• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ಡಿ.2ರಂದು ‘ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ’ ಸಂಭ್ರಮ
ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಂಗೀತ ರಸಮಂಜರಿ, ಸಾರ್ವಜನಿಕರಿಗೆ ಅನ್ನದಾನ, 14 ವರ್ಷದೊಳಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು 14 ವರ್ಷ ಮೇಲ್ಪಟ್ಟವರಿಗೆ ತಾಲೂಕು ಮಟ್ಟದ ಮುಕ್ತ ನೃತ್ಯೋತ್ಸವ ಸ್ಪರ್ಧೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅರೆಕಾಡು: ನ.14ರಂದು ಕೊಡವ ಸಾಂಸ್ಕೃತಿಕ ನಾಡೊರ್ಮೆ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಅರೆಕಾಡು ಕೊಡವ ವೆಲ್ಫೇರ್ ಐಂಡ್ ರಿಕ್ರಿಯೇಶನ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಅರೆಕಾಡು ರಿವರಾರ್ ರೆಸಾರ್ಟ್‌ನಲ್ಲಿ ನ.14ರಂದು ಕೊಡವ ಸಾಂಸ್ಕೃತಿಕ ನಾಡೊರ್ಮೆ ಆಯೋಜಿಸಲು ತೀರ್ಮಾನಿಸಲಾಗಿದೆ.
ನಾಪೋಕ್ಲು: ನಾಳೆಯಿಂದ 28ನೇ ವರ್ಷದ ಕಾವೇರಿ ರಥಯಾತ್ರೆ
ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 28ನೇ ವರ್ಷದ ಕಾವೇರಿ ರಥಯಾತ್ರೆ ಅ.17 ಹಾಗೂ 18ರಂದು ನಡೆಯಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿ ಸಂಚಾಲಕ ಬಿದ್ದಾಟಂಡ ರೋಜಿ ಚಿಣ್ಣಪ್ಪ ಹೇಳಿದ್ದಾರೆ.
ನೆಲಜಿ ಗ್ರಾಮದಲ್ಲಿ ಕಾಡಾನೆ ಹಾವಳಿ: ಪೈರು ನಾಶ
ಇಲ್ಲಿಗೆ ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು ರೈತರು ಆತಂಕಕ್ಕೆ ಈಡಾಗಿದ್ದಾರೆ. ಗ್ರಾಮದ ರೈತ ಚೀಯಕಪೂವಂಡ ನವೀನ್ ಗದ್ದೆಯಲ್ಲಿ ಸೋಮವಾರ ರಾತ್ರಿ ಅಡ್ಡಾಡಿರುವ ಕಾಡಾನೆಗಳು ಭತ್ತದ ಪೈರುಗಳನ್ನು ತುಳಿದು ನಾಶಪಡಿಸಿವೆ.
ರಾಜ್ಯಹೆದ್ದಾರಿ ಬಳಿ ಕೆರೆ ಸಮೀಪ ಹೊಂಡ: ಎಚ್ಚರಿಕೆಯ ಟೇಪ್‌ ಅಳವಡಿಕೆ
ಸುಂಟಿಕೊಪ್ಪ ಶ್ರೀದೇವಿ ತೋಟದ ಸಮೀಪದ ಕೆರೆಯ ಬಳಿ ರಾಜ್ಯ ಹೆದ್ದಾರಿ ಬದಿಯಲ್ಲಿ ಭಾರಿ ಹೊಂಡ ಹಾಗೂ ಬಿರುಕು ಮೂಡಿದ್ದು ಪೊಲೀಸ್ ಇಲಾಖೆ ವತಿಯಿಂದ ವಾಹನ ಚಾಲಕರ ಪ್ರಯಾಣಿಕರ ಸುರಕ್ಷತೆಯ ದಿಸೆಯಲ್ಲಿ ನಿಧನವಾಗಿ ಸಂಚರಿಸುವಂತೆ ಠಾಣಾಧಿಕಾರಿ ಚಂದ್ರಶೇಖರ್ ರಿಬ್ಬನ್ ಅಳವಡಿಸುವ ಮೂಲಕ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಕುಂದಾ ಬೆಟ್ಟ: 18ರಂದು ಕೊಡಗಿನ ಮೊದಲ ‘ಬೋಡ್ ನಮ್ಮೆ’ಗೆ ಚಾಲನೆ
ಕುಂದಾ ಮುಗುಟಗೇರಿ ಸಮೀಪದ ಶ್ರೀ ಈಶ್ವರ ದೇವಸ್ಥಾನದ ಹತ್ತಿರದ ಅಂಬಲದಲ್ಲಿ ‌ಸಾಂಪ್ರದಾಯಿಕ ದೋಳ್ ತೆಗೆಯುವ ಮೂಲಕ ಕೊಡಗಿನ ಮೊದಲ ಬೋಡ್ ನಮ್ಮೆಗೆ ಚಾಲನೆ ದೊರೆಯಿತು. ಪ್ರತಿ ವರ್ಷ ತಲಕಾವೇರಿಯಲ್ಲಿ ತೀರ್ಥೋದ್ಭವದ ದಿನ ಹಾಗೂ ಮರುದಿನ ಹಬ್ಬ ನಡೆಯಲಿದ್ದು, ಈ ವರ್ಷ ಅ.17 ಹಾಗೂ 18ರಂದು ಹಬ್ಬ ನಡೆಯಲಿದೆ.
ನಾಳೆ ತಲಕಾವೇರಿ ತೀರ್ಥೋದ್ಭವ: ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ
ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ.
ಶ್ರೀಮಂಗಲ ವೆಸ್ಟ್‌ ನೆಮ್ಮಲೆ: ಹುಲಿ ಸೆರೆ ಕಾರ್ಯಾಚರಣೆ ಸ್ಥಗಿತ
ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡಿರುವ ಹುಲಿಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯನ್ನು ಮಂಗಳವಾರ ಸಂಜೆಯಿಂದ ಸ್ಥಗಿತ ಮಾಡಲು ನಿರ್ಧರಿಸಲಾಗಿದೆ. ಹುಲಿ ಸಮೀಪದ ಅರಣ್ಯಕ್ಕೆ ಹೋಗಿರುವ ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶ್ರೀಮಂಗಲ: ಸಾಕಾನೆಗಳೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ಶುರು
ಜಾನುವಾರುಗಳ ಮೇಲೆ ದಾಳಿ ನಡೆಸಿ ಭೀತಿ ಹುಟ್ಟಿಸಿದ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭವಾಗಿದೆ. ಶಾರ್ಪ್‌ ಶೂಟರ್‌ಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಸೋಮವಾರಪೇಟೆ: ಆಯುಧ ಪೂಜೋತ್ಸವ, ಕಾರ್ಯಕ್ರಮ ವೈವಿಧ್ಯ
ಆಯುಧ ಪೂಜೋತ್ಸವ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನಮನಸೂರೆಗೊಂಡಿತು. ಹಬ್ಬಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡುತ್ತದೆ ಎಂದು ಗಣ್ಯರು ತಿಳಿಸಿದರು.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 546
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved