• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಫಿ, ಕರಿಮೆಣಸು ಬೆಳೆ ನಷ್ಟಕ್ಕೆ ಕೇಂದ್ರದಿಂದ ಪರಿಹಾರಕ್ಕೆ ಯತ್ನ: ಸುಜಾ ಕುಶಾಲಪ್ಪ ಭರವಸೆ
ಬೆಳೆ ನಷ್ಟಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಒದಗಿಸಲು ಸಂಸದರೊಂದಿಗೆ ಮಾತುಕತೆ ನಡೆಸಲಾಗುವುದು. ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯರು ಭರವಸೆ ನೀಡಿದರು.
ಸುಂಟಿಕೊಪ್ಪ: ಕುಕ್ಕುಟ ಪ್ರಿಯರಿಗೆ ಪೈಪೋಟಿಯ ಉಚಿತ ಕೊಡುಗೆ
ಸುಂಟಿಕೊಪ್ಪದಲ್ಲಿ ಕುಕ್ಕುಟ ಪ್ರಿಯರಿಗೆ ಮಾರಾಟಗಾರರು ಈರುಳ್ಳಿ ಮತ್ತು ಮೊಟ್ಟೆಗಳನ್ನು ಕಳೆದ ಎರಡು ವಾರಗಳಿಂದ ಫ್ರಿ ಆಫರ್‌ ಆಗಿ ನೀಡುತ್ತಿದ್ದಾರೆ. ಆಫರ್‌ ಗ್ರಾಹಕರನ್ನು ಮುಗಿಬೀಳುವಂತೆ ಮಾಡುತ್ತಿದೆ.
ಕನ್ನಡೇತರ ನಾಮಫಲಕ ತಕ್ಷಣ ತೆರವುಗೊಳಿಸಲು ಗಡುವು
ಕನ್ನಡೇತರ ನಾಮಫಲಕ ತಕ್ಷಣ ತೆರವುಗೊಳಿಸಬೇಕು ಎಂದು ಗಡುವು ನೀಡಲಾಯಿತು. ಗ್ರಾ.ಪಂ. ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಲಾಯಿತು.
ಸೋಮವಾರಪೇಟೆ: ಭಾರಿ ಗಾಳಿ ಬೀಸಿ ವಿದ್ಯುತ್‌ ಕಂಬಗಳಿಗೆ ಹಾನಿ
ತಾಲೂಕಿನಲ್ಲಿ ಭಾರೀ ಗಾಳಿ ಬೀಸುತ್ತಿದೆ. ಅಲ್ಲಲ್ಲಿ ಮರಗಳು ಉರುಳುತ್ತಿದೆ. ಶನಿವಾರ ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ.
ತುಂಡಾದ ವಿದ್ಯುತ್‌ ತಂತಿ; ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ವಿದ್ಯುತ್‌ ತಂತಿ ತುಂಡಾಗಿ ರಸ್ತೆ ಬಳಿ ಮನೆಯ ಗೇಟ್‌ ಮೇಲೆ ಬಿದ್ದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.
ಮಾಧ್ಯಮಗಳಿಂದ ಸಮಾಜದ ಸಮಗ್ರ ಅಭಿವೃದ್ಧಿ: ಕಿರಣ್ ಗೌರಯ್ಯ
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪತ್ರಕರ್ತರನ್ನು ಗೌರವಿಸಲಾಯಿತು.
ಅಬ್ಬಿ ಫಾಲ್ಸ್ ಸಂಪರ್ಕ ರಸ್ತೆ ಕೆಸರುಮಯ
ಅಬ್ಬಿಫಾಲ್ಸ್‌ಗೆ ತೆರಳುವ ವಾಹನಗಳು ಸೇರಿದಂತೆ ಜನ ಜೀವ ಕೈಯಲ್ಲಿಡಿದು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆ ಬಂದರೂ ಕುಡಿಯುವ ನೀರಿಗೆ ತತ್ವಾರ!
ಪಟ್ಟಣಕ್ಕೆ ಕುಡಿಯುವ ನೀರಿನ ತತ್ವಾರ ಎದುರಾಗಿದೆ. ಜನತೆ ನೀರಿಗೆ ಮುಗಿಬಿದ್ದಿದ್ದಾರೆ. ಹತ್ತು ದಿನಗಳಿಂದ ಸಮಸ್ಯೆ ಇದೆ.
ಕಾಜೂರು ಗ್ರಾಮದಲ್ಲಿ ಕಾಡಾನೆ ದಾಳಿ, ನಷ್ಟ
ಕಾಜೂರು ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ನಷ್ಟ ಸಂಭವಿಸಿದೆ. ಯಾವಾಗ ಎಲ್ಲಿ ಆನೆಗಳು ಬಂದು ದಾಳಿ ನಡೆಸುತ್ತವೆ ಎಂಬುದು ತಿಳಿಯುವುದಿಲ್ಲ.
ಜಿಲ್ಲಾಸ್ಪತ್ರೆ ನೂತನ ಕಟ್ಟಡಕ್ಕೆ ಹೊರ ರೋಗಿ ವಿಭಾಗ ಸ್ಥಳಾಂತರ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯು 300 ಹಾಸಿಗೆಯ ಆಸ್ಪತ್ರೆ ಒಳಗೊಂಡಿದೆ. ಆ ನಿಟ್ಟಿನಲ್ಲಿ 60 ಕೋಟಿ ರು. ಸರ್ಕಾರದಿಂದ ಬಿಡುಗಡೆಯಾಗಲಿದೆ ಎಂದು ಶಾಸಕ ಮಂತರ್‌ಗೌಡ ಹೇಳಿದರು.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 487
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved