೊಂಡಿವೆ.ನಾಪೋಕ್ಲು -ಮೂರ್ನಾಡು ಸಂಪರ್ಕ ರಸ್ತೆಯಲ್ಲಿನ ಪ್ರವಾಹ ಹೆಚ್ಚಿದ್ದು ಸೋಮವಾರದಿಂದ ಸಂಚಾರ ಸ್ಥಗಿತಗೊಂಡಿದ್ದು ಚಾಲಕರು ನಾಪೋಕ್ಲು-ಕುಯ್ಯಂಗೇರಿ-ಹೊದ್ದೂರು ಬಳಸು ಮಾರ್ಗವನ್ನು ಅವಲಂಬಿಸುವಂತಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರನ ಮೃತದೇಹ ಪತ್ತೆ
ಆರು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರನ ಮೃತದೇಹ ಸೋಮವಾರ ಪತ್ತೆಯಾಗಿದೆ.
ಅರ್ವತೋಕ್ಲು: ಯಶಸ್ವಿ ಕೆಸರುಗದ್ದೆ ಕ್ರೀಡಾಕೂಟ
ನಾಲ್ಕನೇ ವರ್ಷದ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನೆರವೇರಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಿರುನಾಣಿ ವ್ಯಾಪ್ತಿಗೆ 33 ಕೆವಿ ವಿದ್ಯುತ್ ಸರಬರಾಜು ಉಪಕೇಂದ್ರ ಪ್ರಸ್ತಾವನೆ
ಹೆಚ್ಚು ದಿನಗಳಿಂದ ವಿದ್ಯುತ್ ಸಮಸ್ಯೆಯನ್ನು ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ 5 ಗ್ರಾಮದ ಜನರು ಎದುರಿಸುತ್ತಿದ್ದಾರೆ. ಪ್ರತಿ ವರ್ಷ ಮಳೆಗಾಲದಲ್ಲಿ ವಿದ್ಯುತ್‌ ಕಡಿತ ಉಂಟಾಗುತ್ತಿದೆ.
ಕುಟ್ಟ - ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಆ. 27 ರವರೆಗೆ ವಾಹನ ಸಂಚಾರ ನಿಷೇಧ
ಕುಸಿತವಾಗಿರುವ ಭಾಗದಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೆಲವು ದಿನಗಳಿಂದ ತೀವ್ರ ಮಳೆಯಾಗುತ್ತಿದೆ.
ಸುಂಟಿಕೊಪ್ಪ: ಅವೈಜ್ಞಾನಿಕ ಹೆದ್ದಾರಿ ಅಪಘಾತಗಳಿಗೆ ಆಹ್ವಾನ
ಹೆದ್ದಾರಿ ತುಂಬಾ ಕಿರಿದಾಗಿ ಹಲವು ಅಪಘಾತಗಳು ಸಂಭವಿಸಿದೆ. ಅದೇಷ್ಟೋ ಮಂದಿ ಜೀವ ಕಳೆದುಕೊಂಡ ನಿದರ್ಶನ ಜನಮಾನಸದಲ್ಲಿ ಉಳಿದಿದೆ.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 487
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved